ಕಾಂಗ್ರೆಸ್‌ನಿಂದ ಶ್ರಮಿಕ ವರ್ಗ ಉಳಿಸಿ ಅಭಿಯಾನ


Team Udayavani, May 27, 2021, 6:01 PM IST

Campaign

ಮೈಸೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವಶ್ರಮಿಕ ವರ್ಗದ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪ್ಯಾಕೇಜ್‌ಘೋಷಿಸುವಂತೆ ಆಗ್ರಹಿಸಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ಸಮಿತಿ ಕಾರ್ಮಿಕ ವಿಭಾಗದಿಂದ ಪ್ರತಿಭಟನೆ ನಡೆಯಿತು.

ನಗರದ ಕಾಂಗ್ರೆಸ್‌ ಭವನದ ಎದುರು ಬುಧವಾರ ಆಯೋಜಿಸಿದ್ದ”ಶ್ರಮಿಕ ವರ್ಗ ಉಳಿಸಿ’ ಅಭಿಯಾನದಲ್ಲಿ ಗುದ್ದಲಿ, ಮಟ್ಟಗೋಲು ಹಾಗೂ ಕಾರ್ಮಿಕರಿಗೆ ಸಂಬಂಧಿಸಿದ ಭಿತ್ತಿಪತ್ರ ಪ್ರದರ್ಶಿಸಿ, 10 ಸಾವಿರರೂ. ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿದರು.

ಕೊರೊನಾ ಹಿನ್ನೆಲೆ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರುಜೀವನ ನಿರ್ವಹಣೆ ಮಾಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಇಂತಹಸಂದರ್ಭ ದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 2-3 ಸಾವಿರ ರೂ.ಯಾವು ದಕ್ಕೂ ಸಾಲದು. ಹೀಗಾಗಿ ತಕ್ಷಣ ಹತ್ತು ಸಾವಿರ ರೂ. ನೀಡಬೇಕೆಂದರು. ಶ್ರಮಿಕ ವರ್ಗ ಕೋವಿಡ್‌ಗೆ ತುತ್ತಾಗಿ ಮರಣ ಹೊಂದಿದಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು.

ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಜತೆಗೆ ಕಾರ್ಮಿಕ ಕಲ್ಯಾಣಮಂಡಳಿ ಯಲ್ಲಿರುವ 7000 ಕೋಟಿ ರೂ.ಗಳನ್ನು ಬಳಸಿಕೊಂಡುಶ್ರಮಿಕ ವರ್ಗಕ್ಕೆ ನೆರವಾಗಬೇಕೆಂದರು.ಶ್ರಮಿಕ ವರ್ಗ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ಚಾಲನೆ ನೀಡಿದರು.

ಮೈಸೂರು ಗ್ರಾಮಾಂತರಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಚ್‌.ಕೆ.ಮಂಜುನಾಥ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಅಭಿಯಾನದಲ್ಲಿ ಕಾರ್ಮಿಕ ವಿಭಾಗದ ರಾಜ್ಯ ಸಮಿತಿ ಕಾರ್ಯದರ್ಶಿಮಾವಿನಹಳ್ಳಿ ರವಿ, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳಾದ ಎಡತಲೆಮಂಜುನಾಥ್‌, ಶಿವಪ್ರಸಾದ್‌, ಉತ್ತನಹಳ್ಳಿ ಶಿವಣ್ಣ, ಕಡಕೊಳ ಭರತ್‌,ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡೊನಾಲ್ಡ್‌, ದಡದಳ್ಳಿ ಮಹದೇವ್‌,ಕವಿತಾ ಕಾಳೆ, ಸಕಳ್ಳಿ ಬಸವರಾಜ್‌, ಎಂ.ಪಿ ಹೇಮಂತ್‌, ಕೆ.ಮಹೇಶ್‌,ಪ್ರಭು, ಸುನಿಲ್‌ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.