ಪ್ರತ್ಯೇಕ ಧರ್ಮ ಮನವಿಗೆ ಬಿಎಸ್ವೈ ಕೂಡ ಸಹಿ ಹಾಕಿದ್ದಾರೆ
Team Udayavani, Jul 30, 2017, 8:05 AM IST
ಮೈಸೂರು: “ಪ್ರತ್ಯೇಕ ವೀರಶೈವ-ಲಿಂಗಾಯಿತ ಧರ್ಮವಾದರೆ ಅವರೆಲ್ಲ ಸನಾತನ ಧರ್ಮದಿಂದ ಹೊರ ಹೋಗುತ್ತಾರೆ ಎಂದು ಬಿಜೆಪಿಯವರಿಗೆ ಭಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,”ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮವಾಗಲಿ ಎಂದು ನಾವು ಹೇಳಿಲ್ಲ. ಅಖೀಲ ಭಾರತ ವೀರಶೈವ ಮಹಾಸಭಾ ಹಾಗೂ ಮಾತೆ ಮಹಾದೇವಿ ಅವರು ಪ್ರತ್ಯೇಕ ಧರ್ಮದ ಮಾನ್ಯತೆ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದರಿಂದ ಎಲ್ಲರೂ ಒಟ್ಟಾಗಿ ಬನ್ನಿ ಎಂದು ಹೇಳಿದ್ದೇನಷ್ಟೆ, ಈ ಸಂಬಂಧ ಸಚಿವರ ಸಮಿತಿಯನ್ನೂ ಮಾಡಿಲ್ಲ. ಅವರೇ ಪ್ರವಾಸ ಹೊರಟಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮವಾಗಲಿ ಎಂದು ಹಿಂದೆ ಬಿ.ಎಸ್.ಯಡಿಯೂರಪ್ಪಕೂಡ ಅಖೀಲ ಭಾರತ ವೀರಶೈವ ಮಹಾಸಭಾದ ಮನವಿಗೆ ಸಹಿ ಹಾಕಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?