Operation kaveri ಸೂಡಾನ್ ನಿಂದ 16 ಮಂದಿ ಹುಣಸೂರಿಗೆ ವಾಪಸ್

ಸಂಕಷ್ಟಕ್ಕೆ ಸಿಲುಕಿದ್ದ ಹಕ್ಕಿಪಿಕ್ಕಿ ಸಮುದಾಯದ 56 ಮಂದಿ

Team Udayavani, Apr 29, 2023, 10:35 PM IST

1-d-dsda

ಹುಣಸೂರು: ಆಂತರಿಕ ಯುದ್ದ ಪೀಡಿತ ಸೂಡಾನ್ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಸಮುದಾಯದ 16 ಮಂದಿ ಪ್ರಥಮ ಹಂತದಲ್ಲಿ ಶುಕ್ರವಾರ ಮಧ್ಯರಾತ್ರಿ ಸುರಕ್ಷಿತವಾಗಿ ಮನೆ ಸೇರಿಕೊಂಡಿದ್ದಾರೆ.

ಕೇಂದ್ರ ಸರಕಾರ ಆಪರೇಷನ್ ಕಾವೇರಿ ಮೂಲಕ ಸೂಡಾನ್ ನಿಂದ ವಿಶೇಷ ವಿಮಾನದಲ್ಲಿ ಶನಿವಾರ ಬೆಂಗಳೂರಿಗೆ ಬಂದು ಅಲ್ಲಿದ ಸ್ವಗ್ರಾಮಕ್ಕೆ ಕರೆತರಲಾಗಿದೆ. ಉಳಿದವರು ಎರಡನೇ ಹಂತದಲ್ಲಿ ಬರಲಿದ್ದಾರೆ.

ಕೃತಜ್ಞತೆ:
ಯುದ್ದ ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ನಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಮತ್ತು ರಾಜ್ಯ ಸರಕಾರ ನಮ್ಮನ್ನು ಸುರಕ್ಷಿತವಾಗಿ ಕರೆತಂದಿರುವುದಕ್ಕೆ ಎಲ್ಲರ ಪರವಾಗಿ ಸಂತಸ ವ್ಯಕ್ತಪಡಿಸಿರುವ ಕಾಂತುಕುಮಾರ್, ಶ್ಯಾಂಡಿರವರು ಮಾತನಾಡಿ 10 ದಿನಗಳ ಕಾಲ ಊಟ, ನಿದ್ರೆ ಬಿಟ್ಟು ಜೀವ ಭಯದಿಂದ ಕಾಲಕಳೆದೆವು. ಅಲ್ಲಿನ ಸರಕಾರದ ಅಧಿಕಾರಿಗಳು, ರಾಯಬಾರಿ ಕಚೇರಿ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿದರು, ಸುಮಾರು ಆರು ಕಿ.ಮೀ.ದೂರ ಕಾಲ್ನಡಿಗೆಯಲ್ಲಿ ಬೇರೆ ಕಡೆಗೆ ತೆರಳಿ, ಸುರಕ್ಷಿತ ಸ್ಥಳ ತಲುಪಿದ್ದೆವು. ಅಲ್ಲಿಂದ ನಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದು ವಿಶೇಷ ಬಸ್ ಮೂಲಕ ಗ್ರಾಮಕ್ಕೆ ಕಳುಹಿಸಿಕೊಟ್ಟರೆಂದು ಸಂತಸ ವ್ಯಕ್ತಪಡಿಸಿ ಉಳಿದವರು ಶೀಘ್ರವಾಪಸ್ ಬರುವ ನಿರೀಕ್ಷೆಯಲ್ಲಿದ್ದೇವೆ. ನಮ್ಮ ಕಷ್ಟಗಳಿಗೆ ಸ್ಪಂದಿಸಿದ ಪತ್ರಿಕೆ ಮತ್ತು ಆನ್ ಲೈನ್ ನಲ್ಲಿ ಪ್ರಕಟಿಸಿ ಸರಕಾರದ ಗಮನ ಸೆಳೆದಿದ್ದಕ್ಕಾಗಿ ಉದಯವಾಣಿಗೆ ಧನ್ಯವಾದ ತಿಳಿಸಿದರು. ಈ ವೇಳೆ ಸಂಕಷ್ಟಕ್ಕೆ ಸಿಲುಕಿದ್ದವರ ಕುಟುಂಬದವರು, ಗ್ರಾಮದ ಮುಖಂಡರು ಇದ್ದರು.

ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ 56 ಮಂದಿ ಸುಡಾನ್‌ಗೆ ಆಯುರ್ವೇದ ಕೇಶತೈಲ, ಮಸಾಜ್ ಮಾಡಿ ಸಂಪಾದನೆ ಮಾಡಲು ದೇಶಕ್ಕೆ ತೆರಳಿದ್ದರು. ಅಲ್ಲಿ ಆರಂಭವಾದ ಅಂತರಿಕ ಯುದ್ದದಲ್ಲಿ ಸಿಲುಕಿ ನೆರವಿಗಾಗಿ ಮೊರೆ ಇಟ್ಟಿದ್ದ ಹಿನ್ನೆಲೆಯಲ್ಲಿ ಸರಕಾರ ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದಿದೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.