ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ..: ವಿಪಕ್ಷ ನಾಯಕ ಸಿದ್ದರಾಮಯ್ಯ


Team Udayavani, Oct 31, 2022, 2:43 PM IST

ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ. ಅದಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದರು.

ಬಿಜೆಪಿ ಸಮಾವೇಶದಲ್ಲಿ ವಾಗ್ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಮೇಜ್ ಡೌನ್ ಮಾಡುವುದು ಅವರ ಉದ್ದೇಶ, ಇದು ಆರ್ ಎಸ್ಎಸ್ ಕಾರ್ಯತಂತ್ರ. ಆರ್ ಎಸ್ಎಸ್ ಬರೆದುಕೊಟ್ಟಂತೆ ಈ ಗಿರಾಕಿಗಳು ಭಾಷಣ ಮಾಡುತ್ತಾರೆ. ಸಾಮಾಜಿಕ ನ್ಯಾಯದ ಪರ ಅವರು ಯಾವತ್ತಿದ್ದರು ಎಂದರು.

ನಳಿನ್ ಕಟೀಲು ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್. ಆತ ಆರ್ ಎಸ್ಎಸ್ ಹಿನ್ನೆಲೆಯವನು. ಆರ್ ಎಸ್ಎಸ್ ಸುಳ್ಳಿನ ಫ್ಯಾಕ್ಟರಿ ಇಟ್ಟಿದ್ದಾರೆ. ಸುಳ್ಳನ್ನೇ ಉತ್ಪಾದನೆ ಮಾಡುತ್ತಾರೆ ಎಂದರು.

ಇದನ್ನೂ ಓದಿ:ಸರ್ದಾರ್ ಪಟೇಲ್ ಭಾರತದ ಮೊದಲ ಪ್ರಧಾನಿಯಾಗಿದ್ದರೆ…: ಅಮಿತ್ ಶಾ

ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯವರಷ್ಟು ಲಜ್ಜೆಗೆಟ್ಟವರು, ಭಂಡರು ಯಾರು ಇಲ್ಲ. ಏನೇ ಮಾಡಿದರು ಭಂಡತನದಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಾರೆ. 40% ಕಮಿಷನ್ ಹಣದಲ್ಲಿ ಪತ್ರಕರ್ತರಿಗೆ ಗಿಫ್ಟ್ ಹಂಚಿದ್ದಾರೆ. ಸಿಎಂ ನನಗೆ ಗೊತ್ತಿಲ್ಲ ಅಂದರೆ ನಂಬಲು ಸಾಧ್ಯನಾ? ನಮ್ಮ ಮೇಲಿನ ಆರೋಪ ಬರೆಯಬೇಡಿ ಎಂದು ಗಿಫ್ಟ್ ಕೊಟ್ಟಿದ್ದಾರೆ. ಪಾಪ ಕೆಲವರು ಪತ್ರ ಬರೆದು ವಾಪಸ್ಸು ಕೊಟ್ಟಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಿದರು.

ಮುಂದಿನ ವಿಧಾನಸಭೆಗೆ ಕೈ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ನವೆಂಬರ್ ಅಂತ್ಯದಲ್ಲಿ ಸಿದ್ದವಾಗಲಿದೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದ ಎಂದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.