ಇಂದಿನಿಂದ ರತ್ನಪುರಿಯಲ್ಲಿ ಭಾವೈಕ್ಯತೆ ಜಾತ್ರೆ


Team Udayavani, Mar 6, 2021, 3:00 PM IST

ಇಂದಿನಿಂದ ರತ್ನಪುರಿಯಲ್ಲಿ ಭಾವೈಕ್ಯತೆ ಜಾತ್ರೆ

ಹುಣಸೂರು: ಹಿಂದೂ ಮುಸ್ಲಿಂ ಭಾವೈಕ್ಯತೆ ಮೆರೆಯುವ  ಹುಣಸೂರು ತಾಲೂಕಿನ ರತ್ನಪುರಿ ಶ್ರೀ ಆಂಜನೇಯ ಸ್ವಾಮಿ ಜಾತ್ರೆ ಮತ್ತು ಜಮಾಲ್‌ ಬೀಬಿ ಮಾ ಸಾಹೇಬ್‌ ಗಂಧೋತ್ಸವ ಹಾಗೂ ಉರೂಸ್‌ ಮಾ.6 ರಿಂದ 8ರವರೆಗೆ ಜರುಗಲಿದ್ದು, ಈಗಾಗಲೇ ಜಾತ್ರಾಮಾಳದಲ್ಲಿ ಜಾನುವಾರು ಪರಿಷೆ ಆರಂಭವಾಗಿದೆ.

ಇತಿಹಾಸ ಪ್ರಸಿದ್ಧ ರತ್ನಪುರಿ ಜಾತ್ರೆಗೆ ತನ್ನದೇ ಆದ ಐತಿಹ್ಯವಿದ್ದು, ಹಿಂದೂ, ಮುಸ್ಲಿಂ ಸಮುದಾಯ ಒಟ್ಟಾಗಿ ಜಾತ್ರೆ ನಡೆಸುವುದು, ಆಂಜನೇಯಸ್ವಾಮಿಗೆ ಹಣ್ಣು,ಕಾಯಿ, ಜವನದ ಪೂಜೆ ಸಲ್ಲಿಸಿದರೆ. ಆಂಜನೇಯಸ್ವಾಮಿ ದೇವಾ ಲಯದ ಬಳಿಯೇ ಇರುವಜಮಾಲ್‌ ಬೀಬೀ ಮಾ ಸಾಹೇಬ ದರ್ಗಾಕ್ಕೂ ಪೂಜೆ ಸಲ್ಲಿಸಿ, ದೂಪ ಹಾಕಿ, ಜಾತ್ರಾ ಮಾಳದಲ್ಲಿ ಸಿಹಿ ಬೂಂದಿ ಖರೀದಿಸಿ ಮನೆಗೆ ಕೊಂಡೊ ಯ್ಯುವುದು ಇಲ್ಲಿನ ವಿಶೇಷ. ವಿಶಾಲವಾದ ಜಾತ್ರಾಮಾಳದಲ್ಲಿ ಕಳೆದ 15 ದಿನ ಗಳಿಂದಲೇ ಜಾನುವಾರು ಜಾತ್ರೆ(ಪರಿಷೆ) ನಡೆಯುತ್ತಿದ್ದು, ಜಾತ್ರಾಮಾಳದಲ್ಲಿ ಜಾನುವಾರುಗಳದ್ದೇ ಪಾರುಪತ್ಯ ನಡೆಯುತ್ತಿದೆ. ಜಾತ್ರೆಗೆ ತೆರಳಲು ಹುಣಸೂರಿನಿಂದ ಭಾನುವಾರ ಬೆಳಗ್ಗೆಯಿಂದ ರಾತ್ರಿಯಿಡೀ ಕೆಎಸ್‌ಆರ್‌ಟಿಸಿ, ಬಸ್‌ ವ್ಯವಸ್ಥೆ ಕಲ್ಪಿಸಿದ್ದರೆ, ಖಾಸಗಿ ವಾಹನಗಳ ವ್ಯವಸ್ಥೆಯೂ ಇರಲಿದೆ.

ಮಾ.6ರಂದು ಧರ್ಮಾಪುರ ಗ್ರಾಮಸ್ಥರಿಂದ ಬೆಳಗ್ಗೆ 7.ರಿಂದ 8.30ರವರೆಗೆ ದೇವಾಲಯದ ಬಳಿ ಕೊಂಡೋತ್ಸವ ನಡೆಯಲಿದೆ. ಮಧ್ಯಾಹ್ನ 12 ರಿಂದ ಅನ್ನ ಸಂತರ್ಪಣೆ ಹಾಗೂ ಮಧ್ಯಾಹ್ನ 12.30ರಿಂದ ರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ.

ಜಮಾಲ್ ಬೀಬೀ ಮಾ ಸಾಹೇಬ ಉರೂಸ್ :

ಮಾ.7ರ ರಾತ್ರಿ 8ಕ್ಕೆ ಗಂಧೋತ್ಸವ ಮೆರವಣಿಗೆ ಹಾಗೂ ಜರಬ್‌ ಕಾರ್ಯಕ್ರಮವಿರಲಿದೆ. ಅಲ್ಲದೆ ಜಮಾಲ್‌ ಬೀಬೀ ಮಾ ಸಾಹೇಬ ದರ್ಗಾಕ್ಕೆ ವಿಶೇಷ ಪೂಜೆ, ದೀಪೋತ್ಸವ ನಡೆಯಲಿದೆ ಎಂದು ಉರೂಸ್‌ ಕಮಿಟಿ ಸದಸ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.