ಅಂಬೇಡ್ಕರ್‌ ಚಿಂತನೆಗಳೇ ದೇಶದ ಸಂಪತ್ತು


Team Udayavani, Dec 7, 2019, 2:17 PM IST

mysuru-tdy-1

ಮೈಸೂರು: ಪ್ರಸ್ತುತ ನಮ್ಮ ದೇಶಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಚಿಂತನೆಗಳು ಸಂಪತ್ತಾಗಿದ್ದು, ನಾವೆಲ್ಲರೂ ಅದರ ನೈತಿಕ ವಾರಸುದಾರ ರಾಗಿದ್ದೇವೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ ಹೇಳಿದರು.

ಮೈವಿವಿ ಡಾ.ಬಿ.ಆರ್‌. ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ದಲ್ಲಿ ನಡೆದ ಅಂಬೇಡ್ಕರ್‌ ಪರಿನಿಬ್ಟಾಣ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೈತಿಕತೆಗೆ ಮತ್ತೂಂದು ಹೆಸರೇ ಬಾಬಾಸಾಹೇಬರು. ಇಂದು ಎಲ್ಲಾ ರಂಗದಲ್ಲೂ ಅಧಃಪತನವನ್ನು ಕಾಣುವಂತ ಸ್ಥಿತಿಗೋಚರ ಗೊಂಡಿದೆ. ಮೌಲ್ಯಗಳ ಅಧಃಪತನವೇ ರಾಷ್ಟ್ರಗಳ ಬಲಹೀನತೆಯ ಲಕ್ಷಣ. ಮಾನವ ಅಭಿವೃದ್ಧಿಯೇ ಇದಕ್ಕೆಲ್ಲ ಪರಿಹಾರ ಎಂದರು.

ವಿದ್ಯಾರ್ಥಿಗಳಿಗೆ ದಾರಿ ದೀಪ: ಜಗತ್ತಿನ ಆಧುನಿಕ ಇತಿಹಾಸದಲ್ಲಿ ಚಾರಿತ್ರಿಕ ವಾದಂತಹ ವ್ಯಕ್ತಿತ್ವ ಡಾ.ಬಿ.ಆರ್‌. ಅಂಬೇಡ್ಕರ್‌ ಅವರದ್ದು. ಇಡೀ ಜಗತ್ತೇ ಇಂದು ಅವರ ಚಿಂತನೆಗಳ ಕಡೆಗೆ ನೋಡುತ್ತಿದೆ. ಅಕ್ಷರ ವಂಚಿತ ಸಮುದಾಯದಿಂದ ಬಂದು ವಿಶ್ವಜ್ಞಾನಿಯಾಗಿ ರೂಪುಗೊಂಡಂಥ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ಇಂದಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು ಎಂದು ಸಲಹೆ ನೀಡಿದರು.

ಅಜ್ಞಾನದಿಂದ ಜ್ಞಾನದ ಕಡೆಗೆ: ಶಿಕ್ಷಣದ ಏಕಸ್ವಾಮ್ಯತೆಯನ್ನು ಮುರಿದು ಎಲ್ಲರಿಗೂ ಶಿಕ್ಷಣದ ಮೂಲಕ ಬಿಡು ಗಡೆಯ ಕ್ರಾಂತಿಯನ್ನು ಮೊಳಗಿಸುವ ಮೂಲಕ ಅಜ್ಞಾನದಿಂದ ಜ್ಞಾನದಕಡೆಗೆ, ಸಂಕೋಲೆಯಿಂದ ಸ್ವಾತಂತ್ರ್ಯದೆಡೆಎಗೆ ಹಾಗೂ ಅಸಮಾನತೆಯಿಂದ ಸಮಾನತೆ ಯೆಡೆಗೆ ನಡೆದು ಬಂದ ದಾರಿಯನ್ನು ಇಂದು ಯುವಜನರು ಮತ್ತು ವಿದ್ಯಾರ್ಥಿಗಳು ಅನುಸರಿಸುವ ಸಂಕಲ್ಪ ದಿನವಾಗಬೇಕು ಎಂದರು.

ವಿವಿಗಳಲ್ಲಿ ಕ್ರಿಯಾಶೀಲತೆ ಇರಲಿ: ವಿಶ್ವ ಬ್ಯಾಂಕ್‌ ಮಾನವ ಅಭಿವೃದ್ಧಿ ಬಗ್ಗೆ ಚಿಂತಿಸುವುದಕ್ಕಿಂತ ಮೊದಲು ಅಂಬೇಡ್ಕರ್‌ ಚಿಂತಿಸಿದ್ದರು. ಯಾವ ವ್ಯಕ್ತಿ ನೈತಿಕವಾಗಿ ಬಲಗೊಂಡಿರುತ್ತಾನೋ ಆ ವ್ಯಕ್ತಿಯ ಕುಟುಂಬ, ಸಮಾಜ ಮತ್ತು ರಾಷ್ಟ್ರಬಲಗೊಂಡಿರುತ್ತದೆ. ಬಾಲ್ಯದಿಂದ ಮುಪ್ಪಿನವರೆಗೂ ನೈತಿಕತೆಯನ್ನು ಒಳಗೊಂಡು ಸದೃಢ ಮನಸ್ಸುಗಳು ಇಂದು ಭಾರತಕ್ಕೆ ಅಗತ್ಯವಿದೆ. ಇವು ಗಳನ್ನು ತಯಾರಿಸುವ ವಿವಿಗಳು ಬದ್ಧತೆ ಯಿಂದ, ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಹುಟ್ಟಿನಿಂದಲೇ ಅಸ್ಪೃಶತೆ ತಿಳಿದಿದ್ದ ಅಂಬೇಡ್ಕರ್‌: ರಂಗಾಯಣ ಜಂಟ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಅಂಬೇಡ್ಕರ್‌ ತಾವು ಅನುಭವಿಸಿದ ನೋವನ್ನು ಇತರರ ಅನುಭವಿಸಬಾರದೆನ್ನುವ ಕಾರಣಕ್ಕೆ ತ್ಯಾಗ ಮಾಡಿ ಹೋಗಿದ್ದಾರೆ. ಆಫ್ರಿಕಾಕ್ಕೆ ಹೋದ ಗಾಂಧೀಜಿಯವರನ್ನು ಅಲ್ಲಿನವರು ರೈಲಿನಿಂದ ಹೊರಗೆ ಹಾಕಿದಾಗ ಅಸ್ಪೃಶ್ಯತೆ ಗೊತ್ತಾಯಿತು. ಅದೇ ಅಂಬೇಡ್ಕರ್‌ಗೆ ಹುಟ್ಟುವಾಗಿನಿಂದಲೇ ಗೊತ್ತಾ ಗಿತ್ತು. ಹೀಗಾಗಿ ದುಂಡು ಮೇಜಿನ ಸಭೆಯಲ್ಲಿ ಅಸ್ಪೃಶ್ಯರ ಪರ ಅಂಬೇಡ್ಕರ್‌ ದನಿ ಎತ್ತಿದರು ಎಂದು ಸ್ಮರಿಸಿದರು.

ಇದೇ ವೇಳೆ ಅಂಬೇಡ್ಕರ್‌ ಕುರಿತ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು. ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಬಸವರಾಜ ದೇವನೂರ, ಸಾಹಿತಿ ಡಾ... ಜವರಯ್ಯ, ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಡಾ.ಜೆ. ಸೋಮಶೇಖರ್‌, ಹೋರಟಗಾರ್ತಿ ಪದ್ಮಾಲಯ ನಾಗರಾಜ, ವಿದ್ಯಾಶ್ರಮ ಕಾಲೇಜು ಪ್ರಾಂಶುಪಾಲೆ ಎ.. ಖುಷಿ ಇತರರು ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.