ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್
Team Udayavani, Jan 26, 2023, 11:41 AM IST
ಮೈಸೂರು: ಈ ಬಾರಿಯ ಚುನಾವಣೆ ಅಹಿಂಸೆ ಮತ್ತು ಹಿಂಸೆಯ ನಡುವಿನ ಚುನಾವಣೆ. ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಮೈಸೂರಿನಲಿ ಮಾತನಾಡಿದ ಅವರು, ಮುಸ್ಲಿಂಮರ ಜೊತೆ ಭ್ರಾತೃತ್ವ ಇರಲಿ ಪ್ರಧಾನಿ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ. ಚುನಾವಣೆ ಹಿನ್ನೆಲೆಯಲ್ಲಿ ಇದು ಮೋದಿಯವರ ಮೊಸಳೆ ಕಣ್ಣೀರಿನಂತಿದೆ ಎಂದರು.
ಇದನ್ನೂ ಓದಿ:ನಾವು ಲಂಚ ಕೊಟ್ಟು ಮತ ಕೇಳುತ್ತಿಲ್ಲ, ಬದ್ಧತೆಯ ಭರವಸೆ ನೀಡಿ ಮತ ಕೇಳುತ್ತಿದ್ದೇವೆ: ಡಿಕೆಶಿ
ಅವರ ಪಕ್ಷದ ಅಧ್ಯಕ್ಷರು ಈಗಾಗಲೇ ಹೇಳಿದ್ದಾರೆ ರಸ್ತೆ ಅಭಿವೃದ್ಧಿ ವಿಚಾರ ಬೇಕಿಲ್ಲ ಏನಿದ್ದರೂ ಲವ್ ಜಿಹಾದ್ ಧರ್ಮದ ವಿಚಾರದ ಚುನಾವಣೆ ಅಂತ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್