ತವರೂರಿನಿಂದ ಬರುತ್ತಿದ್ದವರಿಗೆ ಅಡ್ಡಿಯಾದ ಜವರಾಯ: ಕಾರು- ಸ್ಕೂಟರ್ ಅಪಘಾತದಲ್ಲಿ ಮೂವರು ಸಾವು
Team Udayavani, Dec 11, 2020, 8:35 AM IST
ಮೈಸೂರು: ಕಾರು- ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು- ಬೆಂಗಳೂರು ರಸ್ತೆ ರಿಂಗ್ರೋಡ್ ಜಂಕ್ಷನ್ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಮೈಸೂರಿನ ಟಿ.ಕೆ.ಲೇಔಟ್ ನಿವಾಸಿಗಳಾದ ರಮೇಶ್ (40), ಉಷಾ (36), ಮೋನಿಷಾ (05) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂರು ವರ್ಷದ ಮಗು ಸಿದ್ದಾರ್ಥ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಅಧ್ಯಾದೇಶ ಮಾರ್ಗ?; ವಿಧಾನ ಪರಿಷತ್ನಲ್ಲಿ ಮಂಡನೆಯಾಗದ ಗೋಹತ್ಯೆ ನಿಷೇಧ ಮಸೂದೆ
ಇಬ್ಬರು ಮಕ್ಕಳೊಂದಿಗೆ ಉಷಾ ತವರೂರು ಸಿದ್ದಲಿಂಗಪುರಕ್ಕೆ ಮಕ್ಕಳೊಂದಿಗೆ ಹೋಗಿದ್ದರು. ಅಲ್ಲಿಂದ ಮರಳಿ ಬರುತ್ತಿದ್ದಾಗ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ