ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್.ವಿಶ್ವನಾಥ್ ಕಾಂಗ್ರೆಸ್ಗೆ?
Team Udayavani, Oct 24, 2022, 11:40 PM IST
ಮೈಸೂರು: ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಅಡಗೂರು ಎಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಈಗ ಬಿಜೆಪಿಯಲ್ಲಿರುವ ವಿಶ್ವನಾಥ್ ಆ ಪಕ್ಷದಿಂದಲೂ ದೂರ ಸರಿದಿದ್ದಾರೆ. ತಮ್ಮ ಪಕ್ಷದ ಸರಕಾರ ಹಾಗೂ ಸಚಿವರನ್ನು ಟೀಕಿಸುತ್ತಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯವಾಗಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ವಿಶ್ವನಾಥ್ ಮೂಲತಃ ಕಾಂಗ್ರೆಸ್ಸಿಗರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ