ಈ ಆರು ಹಳ್ಳಿಗಳಲ್ಲಿ ನೆಗೆಟಿವ್‌ ವರದಿ ಇದ್ದರೆ ಮಾತ್ರ ಪ್ರವೇಶ


Team Udayavani, May 3, 2021, 3:47 PM IST

Admission only if there is a negative report

ನಂಜನಗೂಡು: ಕೊರೊನಾ ನೆಗೆಟಿವ್‌ ವರದಿ ಇದ್ದರೆ ಮಾತ್ರ ಗ್ರಾಮಕ್ಕೆ ಬನ್ನಿ. ಇಲ್ಲದಿದ್ದರೆ ಆಶ್ರಯವೂ ಇಲ್ಲ, ಪ್ರವೇಶವೂ ಇಲ್ಲ, ಇದನ್ನುಕಡ್ಡಾಯವಾಗಿ ಪಾಲಿಸಬೇಕು.ತಾಲೂಕಿನ ಕೊಣನೂರು ಗ್ರಾಮ ಪಂಚಾಯ್ತಿವ್ಯಾಪ್ತಿಯ ಆರು ಗ್ರಾಮಗಳಲ್ಲಿ ಮುಖಂಡರು ಈನಿರ್ಣಯ ಕೈಗೊಂಡಿದ್ದು, ಆರೂ ಹಳ್ಳಿಗಳ ಬೀದಿಬೀದಿಗಳಲ್ಲಿ ಈ ಕುರಿತು ಟಾಂ ಟಾಂಹೊಡೆಸಲಾಗುತ್ತಿದೆ.

ಇತ್ತೀಚೆಗೆ ಅಂದರೆ ನಾಲ್ಕು ದಿನಗಳ ಹಿಂದೆ ಅತ್ತೆಮನೆಗೆ ಬಂದಿದ್ದ ಅಳಿಯ ಕೊರೊನಾ ಸೋಂಕಿನಿಂದಮೃತಪಟ್ಟಿದ್ದರು. ಇದರಿಂದ ಗ್ರಾಮದ ಜನರುಹಾಗೂ ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರುಭಯಭೀತರಾಗಿದ್ದರು. ಹೀಗಾಗಿ ಕೊಣನೂರುಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಹಾಗೂಯಜಮಾನರು ಸೇರಿ ಈ ನಿರ್ಬಂಧ ನಿರ್ಣಯಕೈಗೊಂಡಿದ್ದಾರೆ.ಪಂಚಾಯ್ತಿ ವ್ಯಾಪ್ತಿಯಲ್ಲಿ ಸದ್ಯ ಹೊರಗಿನವರಿಗೆಯಾರೂ ಆಶ್ರಯ ನೀಡಬಾರದು.

ಗ್ರಾಮದವರೇಆಗಿದ್ದೂ ಪರ ಊರಿನಲ್ಲಿದ್ದವರು ಕೂಡ ಗ್ರಾಮಪ್ರವೇಶಿಸುವಾಗ ಕೊರೊನಾ ನೆಗೆಟಿವ್‌ ವರದಿಪಡೆದುಕೊಂಡು ಅದನ್ನು ತೋರಿಸಿ ಗ್ರಾಮಕ್ಕೆಬರಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂಎಷ್ಟೇ ಪ್ರಭಾವಿಯಾಗಿದ್ದರೂ ಪ್ರವೇಶ ನಿಷಿದ್ಧ. ಈಕುರಿತು ಗ್ರಾಪಂ ವ್ಯಾಪ್ತಿಗೆ ಒಳಪಡುವ ಹನುಮನಪುರ, ಮರಳ್ಳಿ, ಪಿಮರಳ್ಳಿ, ಪಾಳ್ಯ, ಕೋಣನೂರುಪಾಳ್ಯ ಹಾಗೂ ಕೊಣನೂರು ಗ್ರಾಮಗಳಲ್ಲಿ ಟಾಂಟಾಂ ಹೊಡೆಸಲಾಗಿದೆ.ಗ್ರಾಮಕ್ಕೆ ಸಮೀಪದ ದಾಸನೂರು ಸೇರಿದಂತೆಮತ್ತಿತರ ಕಡೆ ಕೊರೊನಾ ಸೋಂಕಿತರು ಹೆಚ್ಚಿನಸಂಖ್ಯೆಯಲ್ಲಿದ್ದಾರೆ.

ಸೋಂಕಿನಿಂದಲೇ ಕೆಲವರುಸಾವನ್ನಪ್ಪಿದ್ದಾರೆ. ಹೀಗಾಗಿ ನಾವು ಬೆಂಗಳೂರು,ಮೈಸೂರು ಸೇರಿದಂತೆ ಮತ್ತಿತರ ಕಡೆ ಹೊರಗೆಹೋಗಿರುವವರನ್ನು ಊರಿಗೇ ಸೇರಿಸುತ್ತಿಲ್ಲ.ಹತ್ತಿರದ ಸಂಬಂಧಿಕರಾಗಿದ್ದರೂ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಆದರೆ, ಕೋವಿಡ್‌ ನೆಗೆಟಿವ್‌ ವರದಿ ತೋರಿಸಿಗ್ರಾಮ ಪ್ರವೇಶಿಸಬಹುದು ಎಂದು ಕೊಣನೂರುಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪಲ್ಲವಿ ಅವರ ಪತಿಬಸವಣ್ಣ ತಿಳಿಸಿದ್ದಾರೆ.ಇತ್ತೀಚಿಗೆ ಬೆಂಗಳೂರಿನಿಂದ ಮಾವನ ಮನೆಗೆಬಂದಿದ ಅಳಿಯನಿಗೆ ಕೊರೊನಾ ಸೋಂಕುಕಾಣಿಸಿಕೊಂಡಿತ್ತು. ಬಳಿಕ ಮೃತಪಟ್ಟಿದ್ದಾರೆ.

ಹೀಗಾಗಿ ಆ ಮನೆಯವರ ಎಲ್ಲ ಸದಸ್ಯರನ್ನು ಕೋವಿಡ್‌ಪರೀಕ್ಷೆಗೊಳಪಡಿಸಲಾಗಿದ್ದು, ವರದಿ ಬರಬೇಕಿದೆ.ಕೊರೊನಾ 2ನೇ ಅಲೆ ತೀವ್ರವಾಗಿದೆ. ಹೀಗಾಗಿ ನಾವುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕಾಗಿಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರುಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ನಮ್ಮಗ್ರಾಮಗಳ ರಕ್ಷಣೆಗೆ ಈ ಬಿಗಿ ನಿರ್ಬಂಧ…

ಕೊರೊನಾ ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ತೀವ್ರವಾಗಿದೆ. ಮೊದಲ ಅಲೆ ಪಟ್ಟಣ ಹಾಗೂನಗರಕ್ಕೆ ಸೀಮಿತವಾಗಿತ್ತು. ಆದರೆ, ಈ ಅಲೆ ಪರಿಣಾಮಕಾರಿಯಾಗಿದ್ದು, ಹಳ್ಳಿಗಳಿಗೂ ವ್ಯಾಪಿಸುತ್ತಿದೆ.ಹೆಚ್ಚಿನ ಪ್ರಮಾಣದಲ್ಲಿ ಹರಡಿದರೆ ಊರಿಗೆ ಊರೇ ತೊಂದರೆಗೆ ಸಿಲುಕಬೇಕಾಗುತ್ತದೆ.

ಮೊದಲೇಸಮರ್ಪಕವಾಗಿ ಚಿಕಿತ್ಸೆ ಇಲ್ಲ. ಪರಿಸ್ಥಿತಿ ಹೀಗಿರುವಾಗ ವೃದ್ಧರು, ಮಕ್ಕಳಿಗೆ ಸೋಂಕು ತಗುಲಿದರೆ ಜೀವಹಾನಿಗಳು ಆಗುವ ಸಂಭವ ಇದೆ. ಈ 2ನೇ ಅಲೆಗೆ ಯುವಕರೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಹೀಗಾಗಿಬೆಂಗಳೂರು, ಮೈಸೂರು ಸೇರಿದಂತೆ ಯಾವ ಪ್ರದೇಶದವರೇ ಆಗಿದ್ದರೂ ನೆಗೆಟಿವ್‌ ವರದಿ ತೋರಿಸಿಗ್ರಾಮ ಪ್ರವೇಶ ಮಾಡಬೇಕು. ಇಲ್ಲದಿದ್ದರೆ ಎಷ್ಟೇ ಪ್ರಭಾವಿಯಾಗಿದ್ದರೂ, ಸಂಬಂಧಿಕರಾಗಿದ್ದರೂಆಶ್ರಯ, ಪ್ರವೇಶ ನೀಡುವುದಿಲ್ಲ. ನಮ್ಮೂರನ್ನು ರಕ್ಷಿಸಿಕೊಳ್ಳಲು ನಾವು ಹಾಕಿಕೊಂಡಿರುವ ಬೇಲಿ. ಇದನ್ನುಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಮುಖಂಡರು ತಿಳಿಸಿದ್ದಾರೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.