ಶೇ.70ರಷ್ಟು ಸಾರಿಗೆ ಬಸ್‌ಗಳು ರಸ್ತೆಗೆ


Team Udayavani, Apr 17, 2021, 1:12 PM IST

70% of transport buses take to the road

ಮೈಸೂರು: ಕೆಎಸ್‌ಆರ್‌ಟಿಸಿ ನೌಕರರುನಡೆಸುತ್ತಿರುವ ಮುಷ್ಕರ ದಿನೇ ದಿನೆ ತನ್ನ ಬಿಸಿ ಕಳೆದುಕೊಳ್ಳುತ್ತಿದ್ದು, ಶುಕ್ರವಾರಶೇ. 70ರಷ್ಟು ಬಸ್‌ಗಳು ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದವು. ಚಾಲಕ ಮತ್ತು ನಿರ್ವಾಹಕರು ನಿಧಾನವಾಗಿ ಕರ್ತವ್ಯಕ್ಕೆ ಮರಳುತ್ತಿರುವುದರಿಂದ ರಸ್ತೆಗಿಳಿಯುವ ಬಸ್‌ಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಮೈಸೂರುನಗರ ಬಸ್‌ ನಿಲ್ದಾಣದಿಂದ 370 ಬಸ್‌ಗಳು ಸಂಚಾರ ಮಾಡುತ್ತಿದ್ದು,ಶುಕ್ರವಾರ 257 ಬಸ್‌ಗಳು ರಸ್ತೆಗೆ ಇಳಿದಿವೆ. ನಗರದಲ್ಲಿ ಸಾರ್ವಜನಿಕರಓಡಾಟ ಕಡಿಮೆ ಇರುವುದರಿಂದಹಾಲಿ ಸಂಚರಿಸುತ್ತಿರುವ ಬಸ್‌ಗಳಿಂದಲೇ ಎಲ್ಲ ಮಾರ್ಗಗಳಿಗೂ ಬಸ್‌ಗಳನ್ನು ಕಳುಹಿಸಲಾಗುತ್ತಿದೆ. ಇಲವಾಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳಿಗೆ ಸಂಚಾರದ ಒತ್ತಡ ಇಲ್ಲದ ಕಾರಣ ಬಹುಬೇಗನೆ ನಿಲ್ದಾಣ ತಲುಪಿ, ಹತ್ತಿರದ ಮಾರ್ಗಗಳಿಗೆ ಕಾರ್ಯಾಚರಿಸುತ್ತಿವೆ.

ಹೀಗಾಗಿ, ಕೆಲವು ಮಾರ್ಗಗಳಿಗೆ ಬಸ್‌ಇಲ್ಲ ಎನ್ನುವ ಪರಿಸ್ಥಿತಿ ದೂರವಾಗಿದೆ.ಏ.14ರಂದು 8 ಲಕ್ಷ ರೂ.ಆದಾಯ ಬಂದಿದ್ದರೆ, ಗುರುವಾರ 11 ಲಕ್ಷ ರೂ.ಆದಾಯ ಬಂದಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿತಿಳಿಸಿದ್ದಾರೆ. ದಿನ ಕಳೆದಂತೆ ಚಾಲಕರು ಬರುತ್ತಿರುವುದರಿಂದ ಎಲ್ಲ ಮಾರ್ಗಗಳಿಗೂಬಸ್‌ ಕಳುಹಿಸುತ್ತಿದ್ದೇವೆ.

ನಂಜನಗೂಡುಮಾರ್ಗಗಳಿಗೆ ತೆರಳುತ್ತಿದ್ದ ಬಸ್‌ಗಳಿಗೆಪ್ರಯಾಣಿಕರ ಕೊರತೆ ಇರುವುದರಿಂದ ಕಡಕೊಳ, ಬಂಡೀಪಾಳ್ಯ, ಉತ್ತನಹಳ್ಳಿ ಮಾರ್ಗದಲ್ಲಿ ನಂಜನಗೂಡು ರೂಟ್‌ಬಸ್‌ಗಳೇ ಸಂಚರಿಸುತ್ತಿವೆ. ಬಸ್‌ಗಳು ಓಡಾಡುತ್ತಿದ್ದರೂ ಪ್ರಯಾಣಿಕರ ಕೊರತೆಇದೆ. ಜಯಪುರ, ಇಲವಾಲ, ಕೆಆರ್‌ಎಸ್‌, ಶ್ರೀರಂಗಪಟ್ಟಣ ಮಾರ್ಗಗಳ ಬಸ್‌ಗಳಲ್ಲಿ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಈ ಮಾರ್ಗಗಳಲ್ಲಿ ಪ್ರಯಾಣಿಕರು ತುಂಬಿರುತ್ತಿದ್ದರು. ಆದರೆ, ಈಗ ಶೇ.40ರಷ್ಟು ಪ್ರಯಾಣಿಕರೂ ಬರುತ್ತಿಲ್ಲ. ಮುಷ್ಕರದಿಂದ ಸಾರಿಗೆ ಬಸ್‌ಗಳನ್ನೇ ಓಡಿಸುತ್ತಿಲ್ಲ ಎಂದು ಪ್ರಯಾಣಿಕರು ತಿಳಿದುಕೊಂಡಿರುವುದ ರಿಂದ ಕಡಿಮೆಪ್ರಯಾಣಿಕರನ್ನೇ ಕರೆದೊಯ್ಯಲಾಗುತ್ತಿದೆ ಎಂದು ನಗರ ಸಾರಿಗೆ ವಿಭಾಗೀಯನಿಯಂತ್ರಣಾಧಿ ಕಾರಿ ಹೇಳಿದರು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.