ಮನಸೂರೆಗೊಳಿಸಿದ ನಿಸರ್ಗ ದೃಶ್ಯ ವೈಭವ


Team Udayavani, Mar 9, 2020, 3:00 AM IST

manasuregolidida

ಮೈಸೂರು: ಮಹಿಳಾ ದಿನಾಚರಣೆ ಅಂಗವಾಗಿ ಜಲವರ್ಣ ಕಲಾವಿದ ಹಾ.ಪು.ರಂಗಸ್ವಾಮಿ ಅವರ ವರ್ಣಾತ್ಮಕ ನಿಸರ್ಗ ದೃಶ್ಯ ವೈಭವ ಸುಚಿತ್ರ ಆರ್ಟ್‌ ಗ್ಯಾಲರಿಯಲ್ಲಿ ನೋಡುಗರನ್ನು ಮನಸೂರೆಗೊಳಿಸಿತು.

ವಿಶ್ವವಿಖ್ಯಾತ ಹಂಪಿ ಏಕಶಿಲಾ ಕಲ್ಲಿನ ರಥ, ಬೇಲೂರಿನ ದರ್ಪಣ ಸುಂದರಿಯ ಚಿತ್ರ, ಸಾಂಸ್ಕೃತಿಕ ನಗರಿಯ ಜಯಚಾಮರಾಜೇಂದ್ರ, ಕೃಷ್ಣರಾಜ ಒಡೆಯರ್‌ ಪ್ರತಿಮೆಯುಳ್ಳ ವೃತ್ತಗಳು ಸೇರಿದಂತೆ ಪ್ರಕೃತಿಯ ಸೊಬಗು ಕಲಾರಸಿಕರ ಹೃದಯವನ್ನು ಹಿಡಿದಿಡ್ಡವು. ಸುಚಿತ್ರ ಆರ್ಟ್‌ ಗ್ಯಾಲರಿಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ ಚಿತ್ರಕಲಾ ಪ್ರದರ್ಶನದಲ್ಲಿ ಸುತ್ತಮುತ್ತಲಿನ ಹತ್ತಾರು ಚಿತ್ರಣಗಳು ಗಮನ ಸೆಳೆಯುತ್ತಿವೆ.

ಆಕರ್ಷಕ ಚಿತ್ರಗಳು: ವಸಂತಕಾಲದಲ್ಲಿ ಮರಗಳ ಹೂಗಳನ್ನು ಬಿಟ್ಟು ರಸ್ತೆಗೆ ಮೆರುಗು ನೀಡುವ ಚಿತ್ರ, ಹೊಳೆಯ ತಂಡೆಯಲ್ಲಿ ಹಸುಗಳ ರಾಸು ನಿಂತು ಮೇಯುತ್ತಿರುವ ದೃಶ್ಯ, ಸುತ್ತಮುತ್ತಲ ಪರಿಸರ, ಬಡಾವಣೆಗಳು ಸುಂದರವಾಗಿ ಚಿತ್ರಗಳು ಚಿತ್ರವಂತಿಕೆ ಕೂಡಿವೆ. ಹುಲಿಯೊಂದು ಘರ್ಜನೆ ಮಾಡುತ್ತಿರುವ ಚಿತ್ರಗಳು ಆಕರ್ಷಕ ಮಾದರಿಯಲ್ಲಿ ಇವೆ.

ನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ: ಬೇಲೂರಿನ ಚೆನ್ನಕೇಶವ ದೇವಾಲಯದ ದರ್ಪಣ ಸುಂದರಿ ಚಿತ್ರವಂತೆ ಗಮನ ಸೆಳೆಯುತ್ತಿವೆ. ಜಗತಸಿದ್ಧ ಹಂಪಿಯ ಏಕಶೀಲಾ ಕಲ್ಲಿನ ರಥ, ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಕೃಷ್ಣರಾಜ ಒಡೆಯರ್‌ ವೃತ್ತ, ಅರಮನೆ, ವಿಧಾನ ಸೌಧ ವಿಡಂಬನ ನೋಟಗಳು ಹಾಗೂ ಹಂಪಿಯ ಕಲ್ಯಾಣಿ ಮುಂತಾದ ಚಿತ್ರಗಳು ನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿಯಂತೆ ಆಕರ್ಷಿಸುತ್ತಿವೆ.

ರಂಗಸ್ವಾಮಿ ಕೈಚಳಕ: ಎರಡು ದಿನಗಳ ಚಿತ್ರಕಲಾ ಪ್ರದರ್ಶನಕ್ಕೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿ, ಕಲಾವಿದ ಹಾ.ಪು.ರಂಗಸ್ವಾಮಿ ಅವರು ಉತ್ತಮ ಕಲಾವಿದ. ಭಾವತುಂಬಿದ ಚಿತ್ರಗಳು ಪ್ರದರ್ಶನದಲ್ಲಿ ಅನಾವರಣಗೊಂಡಿವೆ. ಸಾಂಸ್ಕೃತಿಕ ರಾಜಧಾನಿ ರಾಜವಂಶಸ್ಥರ ಚಿತ್ರಗಳು, ಅರಮನೆ, ಬೇಲೂರಿನ ದರ್ಪಣ ಸುಂದರಿ, ಏಕಶಿಲಾ ರಥದ ಚಿತ್ರಗಳು ಇಲ್ಲಿ ಇವೆ ಎಂಬಂತೆ ಭಾಸವಾಗುತ್ತದೆ. ಎಷ್ಟೋ ಮನೋಜ್ಞವಾಗಿ ರಂಗಸ್ವಾಮಿ ಕೈಚಳಕ ತೋರಿದ್ದಾರೆ.

ರಂಗಸ್ವಾಮಿ ರಾಜ್ಯ, ರಾಷ್ಟ್ರಮಟ್ಟದ ಕಲಾವಿದನಾಗಿ ಗುರುತಿಸಿಕೊಳ್ಳಬೇಕು ಎಂದು ಆಶಿಸಿದರು. ದಾವಣಗೆರೆ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ, ಕನ್ನಡ ಸಾಹಿತ್ಯ ಕಲಾಕೂಟದ ಚಂದ್ರಶೇಖರ್‌, ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜ್‌ ಟಿ.ಕಾಟೂರ್‌, ಕಲಾವಿದ ಹಾ.ಪು.ರಂಗಸ್ವಾಮಿ, ಕಲಾವಿದೆ ಜಮುನಾರಾನಿ ಮಿರ್ಲೆ, ಕೊ.ಸು.ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.