ಕೈ ಬೀಸಿ ಕರೆಯುತಿದೆ ರುಚಿಕರ ಆಹಾರ, ಕೇಕ್‌ ಉತ್ಸವ


Team Udayavani, Dec 28, 2017, 5:21 PM IST

mys.jpg

ಮೈಸೂರು: ನಗರದಲ್ಲಿ ನಡೆಯುತ್ತಿರುವ ಮಾಗಿ ಉತ್ಸವದ ಅಂಗವಾಗಿ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಆಯೋಜಿ
ಸಿರುವ 3 ದಿನಗಳ ಆಹಾರ ಮತ್ತು ಕೇಕ್‌ ಉತ್ಸವಕ್ಕೆ ಬುಧವಾರ ಚಾಲನೆ ದೊರೆಯಿತು.

ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮೈಸೂರು ಜಿಲ್ಲಾ ಹೋಟೆಲ್ಸ್‌, ರೆಸ್ಟೋರೆಂಟ್ಸ್‌, ಬೇಕರಿ ಮಾಲಿಕರ ಸಂಘ, ಮೈಸೂರು ಟ್ರಾವೆಲ್ಸ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಆಯೋಜಿಸಿರುವ ಮಾಗಿ ಆಹಾರ ಮತ್ತು ಕೇಕ್‌ ಉತ್ಸವವನ್ನು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಉದ್ಘಾಟಿಸಿ ಮಾತನಾಡಿದರು. 

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ವೇಳೆ ನಗರ ಕ್ಕಾಗಮಿಸುವ ಪ್ರವಾಸಿಗರನ್ನು ಆಕರ್ಷಿ ಸುವ ನಿಟ್ಟಿನಲ್ಲಿ ಆಯೋಜಿಸಿರುವ ಆಹಾರ ಮತ್ತು ಕೇಕ್‌ ಉತ್ಸವದಲ್ಲಿ ವಿಭಿನ್ನ ಶೈಲಿಯ ತಿನಿಸುಗಳು, ಆಕರ್ಷಕ ವಿನ್ಯಾಸದ ಕೇಕ್‌ಗಳು ಹಾಗೂ ಬಾಯಿಚಪ್ಪರಿಸುವಂತಹ ಸ್ವೀಟ್ಸ್‌ ಗಳು ಉತ್ಸವದ ಆಕರ್ಷಣೆ ಹೆಚ್ಚಿಸುವಂತಿವೆ.

ಕೇಕ್‌ಗಳ ಆಕರ್ಷಣೆ: ರುಚಿಕರ ಆಹಾರ ತಿನಿಸಿಗಳ ಜತೆಗೆ ನೋಡುಗರ ಗಮನ ಸೆಳೆಯುವ ಹಲವು ವಿನ್ಯಾಸದ ಕೇಕ್‌ಗಳು ನೋಡುಗರ ಗಮನ ಸೆಳೆಯುತ್ತಿವೆ. ಪ್ರಮುಖವಾಗಿ ಡಾಲ್ಫಿನ್‌ ಮಳಿಗೆಯಲ್ಲಿ 50 ಕೆ.ಜಿ.ಯಲ್ಲಿ ತಯಾರಿಸಿರುವ 5 ಅಡಿ ವೆಡ್ಡಿಂಗ್‌ ಕೇಕ್‌, 14 ಕೆ.ಜಿ.ಯ ಕಿಡ್ಸ್‌ ಕೇಕ್‌, ಬಾರ್‌ ಡೌಲ್‌, ಡಿಸೈನ್‌ ಐಸ್‌ ಕ್ರೀಂ ಕೇಕ್‌, ಕ್ಯಾಮೆರಾ ಕೇಕ್‌, ಕೋಕ್‌ ಕೇಕ್‌, ಬುಕ್ಸ್‌ಟೈಪ್‌ ಕೇಕ್‌ ಮಾದರಿ ಆಕರ್ಷಣೀಯವಾಗಿದೆ. ಇನ್ನೂ ಲಾಯಲ್‌ ವರ್ಲ್ಡ್ ಗ್ರೂಪ್‌ಗೆ ಸೇರಿದ ಅರೋಮ ಮಳಿಗೆಯಲ್ಲಿ ಕೇಕ್‌ಗಳ ಹೊಸದೊಂದು ಲೋಕವೇ ಅನಾವರಣಗೊಂಡಿದೆ. ಗೌನ್‌ ತೊಟ್ಟ ಯುವತಿ ಆಕಾರದ ಬೃಹತ್‌ ಕೇಕ್‌ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಜತೆಗೆ ಪ್ಯಾಲೇಸ್‌ ಸ್ವೀಟ್ಸ್‌ ಮಳಿಗೆಯಲ್ಲಿ ಒಂದರಿಂದ 25ಕೆ.ಜಿ. ತೂಕದ ಬಗೆ ಬಗೆಯ ಶೈಲಿಯ ಕೇಕ್‌ ತಯಾರಿಸಿ ಪ್ರದರ್ಶನ, ಮಾರಾಟಕ್ಕೆ ಇಡಲಾಗಿದೆ. ಅಲ್ಲದೆ ವಿವಿಧ ಬಗೆಯ ಕೇಕ್‌ಗಳು, ಬ್ರೆಡ್‌ಗಳು, ಬನ್‌ ಗಳು, ಚಾಕಲೇಟುಗಳು, ಸಿಹಿ ತಿನಿಸಿಗಳು ಬಾಯಿ ಚಪ್ಪರಿಸುವಂತೆ ಮಾಡಿದೆ. 

61 ಮಳಿಗೆಗಳು: 3 ದಿನಗಳ ಉತ್ಸವದಲ್ಲಿ 61 ಮಳಿಗೆಗಳಿದ್ದು ಗಿರಿದರ್ಶಿನಿ, ಕಾವೇರಿ, ಕಪಿಲ, ಸುವರ್ಣಾವತಿ ವಿಭಾಗಗಳನ್ನು ತೆರೆಯಲಾಗಿದೆ. ಉತ್ಸವದಲ್ಲಿ ನವನೀತ್‌ ಕೇಟರರ್, ಡಾಮಿನಸ್‌ ಪಿಜಾ, ಡೈರಿಡೇ, ಆರೋಮಾ ಬೇಕರಿ, ಕಣ್ಣನ್‌ ಬೇಕರಿ, ಮಾಸ್ಟರ್‌ ಬೇಕರಿ, ಮಹಾಲಕ್ಷಿ ಸ್ವೀಟ್ಸ್‌, ರೀಗಲ್‌ ಬೇಕರಿ, ಡಾಲ್ಫಿನ್‌ ಬೇಕರಿ, ಸ್ವೀಟ್‌ ಪ್ಯಾಲೇಸ್‌, ಪ್ರಿನ್ಸ್‌ಬೇಕರಿ ಸೇರಿ ಇನ್ನಿತರ ಮಳಿಗೆಗಳಿವೆ. ಜತೆಗೆ ಸಿಹಿ ತಿನಿಸು ಪ್ರಿಯರನ್ನು ಆಕರ್ಷಿಸುವ ಹಲವು ಬಗೆಯ ಸ್ವೀಟ್ಸ್‌ಗಳೂ ಪ್ರದರ್ಶನದಲ್ಲಿ ಸವಿಯಬಹುದಾಗಿದೆ.

ರುಚಿಕರ ಆಹಾರ: ಆಹಾರ ಮೇಳದಲ್ಲಿ ಬಾಗಲಕೋಟೆ ಜೋಳದ ರೊಟ್ಟಿ, ದೋಸಾ ಪಾಯಿಂಟ್‌, ಆದಿವಾಸಿ ಹಾಡಿ
ಮನೆ ಆರೋಗ್ಯದಾಯಕ ಊಟ, ವೆಜ್‌ಬೊಂಬು ಬಿರಿಯಾನಿ, ನವಣೆ ಪಾಯಸ, ಗೆಣಸು- ಜೇನುತುಪ್ಪ, ಮೊಗಳಿಬೇರು ಟೀ, ಬೇಯಿಸಿದ, ಉರಿದ ಅವರೆಕಾಯಿ ತಿಂಡಿ-ತಿನಿಸು ತಿಂದು ಸಂತಸಗೊಳ್ಳಬಹುದು. 

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.