ಸಮಾನತೆಗೆ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್‌ ವಿಶ್ವಜ್ಞಾನಿ


Team Udayavani, Dec 7, 2020, 8:00 PM IST

ಸಮಾನತೆಗೆ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್‌ ವಿಶ್ವಜ್ಞಾನಿ

ಕೆ.ಆರ್‌.ನಗರ: ಸಮಾಜದಲ್ಲಿ ಸರ್ವ ಜನಾಂಗದವರು ಸಮಾನತೆಯ ಬದುಕು ಸಾಗಿಸಿ ರಾಜಕೀಯ ಅಧಿಕಾರ ಪಡೆಯಲು ಕಾರಣರಾದ ಅಂಬೇಡ್ಕರ್‌ ವಿಶ್ವಜ್ಞಾನಿ ಎಂದು ಶಾಸಕ ಸಾ.ರಾ.ಮಹೇಶ್‌ ಬಣ್ಣಿಸಿದರು.

ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಪಟ್ಟಣದಲ್ಲಿ ನಡೆದ ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜಗತ್ತಿಗೆ ಮಾದರಿಯಾಗಿರುವ ಶ್ರೇಷ್ಠ ಸಂವಿಧಾನ ರಚಿಸಿ, ಭವ್ಯ ಭಾರತದ ಏಳಿಗೆಗೆ ಕಾರಣರಾಗಿರುವ ಅಂಬೇಡ್ಕರ್‌ ಅವರನ್ನು ಸರ್ವರೂ ಗೌರವಿಸಬೇಕು ಎಂದರು.

ನಾವೆಲ್ಲಾ ಅಂಬೇಡ್ಕರ್‌ ಅವರ ದಾರಿಯಲ್ಲಿ ಸಾಗಿದರೆ ಉತ್ತಮವಾದ ಬದುಕು ಸಾಗಿಸಬಹುದು. ತಾಲೂಕಿನಲ್ಲಿದಲಿತರಿಗೆ ಸಂಬಂಧಿಸಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮತ್ತು ಇತರ ಅನುಕೂಲಕರವಾದ ಕೆಲಸಗಳನ್ನು ಮಾಡಿದ್ದು, ಯಾವುದೇ ರೀತಿಯ ಸಮಸ್ಯೆಗಳು ಸುಲಲಿತವಾಗಿ ಬಗೆಹರಿ ಯಬೇಕಾದರೆ ಪ್ರತಿಯೊಬ್ಬರೂ ಸಂಘಟಿತಾಗಿ ಸಮಾಜದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾಪಂಚಾಯ್ತಿಅಚ್ಯುತಾನಂದಮಾತನಾಡಿ,ಸಮಾಜದಬೆಳೆವಣಿಗೆಯ ವೇಗ ಕಡಿಮೆಯಾಗಲು ನಮ್ಮಲ್ಲಿರುವಒಗ್ಗಟ್ಟಿನ ಕೊರತೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿಸಮಾಜದ ಅಭಿವೃದ್ಧಿಯ ವಿಚಾರ ಬಂದಾಗ ನಾವೆಲ್ಲಾ ರಾಜಕೀಯ ಮಾಡದೆ ಒಟ್ಟಾಗಿ ಕೆಲಸ ಮಾಡೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ತಾಪಂ ಮಾಜಿ ಅಧ್ಯಕ್ಷ ಎಂ.ಎಚ್‌.ಸ್ವಾಮಿ, ಮಾಜಿ ಸದಸ್ಯ ಎಂ.ತಮ್ಮಣ್ಣ, ಪುರಸಭೆ ಸದಸ್ಯ ಶಂಕರ್‌, ಮಾಜಿ ಅಧ್ಯಕ್ಷ ಡಿ.ಕಾಂತರಾಜು, ತಾಲೂಕು ಆದಿಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್‌, ದಲಿತ ಮುಖಂಡರಾದ ಮಹೇಶ್‌, ವಜ್ರೆಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.