ಹುಣಸೂರು: ಟ್ರಾಕ್ಟರ್ – ಬೈಕ್ ಢಿಕ್ಕಿ; ಸವಾರ ಸಾವು
Team Udayavani, Jun 26, 2022, 12:37 PM IST
ಹುಣಸೂರು: ಬೈಕ್ ಮತ್ತು ಟ್ರಾಕ್ಟರ್ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೈಪಾಸ್ ರಸ್ತೆಯಕೆ.ಆರ್.ನಗರ ಜಂಕ್ಷನ್ ನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿಯ ಕೆಂಗೇಗೌಡರ ಪುತ್ರ ರವಿ( 42) ಮೃತಪಟ್ಟವರು.
ಕೂಲಿ ಕೆಲಸ ಮಾಡುವ ರವಿ ಬೆಳಗ್ಗೆ ಹುಣಸೂರಿನ ಸ್ನೇಹಿತನನ್ನು ನೋಡಿಕೊಂಡು ಬರುತ್ತೇನೆಂದು ಮನೆಯಲ್ಲಿ ಹೇಳಿ ತನ್ನ ಬೈಕಿನಲ್ಲಿ ಬಂದಿದ್ದ, ರಾತ್ರಿ ವಾಪಸ್ ತೆರಳುತ್ತಿದ್ದ ವೇಳೆ ಹೆದ್ದಾರಿ -275 ಬೈಪಾಸ್ ನ ಕೆ.ಆರ್.ನಗರ ಜಂಕ್ಷನ್ ಬಳಿ ಟ್ರಾಕ್ಟರ್ ಢಿಕ್ಕಿ ಹೊಡೆದ ರಭಸಕ್ಕೆ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ