ಪಠ್ಯಕ್ರಮ ಮುಗಿಸುವುದಷ್ಟೇ ಪ್ರಾಧ್ಯಾಪಕರ ಕೆಲಸ ಅಲ್ಲ


Team Udayavani, May 16, 2022, 5:28 PM IST

ಪಠ್ಯಕ್ರಮ ಮುಗಿಸುವುದಷ್ಟೇ ಪ್ರಾಧ್ಯಾಪಕರ ಕೆಲಸ ಅಲ್ಲ

ನಂಜನಗೂಡು: ತಮ್ಮ ಪಾಲಿನ ಪಠ್ಯಕ್ರಮ ಮುಗಿಸುವುದೇ ಪ್ರಾಧ್ಯಾಪಕ ವೃತ್ತಿ ಎಂದು ತಿಳಿದವರೇ ಹೆಚ್ಚು. ಆದರೆ, ಪ್ರೊ.ಡಿ.ಎಸ್‌. ಸದಾಶಿವಮೂರ್ತಿ ಅವರು, ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೂ ನಮ್ಮ ಕರ್ತವ್ಯ ಎಂದು ತಿಳಿದವರು ಎಂದು ರಾಜ್ಯ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ ಹಂಚೆ ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್‌ ಮಂಗಳ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರೊ.ಡಿ.ಎಸ್‌. ಸದಾಶಿವಮೂರ್ತಿಗಳ ಅಭಿನಂದನಾ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗಿಯಾಗಿ, ಸದಾಶಿವ ಮೂರ್ತಿಗಳ ಕೃತಿಗಳಾದ ದಾಸೋಹ ಪಥ, ದೇವನೂರ ಒಡಲೊಳಗೆ ಕೃತಿಗಳ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾಗಿ ಅವರು ಮಾತನಾಡಿದರು.

ಪಠ್ಯಕ್ರಮಕ್ಕೆ ಸೀಮಿತವಾದ ಅಧ್ಯಾಪಕರಿಂದಾಗಿಯೇ ಗ್ರಾಮೀಣ ಭಾರತ ವೃದ್ಧಾಶ್ರಮ ಆಗಲಾರಂಭಿಸಿದೆ ಎಂದ ಹಂಚೆ, ಹೂಟ್ಟೂರು ಬಗ್ಗೆ ಅಭಿಮಾನ ಹೊಂದಿದ ಸದಾಶಿವಮೂರ್ತಿಗಳಂತವರ ಸಂಖ್ಯೆ ಹೆಚ್ಚಾದಲ್ಲಿ ಗ್ರಾಮೀಣ ಭಾರತದಲ್ಲೂ ಜೀವಂತಿಕೆಯನ್ನು ಕಾಣಲು ಸಾಧ್ಯ ಎಂದು ಹೇಳಿದರು.

ಪ್ರೊ.ಸದಾಶಿವಮೂರ್ತಿಗಳ ಎರಡೂ ಕೃತಿಗಳನ್ನು ಪರಿಚಯಿಸಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ, ಸದಾಶಿವಮೂರ್ತಿಗಳು ಹುಟ್ಟು ದೇವನೂರು ಗುರುಮಲ್ಲೇಶ್ವರ ಮಠದ ಸನ್ನಿಧಿಯಲ್ಲಿ. ವಿದ್ಯಾಭ್ಯಾಸ ಮಲ್ಲನಮೂಲೆಯ ಕಂಬೇಶ್ವರರ ಮಠದಲ್ಲಿ, ವೃತ್ತಿ ಜೀವನ ಸುತ್ತೂರು ಮಠದ ಸಂಸ್ಥೆಯಲ್ಲಿ, ಈ ಮೂರು ಮಠಗಳ ಸದಾಶಯಗಳ ಅನುಭವದಿಂದ ಅವರು ಈ ಕೃತಿಯ ಜನಕರಾಗಿದ್ದಾರೆ ಎಂದು ವಿವರಿಸಿದರು.

ಸಾರ್ವಜನಿಕ ಜೀವನದಲ್ಲಿ ಪ್ರೀತಿ, ವಿಶ್ವಾಸಗಳಿಸುವುದೂ ಅತ್ಯಂತ ಕಷ್ಟದ ವಿಚಾರ. ಆದರೆ, ನಮ್ಮ ಪ್ರೊ.ಸದಾಶಿವಮೂರ್ತಿಗಳು ಎಲ್ಲರ ಪ್ರೀತಿ ವಿಶ್ವಾಸಕ್ಕೆ ಭಾಜನರಾಗಿದ್ದಾರೆ ಎಂದು ಮಲೆಯೂರು ದೇವನೂರು ಮಠದ ದಾಸೋಹದ ಪರಂಪರೆಯನ್ನು ಜನಸಾಮಾನ್ಯರಿಗೆ ತಿಳಿಯುವಂತೆ ಈ ಪುಸ್ತಕದಲ್ಲಿ ದಾಖಲಿಸಲಾಗಿದೆ ಎಂದು ಹೇಳಿದರು.

ದೇವನೂರಿನ ಮಣ್ಣಲ್ಲೇ ವಿಶಿಷ್ಟ ಗುಣವಿದೆ. ಹಾಗಾಗಿ ಅಲ್ಲಿನವರೆಲ್ಲ ಸಾಧನೆ ಗೈಯುತ್ತಲೇ ಇದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟರು. ಶಿಷ್ಯ ಕೋಟಿ ಹಾಗೂ ಸಹೋದ್ಯೋಗಿಗಳಿಂದ

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸದಾಶಿವಮೂರ್ತಿಗಳು, ತಮ್ಮ ವ್ಯಕ್ತಿತ್ವ ವಿಕಾಸಕ್ಕೆ ದೇವನೂರು, ಮಲ್ಲನಮೂಲೆ ಹಾಗೂ ಸುತ್ತೂರು ಮಠಗಳೇ ಕಾರಣ ಎಂದ ಅವರು, ನಿಮ್ಮ ಅಭಿನಂದನೆ ತನಗೆ ಮುಜುಗರ ತಂದಿದೆ ಎಂದ ಅವರು, ಒಳ್ಳೆಯತನಕ್ಕೆ ಎಂದಿಗೂ ಬೆಲೆ ಗೌರವ ಇದೆ ಎನ್ನುವುದಕ್ಕೆ ಇಂದಿನ ಸಮಾರಂಭವೇ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸುತ್ತೂರಿನ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ದೇವನೂರಿನ ಮಹಂತ ಸ್ವಾಮಿಗಳು ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಪ್ರೊ. ಸದಾಶಿವಮೂರ್ತಿ, ಅವರ ಪತ್ನಿ ದಾಕ್ಷಾಯಿಣಿ ಮತ್ತು ಅವರ ತಾಯಿ ಮರಮ್ಮ ಅವರನ್ನು ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು. ಡಾ.ಡಿ.ಎಸ್‌.ಗುರು ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ಸಮಾರಂಭದ ವೇದಿಕೆಯಲ್ಲಿ ಎನ್‌.ವಿ.ಶಿವಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.