ಪಿಎಚ್‌ಡಿ ನಿಯಮಾವಳಿ ತಿದ್ದುಪಡಿಗೆ ಅನುಮೋದನೆ


Team Udayavani, Sep 24, 2022, 5:43 PM IST

ಪಿಎಚ್‌ಡಿ ನಿಯಮಾವಳಿ ತಿದ್ದುಪಡಿಗೆ ಅನುಮೋದನೆ

ಮೈಸೂರು: ಮೈಸೂರು ವಿಶ್ವವಿದ್ಯಾನಿ ಲಯದ ಪಿಎಚ್‌.ಡಿ ನಿಯಮಾವಳಿಗಳು 2022ಕ್ಕೆ ಶುಕ್ರವಾರ ಇಲ್ಲಿ ನಡೆದ ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿಯ ಎರಡನೇ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಪಿಎಚ್‌.ಡಿ ಮುಗಿಸಲು 5 ವರ್ಷಗಳು ಪ್ಲಸ್‌ 2 ವರ್ಷಗಳ ಅವಕಾಶ ಈವರೆಗೆ ಇತ್ತು. ಇದನ್ನು ಆರು ಪ್ಲಸ್‌ ಒಂದು ವರ್ಷಕ್ಕೆ ಮಾರ್ಪಾಡು ಮಾಡಲಾಗಿದೆ. ಅಭ್ಯರ್ಥಿ ಐದು ವರ್ಷದಲ್ಲಿ ಪಿಎಚ್‌.ಡಿ ಮುಗಿಸದಿದ್ದರೆ ಅವಧಿ ವಿಸ್ತರಣೆಗೆ ಸರಾಸರಿ 30 ಸಾವಿರ ರೂ. ಶುಲ್ಕ ಪಾವ ತಿಸಬೇಕಿತ್ತು. ಈಗ ಆರು ವರ್ಷಗಳವರೆಗೆ ಅವಕಾಶ ನೀಡಲಾಗುವುದು. ಈ ಅವಧಿಯಲ್ಲಿ ಪಿಎಚ್‌.ಡಿ ಮುಗಿಸದಿ ದ್ದರೆ ವಿಸ್ತರಣೆಗೆ ನಿಗದಿತ ಶುಲ್ಕವನ್ನು ಕಟ್ಟಬೇಕಾಗುತ್ತದೆ. ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತಕುಮಾರ್‌ಅಧ್ಯಕ್ಷತೆಯಲ್ಲಿ ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಣ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಹೊಸ ನಿಯಮಾವಳಿಗಳಿಗೆ ಅ.12 ರಂದು ನಡೆಯುವ ಸಿಂಡಿಕೇಟ್‌ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು. ಹೊಸ ನಿಯಮ 2022-23ನೇ ಸಾಲಿನಿಂದಲೇ ಅನುಷ್ಠಾ ನಗೊಳ್ಳಲಿದೆ. ಪಿಎಚ್‌.ಡಿ ಮಾರ್ಗದರ್ಶಕರು ಪ್ರಾಧ್ಯಾಪಕರಾಗಿದ್ದರೆ ಗರಿಷ್ಠ 12 ಮಂದಿಗೆ ಗೈಡ್‌ ಮಾಡಬಹುದು. ಪಿಎಚ್‌.ಡಿ ಪದವಿಗೆ ಪ್ರವೇಶ ಪರೀಕ್ಷೆಯಲ್ಲೂ ಬದಲಾವಣೆ ಆಗಿದೆ. ಈ ಹಿಂದೆ ನೂರು ಅಂಕಗಳಲ್ಲಿ 50 ಅಂಕಗಳ ಪ್ರಶ್ನೆಗಳಿಗೆ ವಿವರಣಾತ್ಮಕ ಉತ್ತರ ಮತ್ತು 50 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳಿದ್ದವು. ಈಗಿನ ತಿದ್ದುಪಡಿ ನಿಯಮಗಳಲ್ಲಿ 100 ಅಂಕಗಳಿಗೂ ಬಹು ಆಯ್ಕೆಯ ಪ್ರಶ್ನೆಗಳೇ ಇರಲಿದೆ.

ಪಿಎಚ್‌.ಡಿ ಕೋರ್ಸ್‌ ವರ್ಕ್‌ ಅವಧಿ 20 ವಾರಗಳಿದ್ದವು. ಈಗ ಇದನ್ನು 16 ವಾರಗಳಿಗೆ ಇಳಿಸಲಾಗಿದೆ. ಈ ಬಾರಿ ರಿಸರ್ಚ್‌ ಆ್ಯಂಡ್‌ ಪಬ್ಲಿಕೇಷನ್‌ ಎಥಿಕ್ಸ್‌ ಕೋರ್ಸ್‌ ಅನ್ನು ಹೊಸದಾಗಿ ಅಳವಡಿಸಲಾಗಿದೆ. ಕುಲಸಚಿವ ಆರ್‌.ಶಿವಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.