ವಿವಿ ವಿದ್ಯಾರ್ಥಿಗಳಿಗೆ ನೌಕರಿ ಕಲ್ಪಿ ಸಲು ಕೆರಿಯರ್‌ ಹಬ್‌


Team Udayavani, Jan 14, 2022, 8:57 PM IST

ರತಯ57ಕಹಜಗ್ದಸಅ

ಮೈಸೂರು: ಪರೀಕ್ಷೆ ಬಳಿಕ ಮುಂದೇನು ಎಂಬ ಪ್ರಶ್ನೆ ಬಹುಪಾಲು ವಿದ್ಯಾರ್ಥಿಗಳನ್ನು ಕಾಡುತ್ತಿದ್ದು, ಈ ನಿಟ್ಟಿನಲ್ಲಿ ಮೈಸೂರು ವಿವಿ ವತಿಯಿಂದ ಕೆರಿಯರ್‌ ಹಬ್‌ ಸ್ಥಾಪಿಸಲಾಗಿದೆ ಎಂದು ಮೈವಿವಿ ಕುಲಪತಿ ಪ್ರೊ.ಜಿ. ಹೇಮಂತ್‌ ಕುಮಾರ್‌ ತಿಳಿಸಿದರು.

ಮೈಸೂರು ವಿವಿ ಮಾನಸ ಗಂಗೋತ್ರಿ ವಿಜ್ಞಾನ ಭವನದ ಸೆಮಿನಾರ್‌ ಹಾಲ್‌ನಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಿದ್ದ ಹೊಸ ಕ್ಯಾಲೆಂಡರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾರ್ಗದರ್ಶನ: ಕೆರಿಯರ್‌ ಹಬ್‌ ಮೂಲಕ ಪ್ರತಿ ವರ್ಷ ಎರಡು ಸಾವಿರ ಜನರಿಗೆ ಉದ್ಯೋಗ ದೊರಕಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಪ್ರೊ.ಕೆ.ಎಸ್‌. ರಂಗಪ್ಪ ಅಭಿಮಾನಿಗಳ ಬಳಗ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವುದು ಸಂತಸದ ವಿಷಯ. ರಂಗಪ್ಪ ಅವರಂತಹ ವಿಜ್ಞಾನಿ ಸಮಾಜಕ್ಕೆ ಬೇಕು. ಈಗಾಗಲೇ ರಂಗಪ್ಪ ಅವರಿಗೆ ಸಾಕಷ್ಟು ಪ್ರಶಸ್ತಿ ಹಾಗೂ ಹೊಸ ಹೊಸ ಜವಾಬ್ದಾರಿ ಸಿಕ್ಕಿದೆ.

ಅವರ ಹುಮ್ಮಸ್ಸು ನಮಗೂ ಪ್ರೇರಣೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಗ: ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ಮಾತನಾಡಿ, ನನ್ನ ಹೆಸರಿನಲ್ಲಿ ಬಳಗ ಮಾಡುತ್ತಿ¨ªಾರೆ. ಒಳ್ಳೆಯ ಕೆಲಸ ಮಾಡಿ ಎಂದು ಸಲಹೆ ನೀಡಿದ್ದೇನೆ. ಕಳೆದ ಕೋವಿಡ್‌ ಸಮಯದಲ್ಲಿ ಡಿ ಗ್ರೂಪ್‌ ನೌಕರರಿಗೆ ಈ ಬಳಗ ಆರ್ಥಿಕ ಸಹಾಯ ಮಾಡಿತ್ತು. ಸ್ವಾರ್ಥ ಇಲ್ಲದೆ ಸಮಾಜಮುಖೀಯಿಂದ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಡೀನ್‌ ಪ್ರೊ. ರಾಜಶೇಖರ್‌, ಪರಿಸರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಶ್ರೀಕಂಠಸ್ವಾಮಿ, ವಿ.ವಿ. ವಿಶೇಷಾಧಿಕಾರಿ ಚೇತನ್‌, ಡಾ.ಚಂದ್ರನಾಯ್ಕ, ರಂಗಪ್ಪ ಅಭಿಮಾನಿಗಳ ಬಳಗ ಅಧ್ಯಕ್ಷ ಕುಮಾರ್‌,

 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.