ಹದ ಮಳೆಗೆ ಕೃಷಿ ಚಟುವಟಿಕೆ ಬಿರುಸು


Team Udayavani, Apr 19, 2021, 4:19 PM IST

Agricultural activity

ಯಳಂದೂರು: ತಾಲೂಕಿನಲ್ಲಿ ಕಳೆದ 5 ದಿನಗಳಿಂದಸುರಿಯುತ್ತಿರುವ ಮಳೆಯಿಂದ ರೈತರ ಮೊಗದಲ್ಲಿಮಂದಹಾಸ ಮೂಡಿದ್ದು, ಭೂಮಿಯನ್ನುಹದಗೊಳಿಸಿ ಬಿತ್ತನೆ ಬೀಜ ಖರೀದಿಸುವ ಕಾರ್ಯದಲ್ಲಿನಿರತರಾಗಿದ್ದಾರೆ.

ತಾಲೂಕಿನಲ್ಲಿ 2,000 ಹೆಕ್ಟೇರ್‌ಗೂ ಹೆಚ್ಚು ಕೃಷಿಭೂಮಿ ಇದೆ. ಪೂರ್ವ ಮಂಗಾರು ಮಳೆ ಸುರಿದಕಾರಣ ರೈತರು ಕೃಷಿ ಚಟುವಟಿಕೆಗಳನ್ನುಪ್ರಾರಂಭಿಸಿದ್ದು, ಜಮೀನನ್ನು ಉಳುಮೆ ಮಾಡಿ ಹದಮಾಡುವ ಮೂಲಕ ಬಿತ್ತನೆ ಖರೀದಿಸುತ್ತಿರುವದೃಶ್ಯಗಳು ಕಂಡುಬರುತ್ತಿವೆ. ಕೆಲವು ರೈತರುಕಾಳುಗಳನ್ನು ಬಿತ್ತನೆ ಮಾಡುತ್ತಿದ್ದರೆ, ಮತ್ತೆ ಕೆಲವರುಚಂಬೆಯನ್ನು ಬಿತ್ತನೆ ಮಾಡಲು ಭೂಮಿಯನ್ನುಸಜ್ಜುಗೊಳಿಸುತ್ತಿದ್ದಾರೆ.

ಮುಂಗಾರು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಈಅವಧಿಯಲ್ಲಿ ಬಿತ್ತನೆ ಮಾಡುವ ಹೆಸರು, ಅಲಸಂದೆ,ಉದ್ದು ಸೇರಿದಂತೆ ಇನ್ನಿತರೆ ಬಿತ್ತನೆಗಳಿಗೆ ಹೆಚ್ಚಿನ ಬೇಡಿಕೆಇದ್ದು, ಕೃಷಿ ಇಲಾಖೆಗೆ ರೈತರು ಆಗಮಿಸಿ ಬಿತ್ತನೆ ಬೀಜಖರೀದಿಸುತ್ತಿದ್ದಾರೆ. ಕೃಷಿ ಇಲಾಖೆಯು ರೈತರಿಗೆ ಅಗತ್ಯಬಿತ್ತನೆ ಬೀಜಗಳನ್ನು ನೀಡುವ ವ್ಯವಸ್ಥೆ ಮಾಡಿದ್ದು,ರೈತರಿಗೆ ಯಾವುದೇ ಸಮಸ್ಯೆಯಾಗದಂತೆಮುಂಜಾಗ್ರತೆ ಕ್ರಮ ಕೈಗೊಂಡಿದೆ ಎಂದು ರೈತಸಂಪರ್ಕ ಕೇಂದ್ರ ಸಿಬ್ಬಂದಿ ಪ್ರಭು ತಿಳಿಸಿದರು.ತಾಲೂಕಿನ ಹೊನ್ನೂರು, ಕೆಸ್ತೂರು, ಯರಗಂಬಳ್ಳಿ,ಗೌಡಹಳ್ಳಿ, ದುಗ್ಗಹಟ್ಟಿ, ಮೆಳ್ಳಹಳ್ಳಿ, ವೈ.ಕೆ. ಮೋಳೆ,ಕಂದಹಳ್ಳಿ, ಉಪ್ಪಿನಮೋಳೆ, ಯರಿಯೂರು, ಅಗರ,ಕಿನಕಹಳ್ಳಿ, ಮಾಂಬಳ್ಳಿ, ಮಲ್ಲಿಗೆಹಳ್ಳಿ ಸೇರಿದಂತೆಇತರೆ ಗ್ರಾಮಗಳಲ್ಲಿ ರೈತರು ತಮ್ಮ ಜಮೀನುಗಳಲ್ಲಿಟ್ರಾಕ್ಟರ್‌ ಹಾಗೂ ಎತ್ತುಗಳ ಮೂಲಕ ಉಳುಮೆಮಾಡುತ್ತಿದ್ದಾರೆ.

ಭೂಮಿಯನ್ನು ಹದಗೊಳಿಸಿದ್ದು,ಮುಂದಿನ ಮಳೆಗೆ ಮುಂಗಾರು ಬೆಳೆಗಳನ್ನು ಬಿತ್ತನೆಮಾಡಲಿದ್ದಾರೆ.ರೈತ ಸಂಪರ್ಕ ಕೇಂದ್ರದಲ್ಲಿ 2021-22ನೇ ಸಾಲಿನಲ್ಲಿ80 ಕ್ವಿಂಟಲ್‌ ಉದ್ದು , 6 ಕ್ವಿಂಟಲ್‌ ಅಲಸಂದೆ, 10ಕ್ವಿಂಟಲ್‌ ಹೆಸರು ದಾಸ್ತಾನು ಮಾಡಲಾಗಿದ್ದು, ಅಗತ್ಯದಾಖಲಾತಿ ನೀಡಿ ಬಿತ್ತನೆ ಬೀಜ ಪಡೆದುಕೊಳ್ಳಬೇಕೆಂದುಕೃಷಿ ಅಧಿಕಾರಿ ವೆಂಕಟರಂಶೆಟ್ಟಿ ತಿಳಿಸಿದ್ದಾರೆ.

ರೈತರಿಗೆ ಈಗಾಗಲೇ ಬಿತ್ತನೆ ಬೀಜ ವಿತರಿಸಲಾಗುತ್ತಿದ್ದು, 4 ಕ್ವಿಂಟಲ್‌ ಉದ್ದು , 50 ಕೆ.ಜಿ.ಅಲಸಂದೆ,50 ಕೆ.ಜಿ. ಹೆಸರು ಬಿತ್ತನೆ ಬೀಜ ವಿತರಿಸಲಾಗಿದೆ.ರೈತರಿಗೆ ಬಿತ್ತನೆ ಬೀಜದ ಪೂರೈಕೆಯಲ್ಲಿಯಾವುದೇ ತೊಂದರೆಯಾಗದಂತೆ ವಿತರಿಸುವವ್ಯವಸ್ಥೆಯನ್ನು ಮಾಡಲಾಗಿದೆ. ಕಡ್ಡಾಯವಾಗಿಆರ್‌ಟಿಸಿ, ಆಧಾರ್‌ ಖಾರ್ಡ್‌, ಹಾಗೂ ಪರಿಶಿಷ್ಟಜಾತಿ, ಪಂಗಡದವರಿಗೆ ಜಾತಿ ಪ್ರಮಾಣ ಪತ್ರದಾಖಲಾತಿ ನೀಡಬೇಕಾಗಿದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.