ನಟ ಶಿವರಾಜ್‌ಕುಮಾರ್‌ ದಂಪತಿ ಮೃಗಾಲಯಕ್ಕೆ ಭೇಟಿ

ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿಖುಷಿಪಟ್ಟ ನಟ

Team Udayavani, Oct 2, 2020, 1:11 PM IST

mysuru-tdy-2

ಮೈಸೂರು: ಚಿತ್ರನಟ ಶಿವರಾಜ್‌ ಕುಮಾರ್‌ಗುರುವಾರ ತಮ್ಮ ಕುಟುಂಬ ಸಮೇತ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಇಡೀ ದಿನ ಮೃಗಾಲಯದಲ್ಲಿ ಸಮಯ ಕಳೆದರು.

ತಮ್ಮ ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜತೆ ಮೃಗಾಲಯಕ್ಕೆ ಭೇಟಿ ನೀಡಿದ ಶಿವಣ್ಣ, ಇತ್ತೀಚೆಗೆ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿಖುಷಿ ಪಟ್ಟರು. ಬಳಿಕ ಮಾತನಾಡಿದ ಅವರು, ಮೃಗಾಲಯ ಎಂದರೆ ನನಗೆ ತುಂಬಾ ಇಷ್ಟ. ಈ ವಯಸ್ಸಲ್ಲಿ ಇವನಿಗೇನು ಶೋಕಿ ಎಂದರೂ ಪರವಾಗಿಲ್ಲ. ಪ್ರಾಣಿಗಳನ್ನು ನೋಡೋದು ತುಂಬಾ ಇಷ್ಟ. ನಾನು ತುಂಬಾ ವರ್ಷಗಳ ನಂತರ ಮೃಗಾಲಯಕ್ಕೆ ಭೇಟಿ ಕೊಟ್ಟಿದ್ದೇನೆ. ಒಳ ಆವರಣದಲ್ಲಿ ಪ್ರಾಣಿಗಳನ್ನು ನೋಡುತ್ತೇವೆ ಎಂದು ಭಾಸವಾಗುವುದು ಬಿಟ್ಟರೆ ಕಾಡಿಗೆ ಬಂದ ಹಾಗೇ ಅನ್ನಿಸುತ್ತದೆ ಎಂದರು.

ಸಿನಿಮಾ ಸಹ ಒಂದು ಉದ್ಯಮ. ಎಲ್ಲಾ ಉದ್ಯಮದಂತೆ ಇದು ಸಹ ನಿಧಾನವಾಗಿ ಮೇಲೇಳಬೇಕು. ಯಾವ ಸಿನಿಮಾ ಬರಬೇಕು ಅಂತಾನು ನಾನು ಹೇಳ್ಳೋಲ್ಲ. ಎಲ್ಲಾ ಸಿನಿಮಾಗಳು ಒಂದೇ.ಯಾವ ಸಿನಿಮಾ ಬೇಕಾದರೂ ಗೆಲ್ಲಬಹುದು.ಆದರೆಜನಸುರಕ್ಷತೆನೋಡಿಕೊಂಡು ಥಿಯೇಟರ್‌ಗೆ ಬರಲಿ. ಥಿಯೇಟರ್‌ನಲ್ಲಿ ಏನೇ ಸಮಸ್ಯೆ ಇದ್ದರೂ ನೇರವಾಗಿ ಹೇಳಲಿ. ಪ್ರೇಕ್ಷಕರ ಸುರಕ್ಷತೆ ನಮಗೆ ಬಹಳ ಮುಖ್ಯವೆಂದರು.

ಚಿತ್ರರಂಗಕ್ಕೆ ಸರ್ಕಾರ ನೆರವಾಗುವ ನಿರೀಕ್ಷೆ ಇದೆ: ಲಾಕ್‌ಡೌನ್‌ನಿಂದ ಚಿತ್ರರಂಗಕ್ಕೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆ ಸಿಎಂ ಬಿಎಸ್‌ವೈ ಚಿತ್ರರಂಗಕ್ಕೆ ನೆರವಾಗುವ ಭರವಸೆ ನೀಡಿದ್ದಾರೆ. ಅವರ ಭರವಸೆ ಈಡೇರಿಕೆ ನಿರೀಕ್ಷೆಯಲ್ಲೇ ಇದ್ದೇವೆ. ನಮಗೆ ಅವರಿಂದ ಉತ್ತಮ ಸ್ಪಂದನೆ ಸಿಗುವ ಸಾಧ್ಯತೆ ಇದೆ. ಸರ್ಕಾರಕ್ಕೆ ನಾವು ಒತ್ತಾಯ ಮಾಡುವುದಿಲ್ಲ. ಏಕೆಂದರೆ ಸರ್ಕಾರವೂ ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ಅವರಿಗೂ ಸಮಯ ಬೇಕಾಗುತ್ತೆ. ಸಿಎಂ ಮಾತಿನ ಮೇಲೆ ಭರವಸೆ ಇದೆ. ಚಿತ್ರರಂಗಕ್ಕೆ ಸರ್ಕಾರ ನೆರವಾಗುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರಮಂದಿರಗಳ ಪುನಾರಂಭ ಖುಷಿ ವಿಚಾರ : ಸಿನಿಮಾ ಮಂದಿರಗಳು ಪುನಾರಂಭವಾಗುತ್ತಿರುವುದು ಖುಷಿಯ ವಿಚಾರ. ಆದರೆ, ಎಷ್ಟು ಜನ ಬರಬೇಕು ಅಂತ ನಟನಾಗಿ ನಾನು ಏನು ಹೇಳಲಾಗುವುದಿಲ್ಲ. ನಟನಾಗಿ ನಾನು ಶೂಟಿಂಗ್‌ ಮಾಡಬಹುದು, ಆ್ಯಕ್ಟಿಂಗ್‌ ಮಾಡಬಹುದು. ಚಿತ್ರ ಪ್ರದರ್ಶನ ಹಾಗೂ ಬಿಡುಗಡೆ ಬಗ್ಗೆ ನಾನೇನು ಹೇಳುವುದಿಲ್ಲ. ಅದಕ್ಕೆ ಅಂತ ನಿರ್ಮಾಪಕರಿದ್ದಾರೆ, ಅವರೇ ತೀರ್ಮಾನ ಮಾಡಲಿದ್ದಾರೆ. ನಾನು ಪ್ರೇಕ್ಷಕರಿಗೆ ಸಿನಿಮಾ ನೋಡಲು ಬನ್ನಿ ಎಂದು ಹೇಳಬಹುದಷ್ಟೇ. ಆದರೆ ಸಿನಿಮಾ ಮಂದಿರಕ್ಕೆ ಬನ್ನಿ ಎಂದು ಒತ್ತಾಯ ಮಾಡುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.