ಮೈಸೂರು:ಕಲ್ಯಾಣಮಂಟಪದಿಂದ ಮದುಮಗಳು ಪ್ರಿಯಕರನೊಂದಿಗೆ ಪರಾರಿ!
Team Udayavani, Jul 8, 2018, 3:56 PM IST
ನಂಜನಗೂಡು : ಇಲ್ಲಿ ಭಾನುವಾರ ನಡೆದ ಸಿನಿಮೀಯ ಪ್ರಕರಣ ವೊಂದರಲ್ಲಿ ಮದುಮಗಳು ಕಲ್ಯಾಣಮಂಟಪದಿಂದ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ.
ಹುಲ್ಲಹಳ್ಳಿ ಶ್ರೀಕಂಠೇಶ್ವರ ಕಲ್ಯಾಣಮಂಟಪದಲ್ಲಿ ಘಟನೆ ನಡೆದಿದ್ದು, ಎಚ್.ಡಿ.ಕೋಟೆಯ ವಧು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ.
ಮನೆಯವರು ಎಲ್ಲಿ ಹುಡುಕಿದರೂ ವಧು ಸಿಗದೆ ಕಾಣೆಯಾಗಿದ್ದಾಳೆ. ಆಕೆ ಪ್ರೀತಿಸುತ್ತಿದ್ದ ವಿಚಾರ ಮನೆಯವರಿಗೆ ಹೇಳಿದರೂ ಬಲವಂತದಿಂದ ಮೈಸೂರಿನ ಮಾರ್ಬಳ್ಳಿಯ ಯುವಕನೊಂದಿಗೆ ಮದುವೆ ಮಾಡಿಸಲು ನಿಗದಿ ಮಾಡಿದ್ದರು ಎನ್ನಲಾಗಿದೆ.
ಮಗಳು ನಾಪತ್ತಯಾದ ಬಳಿಕ ಪೋಷಕರು ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?