ಅನಾಥ ಹೆಣ್ಣುಮಕ್ಕಳಿಗೆ ರಕ್ಷಕನಾದ ಎಎಸ್‌ಐ ದೊರೆಸ್ವಾಮಿ

ಇಬ್ಬರು ಹೆಣ್ಣು ಮಕ್ಕಳಿಗೆ ಸ್ವಂತ ಹಣದಲ್ಲಿ ಸೂರು ಕಲ್ಪಿಸಿದ ಪೊಲೀಸ್‌ ಅಧಿಕಾರಿ

Team Udayavani, Oct 20, 2020, 3:11 PM IST

mysuru-tdy-1

ಎಚ್‌.ಡಿ.ಕೋಟೆ ತಾಲೂಕಿನ ಶಿರಮಳ್ಳಿ ಗ್ರಾಮದ ಜ್ಯೋತಿ ಮತ್ತು ಮಣಿಗೆ ಸ್ವಂತ ಹಣದಲ್ಲಿ ಹೊಸ ಮನೆ ನಿರ್ಮಿಸಿಕೊಟ್ಟ ಎಎಸ್‌ಐ ದೊರೆಸ್ವಾಮಿ, ಪತ್ನಿ ಚಂದ್ರಿಕಾ ಶುಭ ಹಾರೈಸಿದರು

ಎಚ್‌.ಡಿ.ಕೋಟೆ: ತಂದೆ ತಾಯಿಕಳೆದುಕೊಂಡು ಅನಾಥರಾಗಿದ್ದ ಇಬ್ಬರು ಹೆಣ್ಣುಮಕ್ಕಳನ್ನು ಪೊಲೀಸ್‌ ಅಧಿಕಾರಿಯೊಬ್ಬರು ದತ್ತ ಪಡೆದು, ಅವರ ಬಾಳನ್ನು ಹಸನಾಗಿಸುವ ರಕ್ಷಕರಾಗಿದ್ದಾರೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, ಸ್ವಂತ ಹಣದಲ್ಲಿ ಅವರಿಗೆ ಸೂರನ್ನೂ ಕಲ್ಪಿಸಿದ್ದಾರೆ.

ತಾಲೂಕಿನ ಹಂಪಾಪುರ ಪೊಲೀಸ್‌ ಉಪ ಠಾಣೆ ಎಐಎಸ್‌ ಆಗಿರುವ ದೊರೆಸ್ವಾಮಿ ಈಮಹಾತ್ಕಾರ್ಯದಲ್ಲಿ ತೊಡಗಿಸಿಕೊಳ್ಳುವಮೂಲಕ ಮಾದರಿಯಾಗಿದ್ದಾರೆ. ಈ ಕಾರ್ಯಕ್ಕೆ ಅವರ ಪತ್ನಿ ಚಂದ್ರಿಕಾ ಕೂಡ ಸಾಥ್‌ ನೀಡಿದ್ದಾರೆ.

ತಾಲೂಕಿನ ಶಿರಮಳ್ಳಿಯ ದೊಡ್ಡೇಗೌಡ- ಸಣ್ಣಮ್ಮ ದಂಪತಿ ಕಳೆದ 8 ವರ್ಷ ಹಿಂದೆನಿಧನರಾಗಿದ್ದರು.ಹೀಗಾಗಿಅವರಮಕ್ಕಳಾದ ಜ್ಯೋತಿ (17) ಮತ್ತು ಮಣಿ ಅನಾಥರಾಗಿದಿಕ್ಕು ತೋಚದಂತಾಗಿದ್ದರು. ಗ್ರಾಮದ ಒಬ್ಬರ ಸಹಕಾರದಿಂದ ಗ್ರಾಮದಲ್ಲಿದ ಶಿಥಿಲಾ ವಸ್ಥೆಯ ಮನೆಯೊಂದರಲ್ಲಿ ನೆಲೆಸಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ವಿಚಾರ ಎಎಸ್‌ಐ ದೊರೆಸ್ವಾಮಿಹಾಗೂ ಅವರ ಪತ್ನಿ ಚಂದ್ರಿಕಾಗೆ ತಿಳಿಯುತ್ತಿದ್ದಂತೆಯೇ ಖುದ್ದು ಗ್ರಾಮಕ್ಕೆ ಹೋಗಿ ಈ ಇಬ್ಬರು ಅನಾಥ ಹೆಣ್ಣುಮಕ್ಕಳನ್ನು ದತ್ತು ಪಡೆದುಕೊಂಡು ಇವರ ವಿದ್ಯಾಭ್ಯಾಸದಹೊಣೆ ವಹಿಸಿಕೊಂಡರು. ಜ್ಯೋತಿಯನ್ನು ಖಾಸಗಿ ಪಿಯು ಕಾಲೇಜಿಗೆ ದಾಖಲಿಸಿದ್ದಾರೆ.

ಆನ್‌ಲೈನ್‌ ತರಗತಿ ನೆರವಾಗಲು ಸ್ಮಾರ್ಟ್‌ ಫೋನ್‌ಕೊಡಿಸಿದ್ದಾರೆ. ಈ ಇಬ್ಬರು ಹೆಣ್ಣುಮಕ್ಕಳು ಶಿಥಿಲಾ ವಸ್ಥೆಯ ಮನೆಯಲ್ಲಿದ್ದರಿಂದ ಮರುಗಿದದೊರೆಸ್ವಾಮಿ, 2.50 ಲಕ್ಷ ರೂ. ವೆಚ್ಚದಲ್ಲಿಮನೆ ದುರಸ್ತಿಪಡಿಸಿ, ಹೊಸ ಸೂರನ್ನು ಕಲ್ಪಿಸಿದ್ದಾರೆ. ಸೋಮವಾರ ವಿಧಿವಿಧಾನಗಳೊಂದಿಗೆ ಗೃಹಪ್ರವೇಶ ನೆರವೇರಿಸಿದರು. ಬಂದ ಅತಿಥಿಗಳಿಗೆ ಬೆಳಗಿನ ಉಪಾಹಾರ ವ್ಯವಸ್ಥೆಯನ್ನೂ ಮಾಡಿದ್ದರು. ದೊರೆಸ್ವಾಮಿ ದಂಪತಿ ನೂತನ ಮನೆಯನ್ನುಹೆಣ್ಣುಮಕ್ಕಳಿಗೆ ಹಸ್ತಾಂತರಿಸಿ, ಶುಭ ಹಾರೈಸಿದರು.

 

ಸಮಾಜಮಖೀ ದೊರೆಸ್ವಾಮಿ :  ಕೋವಿಡ್, ಲಾಕ್‌ಡೌನ್‌ ಅವಧಿಯಲ್ಲಿ ಎಎಸ್‌ಐ ದೊರೆಸ್ವಾಮಿ 25 ಸಾವಿರಕ್ಕೂ ಅಧಿಕ ಮಂದಿಗೆ ಉಚಿತ ಮಾಸ್ಕ್ವಿತರಣೆ, ಬಡವರಿಗೆ ಆಹಾರದ ಕಿಟ್‌ ಮತ್ತು ಶಾಲಾಕಾಲೇಜು ಗಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಿದ್ದಾರೆ. ಸಮಾಜಮುಖೀ ದೊರೆಸ್ವಾಮಿ ಸೇವಾಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರೆಂದರೆ ತುಸು ಭಯ ಪಡುವಂತಹ ಸನ್ನಿವೇಶದಲ್ಲಿ ದೊರೆಸ್ವಾಮಿ ಹಲವರ ಬದುಕಿಗೆ ವೈಯಕ್ತಿಕವಾಗಿ ನೆರವಾಗುವ ಮೂಲಕ ಔದಾರ್ಯ ಮೆರೆದಿದ್ದಾರೆ.

 

ಎಚ್‌.ಬಿ. ಬಸವರಾಜು

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.