ಜಯಚಾಮರಾಜ ಒಡೆಯರ್‌ ಜನ್ಮ ಶತಮಾನೋತ್ಸವ ಸಂಭ್ರಮಾಚರಣೆ


Team Udayavani, Jul 19, 2019, 5:30 AM IST

JAYA

ಮೈಸೂರು: ಮೈಸೂರು ಸಂಸ್ಥಾನದ ಯದುವಂಶದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವವನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಫೌಂಡೇಷನ್‌ ವತಿಯಿಂದ ಅಂಬಾವಿಲಾಸ ಅರಮನೆಯ ದರ್ಬಾರ್‌ ಹಾಲ್ನಲ್ಲಿ ಜಯಚಾಮರಾಜ ಒಡೆಯರ್‌ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ಜನ್ಮಶತಮಾನೋತ್ಸವ ಆಚರಿಸಲಾಯಿತು.

ಜಯಚಾಮರಾಜ ಒಡೆಯರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮಶತಮಾನೋ ತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ತಮ್ಮ ರಾಜ್ಯದ ಜನರ ಬದುಕನ್ನು ಉನ್ನತೀಕರಣಕ್ಕಾಗಿ ದುಡಿದ ಮೈಸೂರು ಮಹಾರಾಜರು ಪ್ರಜಾಪ್ರಭುತ್ವದಲ್ಲಿಯೂ ರಾಜ ಪ್ರಭುತ್ವದ ಕುರುಹು ಉಳಿಯುವಂತೆ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

94 ಕೃತಿಗಳ ಸೀಡಿ: ಕಾರ್ಯಕ್ರಮದಲ್ಲಿ ಜಯಚಾಮ ರಾಜ ಒಡೆಯರ್‌ ಸಂಗೀತ ಸಂಯೋಜನೆಯ 94 ಕೃತಿಗಳ ಸೀಡಿಯನ್ನು ಮೈಸೂರು ಆಕಾಶವಾಣಿಯ ನಿರ್ದೇಶಕ ಸುನಿಲ್ ಭಾಟೀಯಾ ಅವರು ರಾಜವಂಶ ಸ್ಥರಿಗೆ ಹಸ್ತಾಂತರ ಮಾಡಿದರು. ಚಾಮುಂಡಿ ಬೆಟ್ಟದ ತೊಪ್ಪಲಿನ ಮೈಸೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಜಯಚಾಮರಾಜ ಒಡೆಯರ್‌ ಸೆಂಟರ್‌ ಆಫ್ ಹೈಯರ್‌ ಎಜುಕೇಷನ್‌ ಎಂದು ನಾಮಕರಣ ಮಾಡುವುದಾಗಿ ಮೈಸೂರು ವಿವಿ ಕುಲಪತಿ ಡಾ.ಹೇಮಂತಕುಮಾರ್‌ ಘೋಷಿಸಿದರು. ಲಲಿತ ಕಲೆಗಳಿಗೆ ಸ್ಮರಣೀಯ ಕೊಡುಗೆ ನೀಡಿದ ಮಾವನವರಾದ ಜಯಚಾಮರಾಜ ಒಡೆಯರ್‌ ಅವರಿಗೆ ನವೀಕೃತ ಜಗನ್ಮೋಹನ ಅರಮನೆಯ ಆರ್ಟ್‌ ಗ್ಯಾಲರಿ ಸಮರ್ಪಿಸುವುದಾಗಿ ಪ್ರಮೋದಾದೇವಿ ಒಡೆಯರ್‌ ಪ್ರಕಟಿಸಿದರು. ಸಂಜೆ ಅರಮನೆ ಆವರಣದಲ್ಲಿ ಸಿಂಪೋನಿ ಆರ್ಕೆಸ್ಟ್ರಾದ ಮೂಲಕ ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವ ಸಮಾರಂಭ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 9 ಮಂದಿಗೆ ಜಯ ಚಾಮರಾಜ ಒಡೆಯರ್‌ ಪ್ರಶಸ್ತಿ ಪ್ರದಾನ ಮಾಡಲಾ ಯಿತು. ಪ್ರೊ.ಎಲ್.ಶಿವರುದ್ರಪ್ಪ (ತತ್ವಶಾಸ್ತ್ರ), ಬಿ.ಎನ್‌.ಎಸ್‌.ಅಯ್ಯಂಗಾರ್‌ (ಯೋಗ), ಪ್ರೊ.ಎಂ.ಎ.ಲಕ್ಷ್ಮೀ ತಾತಾಚಾರ್ಯ ಶಾಸ್ತ್ರಿ (ಸಂಸ್ಕೃತ), ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ (ಕನ್ನಡ), ಬಿ.ಸರೋಜದೇವಿ (ಸಿನಿಮಾ), ಡಾ. ಸುಧಾಮೂರ್ತಿ(ಸಮಾಜ ಸೇವೆ), ಸೈಯದ್‌ ಘನಿಖಾನ್‌ (ಕೃಷಿ), ಡಾ. ಅಜಯ್‌ ದೇಸಾಯಿ (ವನ್ಯಜೀವಿ) ಮತ್ತು ಪ್ರಣವಿ ಅರಸ್‌ (ಗಾಲ್ಫ್ ಕ್ರೀಡಾಪಟು) ಇವರಿಗೆ ಪ್ರಮಾಣ ಪತ್ರ, ಫ‌ಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.