ಬ್ರಾಹ್ಮಣರು ಸ್ವಾವಲಂಬಿಗಳು: ಕಳಲೆ ಕೇಶವ ಮೂರ್ತಿ


Team Udayavani, Sep 25, 2017, 1:13 PM IST

mys6.jpg

ನಂಜನಗೂಡು: ಬ್ರಾಹ್ಮಣರು ಅನಾದಿಕಾಲದಿಂದಲೂ ಸಮಾಜದಲ್ಲಿನ ಯಾರ ಮೇಲೂ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಿದವರು ಎಂದು ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಳಲೆ ಎನ್‌. ಕೇಶವ ಮೂರ್ತಿ ಹೇಳಿದರು. ನಗರದ ಬ್ರಾಹ್ಮಣ ಧರ್ಮ ಸಹಾಯಕ ಸಭಾ ದ ಆವರಣದಲ್ಲಿ ಸಭಾವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಹಿಂದಿನಿಂದಲೂ ಬ್ರಾಹ್ಮಣರು ಜಾnನಾರ್ಜನೆಗೆ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಅದರಲ್ಲಿ ಯಶಸ್ವಿ ಸ್ವಾವಲಂಬಿ ಜೀವನ ನಡೆಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಸಹ ಬ್ರಾಹ್ಮಣ ವರ್ಗದವರು ಉನ್ನತ ಸ್ಥಾನದಲ್ಲಿದ್ದವರೇ, ಗುಂಡು ರಾವ್‌, ರಾಮಕೃಷ್ಣ ಹೆಗ್ಡೆಯಂತಹ ನಾಯಕರು ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇಂದಿನ ಸಮಾರಂಭದ ಉದ್ಘಾಟಕರಾದ ಸುರೇಶ್‌ ಕುಮಾರ್‌, ದೇಶಪಾಂಡೆ ಯವರು ವಿವಿಧ ಸರ್ಕಾರದ ಸಂಪುಟ ಸಚಿವರಾಗಿ ಸೇವೆಯನ್ನು ಸಲ್ಲಿಸಿದ್ದಾರೆ ಎಂದು ಕೇಶವ ಮೂರ್ತಿ ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಸೇವಕ, ದಾನಿಗಳಾದ ಯು.ಎನ್‌.ಪದ್ಮನಾಭರಾವ್‌ ಮಾತನಾಡಿ, ಪ್ರತಿಭಾನ್ವಿತ ಮಕ್ಕಳ ಪುರಸ್ಕಾರ ನಿಜಕ್ಕೂ ಸ್ವಾಗತಾರ್ಹ, ಅದರೆ ಸಭಾದ ಅಧ್ಯಕ್ಷರು ಶೈಕ್ಷಣಿಕವಾಗಿ ಶಾಲೆಯೊಂದನ್ನು ಆರಂಭಿಸಬೇಕು, ಇದರಿಂದ ವಿಪ್ರ ಮಕ್ಕಳಿಗಲ್ಲದೆ ಇತರೆ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ ಅವಕಾಶವನ್ನು ಕಲ್ಪಿಸಿದಂತಾಗುತ್ತದೆ ಎಂದರು.

ತಾಲೂಕು ಬ್ರಾಹ್ಮಣ ಮಹಾಸಭಾ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದೆ ಆದಲ್ಲಿ, ಭೂಮಿಪೂಜೆಯಂದೇ 1 ಲಕ್ಷ ರೂ. ನೀಡುವುದಾಗಿ ಯುಎನ್‌ಪಿ ಘೋಷಿಸಿದರು. ಶಾಸಕ ಸುರೇಶ್‌ ಕುಮಾರ್‌, ಇಂದಿನ ದಿನಗಳಲ್ಲಿ ಪ್ರತಿಭೆಗೆ ವಿಫ‌ುಲವಾದ ಅವಕಾಶಗಳಿವೆ ಅದನ್ನು ಬಳಸಿಕೊಂಡು ಪ್ರತಿಭಾ ವಂತರು ಸಮಾಜದ ಆಸ್ತಿಯಾ ಗಬೇಕು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಡುಬಡತನದಿಂದ ಸಾಧನೆ ಮಾಡಿದವರನ್ನು ಸ್ಮರಿಸಿದರು.

ಈ ಭಾಗದಿಂದಲೂ ಸಹ ಪ್ರತಿಭಾವಂತರಿದ್ದಾರೆ, ಅಂತಹ ವಿದ್ಯಾರ್ಥಿಗಳು ಮುಂದೆ ಐಎಎಸ್‌ ಹಾಗೂ ಸಿಎನಲ್ಲಿ ದೇಶವೇ ತಮ್ಮತ್ತ ತಿರುಗಿ ನೋಡುವಂತಹ ದಿನ ಬರಲಿ ಶಾಸಕರು ಹಾರೈಸಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ 90%ಗೂ ಹೆಚ್ಚು ಅಂಕಗಳಿಸಿದ ಆದಿತ್ಯ ಕಶ್ಯಪ್‌, ಸಂಜಯ ಶ್ರೀನಿವಾಸನ್‌, ಸಿಂಚನಾ, ಸಮುದ್ಯತಾ, ಸಹನಾ ಎಸ್‌, ರಾವ್‌, ವೈಷ್ಣವಿ.ಎನ್‌ಕೆಎಸ್‌ ವನಿಶ್ರೀ, ಎನ್‌.ಅಕ್ಷತಾ, ಐಶ್ವರ್ಯ ಶ್ರೀರಾಮ್‌ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಶ್ರೀವೈಷ್ಣವಿ ವಿದ್ಯಾರ್ಥಿಯನ್ನು ಪುರಸ್ಕರಿಸಲಾಯಿತು.

“ಜಿಲ್ಲಾ ಉತ್ತಮ ಶಿಕ್ಷಕ’ ಪ್ರಶಸ್ತಿ ಪುರಸ್ಕೃತರಾದ ಸತೀಶ ದಳವಾಯಿ ಅವರನ್ನು ಸನ್ಮಾನಿಸಲಾಯಿತು. ನಗರಸಭೆಯ ಮಾಜಿ ಅಧ್ಯಕ್ಷ ಎನ್‌.ನರಸಿಂಹಸ್ವಾಮಿ  ನಿರ್ದೇಶಕರಾದ ರಮೇಶ, ರಘು, ಸುಧೀಂದ್ರ, ಸಿರಿಗನ್ನಡ ವೇದಿಕೆಯ ಸೌಗಂಧಿಕ ಜೊಯಿಸ್‌,ಗಾಯತ್ರಿ ವಿಪ್ರ ಮಹಿಳಾ ಸಂಘದ ಅಧ್ಯಕ್ಷರಾದ ಸುಧಾಮಣಿ, ಸಂಸ್ಕಾರ ಭಾರತೀಯ ಗೋಪಿನಾಥ್‌ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.