ಅಪಘಾತಕ್ಕೆ ಬಸವ ಬಲಿ: ಮರುಗಿದ ಜನತೆ


Team Udayavani, Jun 25, 2017, 11:38 AM IST

mys6.jpg

ಬನ್ನೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಊರಿನ ಬಸವ ಸಾವನ್ನಪ್ಪಿರುವ ಘಟನೆ ಬನ್ನೂರಿನ ಮುಖ್ಯ ರಸ್ತೆ‌ ಚಾಮನಹಳ್ಳಿಯಲ್ಲಿ ನಡೆದಿದೆ. ಬನ್ನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸಂಚರಿಸಿ ಭಕ್ತರ ಮೆಚ್ಚುಗೆ ಗಳಿಸಿದ್ದ ದೊಡ್ಡ ಬಸವ ಮಧ್ಯರಾತ್ರಿ ಅನಾಮಿಕನ ವಾಹನಕ್ಕೆ ಸಿಲುಕಿ ಪ್ರಾಣ ಬಿಟ್ಟಿದೆ. ಇದರಿಂದಾಗಿ ಗ್ರಾಮದಲ್ಲಿ ಸೂತಕದ ಛಾಯೆ ಅವರಿಸಿತ್ತು.

ವಾಹನ ಸವಾರನ ಅಜಾಗುರಕತೆಯಿಂದ ಬಸವ ಧಾರುಣವಾಗಿ ಸಾವನ್ನಪ್ಪಿದೆ. ಮಳವಳ್ಳಿ ಮಾರ್ಗವಾಗಿ ಬನ್ನೂರಿನ ಕಡೆಗೆ ಬರುತ್ತಿದ್ದ ವಾಹನ ಇದಾಗಿದ್ದು, ರಸ್ತೆಯ ಪಕ್ಕದಲ್ಲಿ ಸಾಗಿ ಹೊಗುತ್ತಿದ್ದ ವೇಳೆಯಲ್ಲಿ ಈ ಅವಘಡ ನಡೆದಿದೆ. ಅಪಘಾತ ನಡೆದ ಬಳಿಕ ವಾಹನ ಸಾವರ ಪರಾರಿಯಾಗಿದ್ದಾನೆ. ಈ ಸುದ್ದಿ ತಿಳಿದು ಅಕ್ಕಪಕ್ಕ ಗ್ರಾಮಗಳ ಜನರು ಚಾಮನಹಳ್ಳಿಗೆ ಆಗಮಿಸಿ, ಮೃತ ಬಸವನ ದರ್ಶನ ಪಡೆದು ಮಮ್ಮಲಯ ಮರುಗಿದರು. ಅಪಘಾತಕ್ಕೆ ಕಾರಣನಾದ ವಾಹನ ಸಾವರನಿಗೆ ಹಿಡಿ ಶಾಪ ಹಾಕುತ್ತಿದ್ದು ದೃಶ್ಯ ಸಾಮಾನ್ಯವಾಗಿತ್ತು. 

ಮಧ್ಯರಾತ್ರಿ ವಾಹನ ಡಿಕ್ಕಿ: ರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಕೇಳಿದ ಅತಿಯಾದ ಶಬ್ದದಿಂದ ತಾನು ಮನೆಯಿಂದ ಹೊರಗೆ ಬಂದಾಗ ಮನೆಯ ಸುಮಾರು ದೂರದಲ್ಲಿ ಅರಚಿದ ಶಬ್ದ ಕೇಳಿತು. ಸ್ಥಳಕ್ಕೆ ಬಂದಾಗ ವಾಹನವೊಂದು ಅನತಿ ದೂರದಲ್ಲಿ ಸಾಗುತ್ತಿತ್ತು. ಕತ್ತಲೆ ಆವರಿಸಿದ್ದರಿಂದ ಸ್ಥಳದಲ್ಲಿ ಎನು ಕಾಣಲಿಲ್ಲ. ನಂತರ ಸುಮಾರು ದೂರ ಸಾಗಿ ನೋಡಿದಾಗ ಬಸವನಿಗೆ ಅಪಘಾತವಾಗಿರುವುದು ತಿಳಿಯಿತು. ಹತ್ತಿರ ಹೋಗಿ ನೋಡಿದಾಗ ಸ್ಥಳದಲ್ಲೇ ಬಸವ ಸಾವನ್ನಪ್ಪಿತ್ತು ಎಂದು ಗ್ರಾಮದ ಪ್ರತ್ಯಕ್ಷದರ್ಶಿ ಶ್ರೀನಿವಾಸ್‌ ತಿಳಿಸಿದ್ದಾರೆ.

ವಾಹನ ದಟ್ಟನೆಯಿಂದ ಅಪಘಾತ: ಈ ಮುಖ್ಯ ರಸ್ತೆಯಲ್ಲಿ ವಾಹನದ ದಟ್ಟನೆ ಅಧಿಕವಾಗಿದ್ದು, ಯಾವುದೇ ಮುಂಜಾಗೃತಾ ಕ್ರಮ ಕೈಗೊಂಡಿಲ್ಲ. ವಾಹನ ಸವಾರರು ಗ್ರಾಮದ ಪರಿಮಿತಿಯಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸುತ್ತಿದ್ದು, ಇಂತಹ ಹಲವಾರು ಅಪಘಾತಗಳು ನಡೆಯುತ್ತಲೆ ಇದೆ. ಈ ಕುರಿತು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಚಾಮನಹಳ್ಳಿ ತಿಮ್ಮೇಗೌಡ ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.