ಹೊಸ ಪಕ್ಷಿಗಳಿರುವ ಜಾಗದಲ್ಲಿ ಮತ್ತಷ್ಟು ಸಮೀಕ್ಷೆ


Team Udayavani, Jan 28, 2021, 12:54 PM IST

A further survey of the area with new birds

ಹುಣಸೂರು: ನಾಗಹೊಳೆಯಲ್ಲಿ ನಡೆದ ಪ್ರಥಮ ಪಕ್ಷಿ ಸಮೀಕ್ಷೆ ಯಶಸ್ವಿಯಾಗಿದ್ದು. ಹೊಸ ಪ್ರಭೇದದ ಪಕ್ಷಿಗಳು ಪತ್ತೆಯಾಗಿರುವ ಸ್ಥಳಗಳನ್ನು ಕೇಂದ್ರೀಕೃತಗೊಳಿಸಿಕೊಂಡು ಮತ್ತಷ್ಟು ಸಮೀಕ್ಷೆ ನಡೆಸುವ ಅವಶ್ಯವಿದ್ದು, ಪ್ರತಿವರ್ಷ ನಡೆಸುವ ಉದ್ದೇಶ ಇದೆ ಎಂದು ಹುಲಿಯೋಜನೆ ನಿರ್ದೇಶಕ ಡಿ.ಮಹೇಶ್‌ ಕುಮಾರ್‌ ತಿಳಿಸಿದರು.

ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ನಡೆದ ಪಕ್ಷಿ ಸಮೀಕ್ಷೆ ಸಮಾರೋಪದಲ್ಲಿ ಮಾತನಾ ಡಿದ ಅವರು, ನಾಗರಹೊಳೆ ಎಂದರೆ ಬರೀ ಹುಲಿ, ಆನೆ ಅಲ್ಲ, ಇಲ್ಲಿ ಸಾಕಷ್ಟು ಪಕ್ಷಿ ಪ್ರಭೇದಗಳಿವೆ. ಅವು ಗಳ ಬಗ್ಗೆ ತಿಳಿದುಕೊಳ್ಳುವ, ಇತರರಿಗೆ ಅರಿವು ಮೂಡಿ ಸುವ ಸಲುವಾಗಿ ಮೊದಲ ಬಾರಿಗೆ ಇ-ಬರ್ಡ್‌ ಆಫ್ ಮೂಲಕ ಎಕೋ ವಾಲೆಂಟರಿ ಇಂಡಿಯಾ ಟ್ರಸ್ಟ್‌ನ ಸಹಕಾರದಿಂದ ಅರ್ಹ ಸ್ವಯಂ ಸೇವಕರ ಮೂಲಕ ಪಕ್ಷಿ ಸಮೀಕ್ಷೆ ನಡೆಸಲಾಗಿದೆ.

ಹುಲಿ ಸಂರಕ್ಷಣೆಯಲ್ಲಿ ದೇಶದಲ್ಲಿ 3ನೇ ಸ್ಥಾನಪಡೆದಿರುವ ಉದ್ಯಾನವನ ಇದೀಗ ಪಕ್ಷಿ ಸಮೀಕ್ಷೆಯಿಂದಆಹಾರ ಸರಪಳಿಯ ಹಿನ್ನೆಲೆಯಲ್ಲಿ  ಉದ್ಯಾನ ನಿರ್ವ ಹಣೆಗೆ ಸಾಕಷ್ಟು ಅನುಕೂಲವಾಗಿದೆ ಎಂದರು. ಎಸಿಎಫ್‌ ಮಹದೇವ್‌, ವಲಯ ಅರಣ್ಯಾಧಿ ಕಾರಿಗಳಾದ ಸಿದ್ದರಾಜು, ಅಮಿತ್‌ಗೌಡ, ಕಿರಣ್‌ ಕುಮಾರ್‌, ನ್ಯಾಚುರಲಿಸ್ಟ್‌ ಗೋಪಿ ಮಾತನಾಡಿ, ಬರೀ ಹುಲಿ ಸಂರಕ್ಷಣೆಯನ್ನೇ ಗುರಿಯಾಗಿಸಿ ಕೊಂಡಿದ್ದ ಇಲಾಖೆಗೆ ಪಕ್ಷಿ ಸಮೀಕ್ಷೆಯಿಂದ ಪಾಠ ಕಲಿತಂತಾ ಗಿದ್ದು, ನಾಶವಾಗುತ್ತಿರುವ ಪಕ್ಷಿಗಳ ಸಂತತಿ ಸಂರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಇಲಾಖೆಗೆ ನೆರವಾ ಗುವ ಜೊತೆಗೆ ಇತರರಿಗೂ ಪರಿಚಯಿಸಲು ನೆರವಾಗಿದೆ ಎಂದರು.

ಇದನ್ನೂ ಓದಿ:ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್‌ ಸರ್ಕಾರ ಕಾರಣ

ಇದೇ ವೇಳೆ, ಪಕ್ಷಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ಪಕ್ಷಿಗಳ ಸಮೀಕ್ಷೆ ನಡೆಸಿದ ಬಂಡೀಪುರದ ಎಸ್‌. ಸಂಜಯ್‌ ಹಾಗೂ ಮೈಸೂರಿನ ಬಿ.ಎಸ್‌. ರೇವತ್‌ ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸಿಎಫ್‌ಗಳಾದ ಗೋಪಾಲ್‌, ಸತೀಶ್‌, ಮಹದೇವ್‌, ಇಕೋ ವಾಲಂಟಿಯರ್ ಇಂಡಿಯಾದ ಕೆ.ವಿ.ರಾಜು ಸೇರಿದಂತೆ ಎಲ್ಲ ವಲಯಗಳ ಅರಣ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.