ಕೇಡರ್ಗಳು ಲೀಡರ್ಗಳಾಗುವ ದೇಶದ ಏಕೈಕ ಪಕ್ಷ ಬಿಜೆಪಿ: ಸಿ.ಟಿ.ರವಿ
Team Udayavani, Oct 15, 2020, 3:34 PM IST
ಮೈಸೂರು: ಕೇಡರ್ಗಳೇ ಲೀಡರ್ಗಳಾಗುವ ದೇಶದ ಏಕೈಕ ಪಕ್ಷ ಬಿಜೆಪಿ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಂತಹ ಹುದ್ದೆ ಸಿಕ್ಕಿರುವುದು ರೋಮಾಂಚನ ಉಂಟು ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಪಂಚಕ್ಕೆ ಮಾದರಿ ಎನ್ನುವಂತಹ ಆಡಳಿತ ಕೊಡುತ್ತಿದ್ದಾರೆ. ಕಿಸಾನ್ ಸಮ್ಮಾನ್, ಕಾರ್ಮಿಕರ ಪರಿಹಾರ, ವಸತಿ ಯೋಜನೆ, ಪಿಂಚಣಿ, ಸಬ್ಸಿಡಿ ಎಲ್ಲವನ್ನೂ ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ ಎಂದರು.
ರಾಮಮಂದಿರ ಐದು ಶತಮಾನದ ಕನಸು. ಕೆಲವರು ನನ್ನ ಹೆಸರಿನಲ್ಲೇ ರಾಮ ಇದೆ ಅಂತ ಎನ್ನುತ್ತಿದ್ದಾರೆ. ಆದರೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಹಕಾರ ನೀಡಿರಲಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ