ಮೈಸೂರು ಯುವತಿ ಕೇಸ್ ಗೆ ಟ್ವಿಸ್ಟ್: ಇದು ಅತ್ಯಾಚಾರ ಯತ್ನವಲ್ಲ, ಪ್ರೇಮಪುರಾಣ…!


Team Udayavani, Sep 6, 2021, 11:31 AM IST

ಮೈಸೂರು ಯುವತಿ ಕೇಸ್ ಗೆ ಟ್ವಿಸ್ಟ್: ಇದು ಅತ್ಯಾಚಾರ ಯತ್ನವಲ್ಲ, ಪ್ರೇಮಪುರಾಣ…!

ಮೈಸೂರು: ನಗರದಲ್ಲಿ ಹಾಸ್ಟೆಲ್ ನಲ್ಲಿ ಇತ್ತೀಚೆಗೆ ನಡೆದಿದೆ ಎಂದು ವರದಿಯಾಗಿದ್ದ ಅತ್ಯಾಚಾರ ಯತ್ನ, ಹಲ್ಲೆ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಿದೆ. ಇದು ಅತ್ಯಾಚಾರ ಯತ್ನವಲ್ಲ, ಪ್ರೇಮಪುರಾಣ ಎಂದು ತಿಳಿದು ಬಂದಿದೆ.

ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿರುವ ಸ್ಟಡಿ ಹೌಸ್ ನಲ್ಲಿದ್ದ ಯುವತಿಯು ತನ್ನ ಮೇಲೆ ಅತ್ಯಾಚಾರ ಯತ್ನವಾಗಿದೆ ಎಂದು ದೂರು ನೀಡಿದ್ದಳು. ತಾನು ಒಂಟಿಯಾಗಿದ್ದ ವೇಳೆ ಸ್ಟಡಿ ಹೌಸ್ ಒಳಪ್ರವೇಶಿಸಿರುವ ವ್ಯಕ್ತಿಯೋರ್ವ ಅತ್ಯಾಚಾರ ಯತ್ನ ನಡೆಸಿ, ಹಲ್ಲೆ ಮಾಡಿ ಪರಾರಿಯಾಗಿದ್ದ ಎಂದು ಆಸ್ಪತ್ರೆಗೆ ದಾಖಲಾಗಿದ್ದಳು.

ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ವಿಚಾರಿಸಿದಾಗ ಬೇರೆಯೇ ವಿಚಾರ ಹೊರಬಂದಿತ್ತು. ಅಸಲಿಗೆ ಅಲ್ಲಿ ಅತ್ಯಾಚಾರ ಯತ್ನವೇ ನಡೆದಿರಲಿಲ್ಲ. 28 ವರ್ಷದ ಸಂತ್ರಸ್ತೆಗೂ 21 ವರ್ಷದ ಆರೋಪಿಗೂ ಮೊದಲಿನಿಂದಲೂ ಪರಿಚಯವಿತ್ತು. ಅಷ್ಟೇ ಅಲ್ಲದೆ ಆರೋಪಿಯನ್ನು ಹಾಸ್ಟೆಲ್‌ಗೆ ಬರಲು ಹೇಳಿದ್ದೇ ಸಂತ್ರಸ್ತೆ ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ:ಮೈಸೂರು ಪಾಲಿಕೆ ವಾರ್ಡ್-36 ಉಪಚುನಾವಣೆ: ಕಾಂಗ್ರೆಸ್ ನ ರಜನಿ ಅಣ್ಣಯ್ಯ ಗೆಲುವು

ಸ್ಟಡಿ ಹೌಸ್ ನಲ್ಲಿ ಸಹಪಾಠಿಗಳು ಯಾರೂ ಇಲ್ಲದ ವೇಳೆ ಇವರು ಒಂದಾಗಿದ್ದರು. ಆದರೆ ದಿಢೀರನೇ ಸಹಪಾಠಿಗಳು ಮರಳಿದಾಗ ಯುವಕ ಪರಾರಿಯಾಗಿದ್ದ. ನಾನು ಅತ್ಯಾಚಾರ ಯತ್ನವೆಂದು ಪೊಲೀಸ್ ದೂರು ನೀಡುತ್ತೇನೆ. ನೀನು ತಪ್ಪಿಸಿಕೋ ಎಂದು ಯುವತಿ ಯುವಕನಿಗೆ ಹೇಳಿದ್ದಳು.

ತಮ್ಮ ಈ ಪ್ರೇಮ ಸಂಬಂಧದ ಬಗ್ಗೆ ಹಿರಿಯರಿಗೆ ಗೊತ್ತಾದರೆ ತೊಂದರೆಯಾಗುತ್ತದೆ ಎಂದು ಅತ್ಯಾಚಾರ ಯತ್ನ, ಹಲ್ಲೆ ಕತೆ ಹೆಣೆದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ.

 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.