ನಾಗರಹೊಳೆಯಲ್ಲಿ 8 ಟ್ರ್ಯಾಪಿಂಗ್ ಕ್ಯಾಮರಾ ಕಳ್ಳತನ

ರಾಷ್ಟ್ರೀಯ ಉದ್ಯಾನದಲ್ಲಿ ಕಳ್ಳಬೇಟೆ-ಮರಗಳ್ಳರ ಕೃತ್ಯ ಶಂಕೆ

Team Udayavani, Jun 25, 2021, 9:53 AM IST

camera

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅರಣ್ಯ-ವನ್ಯಜೀವಿಗಳ ಸಂರಕ್ಷಣೆಗಾಗಿ ವಿವಿಧ ವಲಯಗಳಲ್ಲಿ ಅಳವಡಿಸಿದ್ದ ಟ್ರ್ಯಾಪಿಂಗ್ ಕ್ಯಾಮರಾಗಳನ್ನು ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ನಾಗರಹೊಳೆ ಉದ್ಯಾನದೊಳಗೆ ಅಕ್ರಮ ಪ್ರವೇಶಿಸಿರುವ ಕಳ್ಳರು  ವೀರನಹೊಸಳ್ಳಿ, ಹುಣಸೂರು, ಆನೆಚೌಕೂರು ಹಾಗೂ ಕಲ್ಲಹಳ್ಳ ವಲಯಗಳ ಬಫರ್ ಝೋನ್‌ನಲ್ಲಿ ಅಳವಡಿಸಿದ್ದ ತಲಾ 2 ರಂತೆ 8 ಕ್ಯಾಮರಾಗಳನ್ನು ಹೊತ್ತೊಯ್ದಿದ್ದಾರೆ.

ಅರಣ್ಯ ಸಿಬ್ಬಂದಿಗಳು ಕ್ಯಾಮರಾದಲ್ಲಿನ ಚಿಪ್ ಸಂಗ್ರಹಣೆಗೆ ತೆರಳಿದ್ದ ವೇಳೆ ಕಳ್ಳತನವಾಗಿರುವುದು ಪತ್ತೆಯಾಗಿದೆ. ಕಲ್ಲಹಳ್ಳ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಬಫರ್ ಝೋನ್‌ನಲ್ಲಿ ಕ್ಯಾಮರಾ ಕಳ್ಳತನ ಮಾಡಿರುವುದು ಕಂಡು ಬಂದಿದೆ.

ಇದನ್ನೂ ಓದಿ:  ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ಉದ್ಯಾನದಲ್ಲಿ ಅಕ್ರಮ ಭೇಟೆ ನಡೆಸುವ ಹಾಗೂ ಮರಗಳ್ಳತನ ಮಾಡುವ ಖದೀಮರು ಈ ಕೃತ್ಯ ನಡೆಸಿರಬಹುದೆಂದು ಶಂಕಿಸಲಾಗಿದೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆ, ಕೊಡಗಿನ ಪೊನ್ನಂಪೇಟೆ ಠಾಣೆಗಳಲ್ಲಿ ಆಯಾ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಇಲಾಖೆ ವತಿಯಿಂದಲೂ ಕ್ಯಾಮರಾ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಮಹೇಶ್‌ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.