ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗಲಿದೆ: ಲಕ್ಷ್ಮಣ್‌


Team Udayavani, Dec 5, 2021, 3:41 PM IST

bjp jds

ಮೈಸೂರು: ತಮಗೆ ಬಂದಿರುವ ಮಾಹಿತಿ ಪ್ರಕಾರ ಜೆಡಿಎಸ್‌ ಪಕ್ಷವು ಬಿಜೆಪಿ ಜೊತೆ ವಿಲೀನವಾಗಲಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಧ್ಯೆ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್‌ ಸಮಿತಿ ವಕ್ತಾರ ಎಂ. ಲಕ್ಷ್ಮಣ್‌ ತಿಳಿಸಿದರು.

ರಾಜ್ಯದ ಜಾತ್ಯತೀತ ಜನತಾದಳ ಪಕ್ಷವು ತನ್ನ ನೀತಿ, ನಿಲುವು, ತತ್ವ , ಸಿದ್ದಾಂತಗಳು ಏನೆಂಬುದನ್ನು ಸ್ಪಷ್ಟಪಡಿಸಬೇಕು. ಜೆಡಿಎಸ್‌ ಪಕ್ಷವು ಜಾತ್ಯತೀತವಾದಿಗಳೇ? ಕೋಮುವಾದಿಗಳೇ? ಇದನ್ನು ಅವರೇ ತಿಳಿಸಬೇಕು. ಜೆಡಿಎಸ್‌ ಪಕ್ಷವು ಫ್ಯಾಮಿಲಿ ಟ್ರಸ್ಟ್‌ ಪಕ್ಷವಾಗಿದೆ. ಬಿಜೆಪಿಯ ಬಿ ಟೀಂ ಜೆಡಿಎಸ್‌ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಇದನ್ನೂ ಓದಿ:- ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ

ಸಿಂದಗಿ, ಹಾನಗಲ್‌ ಉಪ ಚುನಾವಣೆ ವೇಳೆ ಆರ್‌ಎಸ್‌ಎಸ್‌ ಅನ್ನು ಕಟುವಾಗಿ ಟೀಕಿಸುತ್ತಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಈಗೇಕೆ ಆರ್‌ಎಸ್‌ಎಸ್‌ ಬಗ್ಗೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು. ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾರರಿಗೆ ಬೆಳ್ಳಿ ನಾಣ್ಯದ ಆಮಿಷ ಒಡ್ಡಲಾಗುತ್ತಿದೆ ಎಂದು ಲಕ್ಷ್ಮಣ್‌ ಆರೋಪಿಸಿದರು.

ಈ ಬೆಳ್ಳಿ ನಾಣ್ಯದಲ್ಲಿ ಮಂಜುನಾಥ ಸ್ವಾಮಿ ದೇವರ ಚಿತ್ರವಿದೆ. ಬಿಜೆಪಿ ಅಥವಾ ಜೆಡಿಎಸ್‌ ಯಾವ ಪಕ್ಷದವರು ಹೀಗೆ ಬೆಳ್ಳಿ ನಾಣ್ಯದ ಆಮಿಷವೊಡ್ಡುತ್ತಿದ್ದಾರೆ ಎಂಬುದು ಗೊತ್ತಾಗಿಲ್ಲ. ಈ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ಅವರು ತಿಳಿಸಿದರು. ಪೊಲೀಸರು ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಲಕ್ಷ್ಮಣ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

1-sasd

Hunsur: ಗೂಡ್ಸ್ ವಾಹನ ಢಿಕ್ಕಿಯಾಗಿ ಬೈಕ್‌ ಸವಾರ ಮೃತ್ಯು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

HUNSUR

Hunsur: ದೆಹಲಿ ಲೈಂಗಿಕ ದೌರ್ಜನ್ಯದ ಆರೋಪಿ ಬಂಧಿಸಲು ಆಗ್ರಹ

We will correct BJP’s mistake on textbook issue: Minister Mahadevappa

ಪಠ್ಯಪುಸ್ತಕ ವಿಚಾರದಲ್ಲಿ ಬಿಜೆಪಿ ಮಾಡಿದ ಎಡವಟ್ಟು ಸರಿ ಮಾಡುತ್ತೇವೆ: ಸಚಿವ ಮಹದೇವಪ್ಪ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi