ಬಸವಣ್ಣನ ವಚನಗಳು ಎಂದಿಗೂ ಸಾರ್ವಕಾಲಿಕ: ಶಂಕರೇಗೌಡ


Team Udayavani, Apr 19, 2018, 5:27 PM IST

has-.jpg

ಬನ್ನೂರು: ನಮ್ಮ ನಡುವೆ ಇದ್ದು ವಿಚಾರ ಧಾರೆಗಳನ್ನು ತಿಳಿಸುವ ಮೂಲಕ ಪ್ರತಿ ಯೊಬ್ಬರಿಗೂ ಮಾದರಿಯಾದ ಮಹಾ ಮಹಿಮರನ್ನು ನಾವೆಂದಿಗೂ ಮರೆಯಬಾರದು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ.ಎನ್‌. ಶಂಕರೇಗೌಡ ತಿಳಿಸಿದರು.

ಹೋಬಳಿಯ ಯಾಚೇನಹಳ್ಳಿಯಲ್ಲಿ ನಡೆದ ಅಂಬೇಡ್ಕರ್‌ ಮತ್ತು ಬಸವೇಶ್ವರ ಜಯಂತಿ ಹಾಗೂ ಅಕ್ಷಯ ತೃತೀಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನಾಡು, ಕಲೆ, ಸಂಸ್ಕೃತಿಗೆ ಹೆಸರಾದುದು. 

ಹಲವಾರು ಮಹಾಮಹಿಮರು ಇಲ್ಲಿ ಹುಟ್ಟಿ ವಿಚಾರಧಾರೆಯನ್ನು ಮನುಕುಲಕ್ಕೆ ದಾರೆ ಎರೆದು ಹೋಗಿದ್ದಾರೆ. ಅಂತಹವರಲ್ಲಿ ವಚನಕಾರರು ಹಾಗೂ ಮಹಾ ವಾಗ್ಮಿಗಳು ಆದಂತಹ ಬಸವಣ್ಣ ಕಟ್ಟಿಕೊಟ್ಟ ವಚನ ಸಾಹಿತ್ಯ ಸಾರ್ವಕಾಲಿಕ. ವಚನಗಳಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದರು. ಎಲ್ಲಾ ವರ್ಗದ ಜನರು ಒಂದೇ ಎಂಬಂತಹ ನೀತಿ ಪಾಠವನ್ನು ಜಗತ್ತಿಗೆ ಸಾರಿದಂತ ಮಹಾ ಪುರುಷ ಎಂದು ಹೇಳಿದರು. 

ಕಾಯಕವೇ ಕೈಲಾಸ: ನಾವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಬೇಕೆಂದು ತಿಳಿಸುವ ಮೂಲಕ ಪ್ರತಿಯೊಬ್ಬರಿಗು ಲಿಂಗಧಾರಣೆ ಮಾಡಿ ಮನುಕುಲ ಒಂದೇ ಎಂದು ಸಾರಿದರು. ಅದೇ ರೀತಿಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಪ್ರಪಂಚದ ಎಲ್ಲಾ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಉತ್ತಮ ಸಂವಿಧಾನ ರಚಿಸಿದರು. ಪ್ರತಿಯೊಬ್ಬರೂ ಒಂದೇ ಕಾನೂನಿನ ಚೌಕಟ್ಟಿನಲ್ಲಿ ನಡೆದಾಗ
ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಕಡುಬಡತನದಲ್ಲಿ ಹುಟ್ಟಿ, ತಮ್ಮ ಆಗಾದ ಜ್ಞಾನದ ಮೂಲಕ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದರು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಜನ್ಮದಿನ ಆಚರಿಸಬೇಕು ಎಂದು ಹೇಳಿದರು.

ರಾಮಕೃಷ್ಣ ಸೇವಾ ಕೇಂದ್ರದ ಶ್ರೀ ನಾದಾನಂದನಾಥ ಸ್ವಾಮೀಜಿ ಮಾತನಾಡಿ, ನಾವು ಹೊಟ್ಟಗಾಗಿ ಜೀವನ ಮಾಡುವುದಲ್ಲ. ಬದಲಾಗಿ ಏನಾದರೂ ಸಾಧಿಸಿ ಮುಂದಿನ ಪೀಳಿಗೆಗೆ ಮಾದರಿಯಾಗಿ ಇರಬೇಕು. ವಿದ್ಯೆ ಕಲಿತ ಮೇಲೆ ಸಾರ್ಥಕವಾಗಬೇಕಾದರೆ ನಮ್ಮ ನಡುವೆ ಇದ್ದು ಹಲವಾರು ವಿಚಾರಗಳನ್ನು ಗ್ರಂಥ ರೂಪದಲ್ಲಿ ನಮಗಾಗಿ ಬಿಟ್ಟು ಹೋಗಿರುವುದನ್ನು ನಾವು ಕಲಿತು ಉತ್ತಮ ನಡವಳಿಕೆ, ವಿಚಾರಗಳನ್ನು ಕಲಿಯಬೇಕು.  ಇಂದು ಮಕ್ಕಳು ತಮ್ಮ ಸಮಯವನ್ನು ಸಾಮಾಜಿಕ ಜಾಲತಾಣಗಳಿಗೆ ವಿನಿಯೋಗಿಸಿ ಹಾಳಾಗುತ್ತಿದ್ದಾರೆ. ಅದರ ಬದಲು ಇಂತಹ ಮಹಾಮಹಿಮರ ವಿಚಾರಗಳನ್ನು ಓದಿದರೆ, ಅದು ವ್ಯಕ್ತಿಯನ್ನು ಪ್ರಬುದ್ಧªರಾಗಿ ಮಾಡುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಯಾಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೆನ್ನಾಜಮ್ಮ, ಉಪಾಧ್ಯಕ್ಷ ಕರಿಸಿದ್ದಶೆಟ್ಟಿ, ಹನುಮಂತೇಗೌಡ, ನನ್ನವ್ವ ಕಲಾ ತಂಡದ ಮಹದೇವು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಕ್ಯಾತೇಗೌಡ, ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಪುಟ್ಟರಾಜು, ಪ್ರಾಥಮಿಕ ಸಹಕಾರ ಸಂಘದ ನಿರ್ದೇಶಕರು, ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.