ಬಡ ಜನರಿಗೆ ಊಟ ವಿತರಣೆ ಮಾಡಿದ ನಗರಸಭಾ ಅಧ್ಯಕ್ಷೆ ಅನುಷಾ
Team Udayavani, May 7, 2021, 3:40 PM IST
ಹುಣಸೂರು : ನಗರ ವ್ಯಾಪ್ತಿಯ ಅಸಹಾಯಕರು, ನಿರ್ಗತಿಕರಿಗೆ ನಗರಸಭೆ ವತಿಯಿಂದ ಕೊಡ ಮಾಡಿದ ಉಪಹಾರವನ್ನು ಅಧ್ಯಕ್ಷೆ ಅನುಷಾ ವಿತರಿಸಿದರು.
ನಗರದ ಸಂತೆ ಮಾಳದಲ್ಲಿ ಆಶ್ರಯ ಪಡೆದಿರುವ ಹಾವಾಡಿಗರ ಕುಟುಂಬಗಳಿಗೆ ಬೆಳಗಿನ ಉಪಹಾರ ವಿತರಿಸಿ ಮಾತನಾಡಿದ ಅವರು, ಕಳೆದ ವಾರದ ಮುಖಂಡರಾದ ನಿಂಗರಾಜು ಮಲ್ಲಡಿಯವರು ನಗರದ ಬಡ ಕುಟುಂಬಗಳಿಗೆ ನೆರವಾಗುವಂತೆ ನಮ್ಮ ಗಮನಕ್ಕೆ ತಂದಿದ್ದರು.
ಈ ಸಂಬಂಧ ಸದಸ್ಯರು ಹಾಗೂ ಪೌರಾಯುಕ್ತರೊಂದಿಗೆ ಚರ್ಚಿಸಿ ಜನತಾ ಕರ್ಫ್ಯೂ ಮುಗಿಯುವವರೆಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟ ವಿತರಿಸುವ ಭರವಸೆ ನೀಡಿದರು.
ನಗರದಲ್ಲಿ 150 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿದ್ದಾರೆ. ಅವರು ಇರುವ ಕಡೆಗಳಲ್ಲೇ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅನುಷಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ