ಬಡ ಜನರಿಗೆ ಊಟ ವಿತರಣೆ ಮಾಡಿದ ನಗರಸಭಾ ಅಧ್ಯಕ್ಷೆ ಅನುಷಾ
Team Udayavani, May 7, 2021, 3:40 PM IST
ಹುಣಸೂರು : ನಗರ ವ್ಯಾಪ್ತಿಯ ಅಸಹಾಯಕರು, ನಿರ್ಗತಿಕರಿಗೆ ನಗರಸಭೆ ವತಿಯಿಂದ ಕೊಡ ಮಾಡಿದ ಉಪಹಾರವನ್ನು ಅಧ್ಯಕ್ಷೆ ಅನುಷಾ ವಿತರಿಸಿದರು.
ನಗರದ ಸಂತೆ ಮಾಳದಲ್ಲಿ ಆಶ್ರಯ ಪಡೆದಿರುವ ಹಾವಾಡಿಗರ ಕುಟುಂಬಗಳಿಗೆ ಬೆಳಗಿನ ಉಪಹಾರ ವಿತರಿಸಿ ಮಾತನಾಡಿದ ಅವರು, ಕಳೆದ ವಾರದ ಮುಖಂಡರಾದ ನಿಂಗರಾಜು ಮಲ್ಲಡಿಯವರು ನಗರದ ಬಡ ಕುಟುಂಬಗಳಿಗೆ ನೆರವಾಗುವಂತೆ ನಮ್ಮ ಗಮನಕ್ಕೆ ತಂದಿದ್ದರು.
ಈ ಸಂಬಂಧ ಸದಸ್ಯರು ಹಾಗೂ ಪೌರಾಯುಕ್ತರೊಂದಿಗೆ ಚರ್ಚಿಸಿ ಜನತಾ ಕರ್ಫ್ಯೂ ಮುಗಿಯುವವರೆಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟ ವಿತರಿಸುವ ಭರವಸೆ ನೀಡಿದರು.
ನಗರದಲ್ಲಿ 150 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿದ್ದಾರೆ. ಅವರು ಇರುವ ಕಡೆಗಳಲ್ಲೇ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅನುಷಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ
ದೌರ್ಜನ್ಯ ನಡೆದ್ರೆ ಮುಚ್ಚಿಡಬೇಡಿ: ಅರುಂಧತಿ
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು
ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್
ಬರ್ಮಿಂಗ್ಹ್ಯಾಮ್: ಭಾರತಕ್ಕೆ ಸವಾಲಿನ ಟೆಸ್ಟ್