ಕಾಯಕಲ್ಪ ಯೋಜನೆ: ಜಯನಗರ ಸರ್ಕಾರಿ ಆಸತ್ರೆಗೆ ಪ್ರಶಸ್ತಿ


Team Udayavani, May 22, 2021, 4:43 PM IST

Award to  Jayanagar Government hospital

ಮೈಸೂರು: ಸ್ವತ್ಛ ಭಾರತ್‌ ಕಾರ್ಯಕ್ರಮದ ಕಾಯಕಲ್ಪ ಯೋಜನೆಯಡಿ (2019-20) ಜಯನಗರಸಮುದಾಯ ಆರೋಗ್ಯ ಕೇಂದ್ರವು ರಾಜ್ಯಕ್ಕೆಮೊದಲನೇ ಪ್ರಶಸ್ತಿಯ ಪಡೆಯುವ ಮೂಲಕರಾಜ್ಯಕ್ಕೆ ಹಾಗೂ ದೇಶಕ್ಕೆ ಮಾದರಿಯಾಗಿದೆ.

ಜಯನಗರ ಸಮುದಾಯ ಆರೋಗ್ಯಕೇಂದ್ರದಆವರಣದಲ್ಲಿ ಪ್ರಶಸ್ತಿ ಪಡೆಯಲು ಶ್ರಮಿಸಿದಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಘುಕುಮಾರ್‌,ಡಾ.ಬಿ.ಎಸ್‌.ವೀಣಾ, ಡಾ.ಜಯಮಾಲ,ಡಾ.ಎಂ.ಜಿ.ಶಿವಪ್ರಸಾದ್‌, ಡಾ.ತೇಜಸ್‌ ಕುಮಾರ್‌ಅವರನ್ನು ಸನ್ಮಾನಿಸಲಾಯಿತು.ಈ ವೇಳೆ ಮಾತನಾಡಿದ ಶಾಸಕ ಎಸ್‌.ಎ.ರಾಮದಾಸ್‌, ಒಂದು ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಅಟೆಂಡರ್‌, ಡಿ ದರ್ಜೆನೌಕರ, ಸ್ವತ್ಛತಾ ಸಿಬ್ಬಂದಿ, ವೈದ್ಯಾಧಿಕಾರಿ ಎಲ್ಲರಸಹಕಾರ ಅಗತ್ಯ. ಜಯನಗರ ಆಸ್ಪತ್ರೆಯ ಎಲ್ಲರಸಾಂ ಕ ಶ್ರಮದ ಫ‌ಲವಾಗಿ ಮಾದರಿ ಆಸ್ಪತ್ರೆಗೌರವಕ್ಕೆ ಪಾತ್ರವಾಗಿದೆ ಎಂದರು.

ಇಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ 15 ಲಕ್ಷರೂ. ಪೈಕಿ ಶೇ. 25 ಸಿಬ್ಬಂದಿಗೆ ಇನ್ಸೆನ್‌ಟೀವ್‌ ಆಗಿನೀಡಿದರೆ ಶೇ. 75 ಹಣವನ್ನು ಮೂಲಭೂತ ಸೌಕರ್ಯಕ್ಕೆ ನೀಡಲಾಗುವುದು. ಜಯನಗರ ಆಸ್ಪತ್ರೆಸಿಬ್ಬಂದಿಯ ಕಾರ್ಯ ಬೇರೆ ಸಮುದಾಯಆರೋಗ್ಯ ಕೇಂದ್ರದ ಸಿಬ್ಬಂದಿಗೂ ಮಾದರಿಯಾಗಬೇಕಾಗಿದೆ. ಪ್ರಕರಣ ನಿಯಂತ್ರಣದ ಬಳಿಕಆರೋಗ್ಯ ಸಚಿವರ ಆಹ್ವಾನಿಸಿ ಬೃಹತ್‌ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

1996 ರಲ್ಲಿ ಈಭೂಮಿಗೆ 2 ಕೋಟಿ ಬೆಲೆ ಇತ್ತು. ಅಂದು ಭೂಮಿಯನ್ನ ಖರೀದಿಸಲು ಆರೋಗ್ಯ ಇಲಾಖೆಯಲ್ಲಿಹಣದ ಕೊರತೆ ಇತ್ತು. 2 ಕೋಟಿ ಹಣ ನೀಡಿಖರೀದಿಸಲು ಅಮೆರಿಕದ ವೈದ್ಯರೊಬ್ಬರುಸಿದ್ಧರಿದ್ದರು. ತಕ್ಷಣ ಸರ್ಕಾರದ ಗಮನಕ್ಕೆ ತಂದುಟೋಕನ್‌ ಅಡ್ವಾನ್ಸ್‌ ಆಗಿ ಕೇವಲ 1 ರೂ. ಅನ್ನುಮುಡಾಗೆ ಪಾವತಿಸಿ ಆರೋಗ್ಯ ಇಲಾಖೆಗೆ ದಾಖಲೆನಿರ್ಮಾಣ ಮಾಡಿಸಲಾಯಿತು ಎಂದು ಆಸ್ಪತ್ರೆನಿರ್ಮಾಣದ ವಿಚಾರವನ್ನು ಸ್ಮರಿಸಿದರು.

ಈ ವೇಳೆ ನಗರಪಾಲಿಕಾ ಸದಸ್ಯರಾದ ಶೋಭಾ,ಸುಜಾತ ರಾಮಪ್ರಸಾದ್‌, ಬಿ.ಕೆ ಮಂಜುನಾಥ್‌,ಶಾಂತವೀರಪ್ಪ,ನಾಗರಾಜ್‌,ಲೋಕೇಶ್‌,ಪ್ರದೀಪ್‌,ಕೃಷ್ಣ, ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.