ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟ ಬಸವ ಭವನ ಕಟ್ಟಡ!

10 ಕೋಟಿ ರೂ.ವೆಚ್ಚದಕಟ್ಟಡ ಅಪೂರ್ಣ, ನೆಲ ಅಂತಸ್ತಿಗೆ 1.84 ಕೋಟಿ ರೂ. ವ್ಯಯಿಸಿದ್ದರೂ ಗುಣಮಟ್ಟ ಇಲ್ಲ

Team Udayavani, Dec 24, 2020, 1:45 PM IST

ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟ ಬಸವ ಭವನ ಕಟ್ಟಡ!

ನಂಜನಗೂಡು: ತಾಲೂಕಿನಲ್ಲಿ ಬಹು ನಿರೀಕ್ಷೆಯ ಬಸವ ಭವನ ಕಟ್ಟಡ ಪೂರ್ಣಗೊಳ್ಳುವ ಮುನ್ನವೇ ಬಿರುಕುಬಿಡಲಾರಂಭಿಸಿದೆ. ಇದಕ್ಕೆ ಕಳಪೆ ಕಾಮಗಾರಿಯೇಕಾರಣವಾಗಿದೆ ಎನ್ನಲಾಗಿದೆ.

ನಗರದ ಅಂಡುನಹಳ್ಳಿ ಬಡವಾಣೆಯಲ್ಲಿ 2017 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಪ್ರಥಮ ಹಂತದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಬಸವ ಭವನ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಈಗಾಗಲೇ 1.83 ಕೋಟಿ ರೂ.ಗಳನ್ನು ಬಸವ ಭವನದನೆಲಅಂತಸ್ತಿನಕಟ್ಟಡಕಾಮಗಾರಿಗಾಗಿಯೇ ವ್ಯಯಿಸಲಾಗಿದ್ದು, ಇಷ್ಟು ಮೊತ್ತವನ್ನು ಖರ್ಚುಮಾಡಿದ್ದರೂ ಗೋಡೆಗಳು ಬಿರುಕು ಬಿಡುತ್ತಿವೆ. ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಸಾರ್ವನಿಕರು ಆಪಾದಿಸಿದ್ದಾರೆ.

ಹೊಸ ಸರ್ಕಾರ ಬಂದ ಬಳಿಕ ಯಾರೂ ಕಾಳಜಿ ವಹಿಸದ ಕಾರಣ ಕಾಮಗಾರಿ ಸ್ಥಗಿತಗೊಂಡಿದ್ದು, ನೆಲಅಂತಸ್ತಿನ ಈ ಕಟ್ಟಡ ಪಾಳು ಬಿದ್ದಿರುವಂತೆ ಕಾಣುತ್ತಿದೆ. ಈ ಭವನದ ಹಣಕಾಸಿನ ನೆರವುಕನ್ನಡ ಹಾಗೂ ಸಂಸ್ಕೃತಿ ಇಲಾಖೆಯದ್ದಾಗಿದ್ದು, ಕಾಮಗಾರಿಯ ನೇರ ಉಸ್ತುವಾರಿ ಲೋಕೋಪಯೋಗಿ ಇಲಾಖೆಯದ್ದಾಗಿದೆ. ಸುಮಾರು 10 ಕೋಟಿ ರೂ. ಅಂದಾಜು ವೆಚ್ಚದ ಈ ಭವನಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಯಾಗಿದ್ದು, 1.84 ಕೋಟಿರೂ. ವ್ಯಯಿಸಲಾಗಿದೆ. ನಂತರ ಹಣ ಬಿಡುಗಡೆ ಯಾಗದ ಕಾರಣ ಇದು ಪಾಳು ಬೀಳುವಂತಾಗಿದೆ. ಕಳಪೆ ಕಾಮಗಾರಿಗೆ ಕಡಿವಾಣ ಹಾಕಿ ಗುಣಮಟ್ಟದ ಕಾಮಗಾರಿಗಾಗಿ ನಿರ್ಮಿಸಬೇಕು. ಬಾಕಿ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಿ ಬಸವ ಭವನ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ.

ತನಿಖೆ ನಡೆಸಿ: ತಾಲೂಕಿನ ವೀರಶೈವ ಲಿಂಗಾಯ ತರಕನಸಿನ ಬಸವ ಭವನ ಉದ್ಘಾಟನೆಗೂ ಮೊದಲೇ ಅದು ಬಿರುಕು ಬಿಟ್ಟಿದೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿ ಭವನದ ಕಾಮಾಗಾರಿಯನ್ನು ಪೂರ್ಣಗೊಳಿಸಬೇಕು ಎಂದು ವೀರಶೈವ ಸಹಕಾರ ಸಂಘದಅಧ್ಯಕ್ಷಎನ್‌.ಸಿ.ಬಸವಣ್ಣ ಆಗ್ರಹಿಸಿದ್ದಾರೆ.

10 ಕೋಟಿ ರೂ. ವೆಚ್ಚದ ಭವನ ಪೂರ್ಣಗೊಳಿಸಿ.. :

ಸುಮಾರು10ಕೋಟಿ ರೂ. ಅಂದಾಜು ವೆಚ್ಚದ ಬಸವ ಭವನ ಅಪೂರ್ಣಗೊಂಡಿದೆ.ಕೇವಲ 2 ಕೋಟಿ ರೂ.ಮಾತ್ರ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ1.84ಕೋಟಿ ರೂ. ವ್ಯಯಿಸಲಾಗಿದೆ. ಅಪೂರ್ಣಗೊಂಡಿರುವಕಾಮಗಾರಿ ಕಳಪೆಯಿಂದಕೂಡಿದ್ದು, ಇದ ರಿಂದಲೇ ಗೋಡೆ ಬಿರುಕು ಬಿಟ್ಟಿದೆ.ಕನ್ನಡ ಹಾಗೂ ಸಂಸ್ಕೃತಿ ಇಲಾಖೆ, ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಉಸ್ತುವರಿ ಸಚಿವರು,ಕ್ಷೇತ್ರದ ಶಾಸಕರು ಉಳಿದ ಹಣ ಬಿಡುಗಡೆಗೆಕ್ರಮಕೈಗೊಂಡು ಬಸವಭವನವನ್ನು ಪೂರ್ಣಗೊಳಿಸಬೇಕು. ಗುಣಮಟ್ಟದಕಾಮಗಾರಿ ನಡೆಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಬಸವ ಭವನದ ಕಟ್ಟಡ ಬಿರುಕು ಬಿಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ. ನಾನು ಇಲ್ಲಿಗೆ ಬರುವುದಕ್ಕೂ ಮೊದಲೇ ಹಣವಿಲ್ಲದೇಕಾಮಗಾರಿ ಸ್ಥಗಿತವಾಗಿತ್ತು. ನಾಳೆ(ಗುರುವಾರ) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಮುತ್ತುರಾಜ್‌, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌

 

ಶ್ರೀಧರ್‌ ಆರ್‌.ಭಟ್

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.