ಭವಿಷ್ಯವನ್ನು ಉತ್ತಮಗೊಳಿಸುವ ಹಸಿವಿರಲಿ: ಸಿಎಂ ಬೊಮ್ಮಾಯಿ ಕರೆ


Team Udayavani, Dec 10, 2022, 9:25 PM IST

ಭವಿಷ್ಯವನ್ನು ಉತ್ತಮಗೊಳಿಸುವ ಹಸಿವಿರಲಿ: ಮುಖ್ಯಮಂತ್ರಿ ಬೊಮ್ಮಾಯಿ ಕರೆ

ಮೈಸೂರು: ಭವಿಷ್ಯವನ್ನು ಉತ್ತಮಗೊಳಿಸುವ ಹಸಿವಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಅವರು ಶನಿವಾರ ಸಂಜೆ ಇಲ್ಲಿ ಇನ್ಫೋಸಿಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಅನ್ ಲೀಶ್ ಇಂಡಿಯಾ 2022 ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಪರ್ಕ ಕ್ರಾಂತಿಯಿಂದಾಗಿ ಸ್ಥಳೀಯವಾದುದು ಜಾಗತಿಕ, ಜಾಗತಿಕವಾದುದು ಸ್ಥಳೀಯವಾಗಿದೆ. ವಿಶ್ವದ ಭವಿಷ್ಯದ ಪ್ರಜೆಗಳು ಇವೆರಡರ ಭಾಗವಾಗಿ ಬದುಕಬೇಕಿದೆ ಎಂದರು. ನಮ್ಮ ವ್ಯಕ್ತಿತ್ವದ ಬೆಳವಣಿಗೆಗಾಗಿ ಹಸಿವನ್ನು ಉಳಿಸಿಕೊಳ್ಳಬೇಕು ಎಂದರು.

ಪ್ರತಿ ಆವಿಷ್ಕಾರವೂ ಪರಿಸರವನ್ನು ರಕ್ಷಿಸಲಿ
ಮಾನವ ಪ್ರಕೃತಿಗೆ ಸೇರಿದವನು. ಈ ಸುಂದರ ಪರಿಸರ ಬಿಟ್ಟುಹೋಗಿರುವ ನಮ್ಮ ಹಿರಿಯರಿಗೆ ನಾವು ಕೃತಜ್ಞರಾಗಿರಬೇಕು ಪ್ರಕೃತಿಯ ಹಾನಿ ಅತ್ಯಂತ ವೇಗವಾಗಿ ಆಗುತ್ತಿದೆ. 20 ವರ್ಷಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಈ ಪ್ರಮಾಣದಲ್ಲಿ ಹಾನಿ ಮುಂದುವರೆದರೆ. ಈ ವಿಶ್ವದಲ್ಲಿ ಬದುಕುವುದು ದುಸ್ತರವಾಗಲಿದೆ. ವಿಜ್ಞಾನ, ತಂತ್ರಜ್ಞಾನ ಯಾವುದೂ ನಮ್ಮನ್ನು ಕಾಪಾಡಲು ಸಾಧ್ಯವಾಗುವುದಿಲ್ಲ. ನಮಗೆ ದೊರಕಿರುವ ಸುಂದರ ಪ್ರಕೃತಿಯನ್ನು ಮುಂದಿನ ಜನಾಂಗಕ್ಕೂ ಬಿಟ್ಟು ಹೋಗಬೇಕೆಂಬ ಚಿಂತನೆ ಇರಬೇಕು. ಇಲ್ಲದಿದ್ದರೆ ನಾವು ಭವಿಷ್ಯದಿಂದಲೇ ಕದ್ದಂತಾಗುವುದು. ಪ್ರತಿ ಆವಿಷ್ಕಾರವೂ ಪರಿಸರ ಹಾಗೂ ಪ್ರಕೃತಿಯನ್ನು ರಕ್ಷಿಸುವ ಪ್ರಯತ್ನ ಮಾಡಬೇಕು ಎಂದರು.

ನಮ್ಮ ಕ್ರಿಯೆ ಮತ್ತೊಬ್ಬರಿಗೆ ಸಂತೋಷ ನೀಡಬೇಕು
ಇತರರು ನಿಮ್ಮ ಕ್ರಿಯೆಗಳಿಂದ ಸಂತೋಷಪಟ್ಟರೆ ಅದು ಉತ್ತಮ ಬದುಕು. ತೃಪ್ತಿ, ಸಂತಸ ಎನ್ನುವುದು ಶಾಶ್ವತ ಅಂಶಗಳಲ್ಲ. ಕೆಲವು ಘಳಿಗೆ ಗಳನ್ನು ಸಂತೋಷದಿಂದ ಕಳೆಯಬಹುದು.ಆದರೆ ನಾವು ಏನು ಬಿಟ್ಟುಹೋಗುತ್ತೇವೆ ಎನ್ನುವುದು ಮುಖ್ಯ ಎಂದರು.

ಪರಮಹಂಸದಂತೆ ಎತ್ತರಕ್ಕೆ ಏರಿ
ಭೂಮಿ ಎನ್ನುವುದು ಬಹಳ ಬೆಲೆ ಬಾಳುವ ವಸ್ತುವಾಗಿದೆ. ನಮಗೆ ಯಾವುದೂ ಸೇರುವುದಿಲ್ಲ ಎಂದು ಅರಿತಾಗಲೇ ಅಮೃತ ಘಳಿಗೆಯಾಗುತ್ತದೆ. ಸರಸ್ವತಿ ದೇವಿಯ ಪರಮಹಂಸ ಪಕ್ಷಿಯಂತೆ ಅತ್ಯಂತ ಎತ್ತರಕ್ಕೆ ಏರಬೇಕು. ಆ ಎತ್ತರಕ್ಕೆ ಜ್ಞಾನ ಮಾತ್ರ ಕೊಂಡೊಯ್ಯಬಹುದು. ಈ ಜ್ಞಾನದಿಂದ ವಿಶ್ವವನ್ನು ಉತ್ತಮಗೊಳಿಸಿ ಎಂದರು.

ಮೈಸೂರು ರಾಜ ಮನೆತನದ ಯದುವೀರ ಒಡೆಯರ್ ದಂಪತಿಗಳು, ಇನ್ಫೋಸಿಸ್ ಸಹ ಸಂಸ್ಥಾಪಕ ಹಾಗೂ ಮಂಡಳಿ ಅಧ್ಯಕ್ಷ ನಂದನ್ ನಿಲೇಕಣಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.