ಶಕ್ತಿಧಾಮ ಸಂಬಂಧ ಯಾವುದೇ ಸಹಾಯಕ್ಕೂ ಸಿದ್ಧ: ನಟ ವಿಶಾಲ್‌


Team Udayavani, Dec 15, 2022, 7:55 PM IST

ಶಕ್ತಿಧಾಮ ಸಂಬಂಧ ಯಾವುದೇ ಸಹಾಯಕ್ಕೂ ಸಿದ್ಧ: ನಟ ವಿಶಾಲ್‌

ಮೈಸೂರು: ನಾನು ಎಂದೆಂದಿಗೂ ಡಾ.ರಾಜ್‌ಕುಮಾರ್‌ ಅವರ ಕುಟುಂಬಕ್ಕೆ ಜೊತೆಯಾಗಿ ನಿಲ್ಲುತ್ತೇನೆ. ಶಕ್ತಿಧಾಮಕ್ಕೆ ಸಂಬಂಧಿಸಿದಂತೆ ಅವರು ಯಾವ ಸಹಾಯ ಕೇಳಿದರೂ ಮಾಡಲು ನಾನು ಸಿದ್ಧ ಎಂದು ತಮಿಳು ನಟ ವಿಶಾಲ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಕ್ತಿಧಾಮದ ಮಕ್ಕಳಿಗೆ ಉಪಯೋಗವಾಗಲೆಂದು ಸಹಾಯ ಮಾಡಲು ಒಪ್ಪಿಕೊಂಡಿದ್ದೆ. ಈಗಲೂ ಮಕ್ಕಳಿಗೆ ಶಿಕ್ಷಣ ನೀಡಲು, ಪುನೀತ್‌ ರಾಜ್‌ಕು ಮಾರ್‌ ಅವರ ಆಶಯಗಳನ್ನು ನೆರವೇರಿಸಲು ನಾನು ಬದ್ಧನಾಗಿದ್ದೇನೆ. ರಾಜ್‌ಕುಮಾರ್‌ ಅವರ ಕುಟುಂಬದವರು ಯಾವ ಸಮಯದಲ್ಲಿ ಯಾವ ಸಹಕಾರ ಕೇಳಿದರೂ ನೀಡಲು ನಾನು ಸಿದ್ಧ ಎಂದರು.

ಇತ್ತೀಚೆಗಷ್ಟೇ ನಟ ಪ್ರಕಾಶ್‌ ರಾಜ್‌ ಅವರು ಅಪ್ಪು ಅವರ ಹೆಸರಿನಲ್ಲಿ ಆಂಬ್ಯುಲೆನ್ಸ್ ದಾನ ನೀಡಿದ್ದರ ಸಂಬಂಧ ಮಾತನಾಡಿದ ಅವರು, ಪುನೀತ್‌ ಅವರ ಹೆಸರಿನಲ್ಲಿ ಪ್ರಕಾಶ್‌ ರಾಜ್‌ ಅವರು ಉತ್ತಮ ಕೆಲಸ ಮಾಡಿದ್ದಾರೆ. ಆ ಸಮಯದಲ್ಲಿ ಅವರು ನನಗೂ ಕರೆ ಮಾಡಿದ್ದರು. ಆಂಬ್ಯುಲೆನ್ಸ್ ಸೇವೆಗೆ ನನ್ನ ಕೈಲಾದ ಸಹಾಯವನ್ನು ನಾನು ಮಾಡುತ್ತೇನೆ ಎಂದು ಅವರಿಗೆ ತಿಳಿಸಿದ್ದೇನೆ. ನಟರಾಗಿ ನಾವು ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರಬೇಕು. ಅದು ನಮ್ಮ ಆದ್ಯ ಕರ್ತವ್ಯ ಎಂದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.