ಶೇ.33ರಷು ಮೀಸಲಾತಿಗೆ ಬಿಜೆಪಿ ಬೆಂಬಲಿಸಿ


Team Udayavani, Mar 18, 2023, 2:44 PM IST

tdy-14

ಕೆ.ಆರ್‌.ನಗರ: ವಿಧಾನಸಭೆ ಮತ್ತು ಲೋಕ ಸಭೆಯ ಚುನಾವಣೆಗೆ ಸ್ಪರ್ಧಿಸಲು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಪ್ರಧಾನ ಮಂತ್ರಿ ನರೇಂದ್ರಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಂಗಳಾ ಹೇಳಿದರು.

ಪಟ್ಟಣದ ಎಚ್‌.ಡಿ.ದೇವೆಗೌಡ ಸಮುದಾಯ ಭವನದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ, ತಾಪಂ, ಜಿಪಂ ನಲ್ಲಿ ಮಹಿಳೆ ಯರಿಗೆ ಶೇ.50ರಷ್ಟು ಮೀಸಲಾತಿ ಒದಗಿಸ ಲಾಗಿದೆ. ಮುಂದಿನ ದಿನಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗೂ ಮೀಸಲಾತಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು. ಮಹಿಳೆಯರು ಆಸೆ ಆಮಿಷಗಳಿಗೆ ಒಳಗಾ ಗುತ್ತಾರೆ ಎಂಬ ಭಾವನೆ ಈಗ ಬದಲಾಗಿದ್ದು, ಮಹಿಳೆಯರ ಪರವಾಗಿ ಕೆಲಸ ಮಾಡುವಂತಹ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದ ಕೀರ್ತಿ ಬಿ.ಎಸ್‌.ಯಡಿಯೂರಪ್ಪ ರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಶಿಕ್ಷಿತರಾಗಬೇಕು ಎಂಬ ಉದ್ದೇಶದಿಂದ ಬಿಎಸ್‌ವೈ ಅಧಿಕಾರವಧಿ ಯಲ್ಲಿ ಬೈಸಿಕಲ್‌ ವಿತರಿಸಲಾಯಿತು. ಮಹಿಳೆಯರಿಗೆ ಸಮಾನತೆ ನೀಡಲು, ಬಡತನ ನಿರ್ಮೂಲನೆಗಾಗಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರವನ್ನು ಮುಂಬರುವ ಚುನಾವಣೆಗಳಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಕ್ಷೇತ್ರದ ಜನತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳಾಗಲಿರುವ ಡಿ.ರವಿಶಂಕರ್‌ ಮತ್ತು ಸಾ.ರಾ.ಮಹೇಶ್‌ರನ್ನು ಸೋಲಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿರುವ ಬಿಜೆಪಿಯ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೋರಿದರು.

ಪಕ್ಷದ ಶಿಸ್ತು ಸಮಿತಿ ಸದಸ್ಯೆ ರೀನಾಪ್ರಕಾಶ್‌, ವಸ್ತು ಪ್ರದರ್ಶನದ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ವಕ್ತಾರರಾದ ಅಶ್ವಿ‌ನಿ, ಜಿಲ್ಲಾ ಮಾಧ್ಯಮ ಪ್ರಮುಖ್‌ ಎಚ್‌.ಪಿ. ಗೋಪಾಲ್‌, ಜಿಲ್ಲಾ ಮಹಿಳಾ ಮೋರ್ಚಾಧ್ಯಕ್ಷೆ ಮಂಜುಳಾ, ಪ್ರಧಾನ ಕಾರ್ಯದರ್ಶಿ ನಂದಿನಿ, ರಾಜ್ಯ ಪ್ರವಾಸೋ ದ್ಯಮ ಇಲಾಖೆ ನಿರ್ದೇಶಕಿ ಪ್ರಪುಲ್ಲಾಮಲ್ಲಾಡಿ, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್‌, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ಮಂಡಲ ಅಧ್ಯಕ್ಷ ಕೆ.ವೈ. ಮಂಜು, ಜಿಪಂ ಮಾಜಿ ಸದಸ್ಯೆ ನಳಿನಾಕ್ಷಿವೆಂಕಟೇಶ್‌, ಪುರಸಭೆ ಸದಸ್ಯರಾದ ಕೆ.ಬಿ.ವೀಣಾ, ಜಿ.ಪಿ.ಮಂಜು, ಉಮಾಶಂಕರ್‌ (ಗುಂಡ), ಮಾಧ್ಯಮ ಸಂಚಾಲಕ ನಾಗೇಶ್‌, ಅನಿಲ್‌, ಚಿರಾಗ್‌ಪಟೇಲ್‌ ಇದ್ದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.