ಹಾನಗಲ್‌ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್..: ಫಲಿತಾಂಶಕ್ಕೂ ಮೊದಲೇ ಸಿಎಂ ಹೇಳಿಕೆ


Team Udayavani, Nov 2, 2021, 11:50 AM IST

bommai

ಮೈಸೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಮೈಸೂರಿನ ಕಬಿನಿ ಜಲಾಶಯದ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದರು.

“ಹಾನಗಲ್ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್. ಇನ್ನೂ ಕೆಲವು ಸುತ್ತಿನ ಮತ ಎಣಿಕೆ ಬಾಕಿ ಇದೆ. ಹೀಗಾಗಿ ಹಾನಗಲ್, ಸಿಂಧಗಿ ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ:ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

“ಫಲಿತಾಂಶ ಬರಲು ಇನ್ನು ಸಮಯ ಇದೆ. ಹಾನಗಲ್ ನಲ್ಲಿ ಈ ರೀತಿಯ ಪೈಪೋಟಿ ನಿರೀಕ್ಷೆಯಲ್ಲಿದ್ದೆವು‌. ಯಾವಾಗಲೂ ಅಲ್ಲಿ ಪೈಪೋಟಿ ಇರುತ್ತದೆ. ಟಿಕೆಟ್ ವ್ಯತ್ಯಾಸದಿಂದ ಪೈಪೋಟಿಯಲ್ಲ‌. ಮೊದಲಿನಿಂದಲೂ ಆ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರ. ಇನ್ನು ಬಹಳ ಸುತ್ತುಗಳಿನ ಮತ ಎಣಿಕೆ ನಡೆಯಬೇಕಿದೆ. ನಮಗೆ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಉಪಚುನಾವಣೆ ಫಲಿತಾಂಶದಿಂದ ರಾಜಕೀಯ ಧೃವೀಕರಣವಾಗುವುದಿಲ್ಲ ಎಂದರು.

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕ ಪ್ರತಿಕ್ರಿಯೆ ನೀಡಿದ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಸರ್ಕಾರ ಸಮಯ ಸಂಧರ್ಭ ನೋಡಿಕೊಂಡು ನಮ್ಮ ಪ್ರಸ್ತಾಪ ಸಿದ್ದಪಡಿಸುತ್ತೇವೆ. ಎಲ್ಲದಕ್ಕೂ ಒಂದು ನಿಯಮ‌ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ. ಪುನೀತ್ ರಾಜ್ ಕುಮಾರ್ ಎಲ್ಲಾ ಗೌರವಕ್ಕೂ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

Koo App

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @bsbommai ಅವರು ಇಂದು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಮುನಿರತ್ನ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

CM of Karnataka (@CMOKarnataka) 2 Nov 2021

ಟಾಪ್ ನ್ಯೂಸ್

10-sirsi

Yakshagana: ಸಾಲಿಗ್ರಾಮ ಮೇಳದಿಂದ ಗೇಟ್‌ ಪಾಸ್‌ ವಿವಾದ: ಭಾಗವತ ಹಿಲ್ಲೂರು ಸ್ಪಷ್ಟನೆ

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

Axar patel ruled out of final odi against Australia

Team India; ಮೂರನೇ ಪಂದ್ಯದಿಂದಲೂ ಹೊರಬಿದ್ದ ಅಕ್ಷರ್; ವಿಶ್ವಕಪ್ ಗೂ ಡೌಟ್

Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘ಸಿ-295’ ಸರಕು ವಿಮಾನ ಸೇರ್ಪಡೆ

C-295 Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘C-295’ ಸರಕು ವಿಮಾನ ಸೇರ್ಪಡೆ

Karnataka bandh on September 29 by Kannada Sangathan Union: Vatal Nagaraj

Cauvery issue ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

bjp jds

JDS ಪಕ್ಷದ ಹೆಸರನ್ನು ಇನ್ನು KD ಎಂದು ಬದಲಿಸಿಕೊಳ್ಳಬಹುದು : ಕಾಂಗ್ರೆಸ್

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

Pema:ಹಣ ಪಡೆದು ಮತ ಚಲಾಯಿಸುವ ಸಂಸ್ಕೃತಿ ಕೊನೆಗೊಳ್ಳಬೇಕು…ಹೋರಾಟಕ್ಕೆ ಸಿಎಂ ಖಂಡು ಕರೆ

Pema:ಹಣ ಪಡೆದು ಮತ ಚಲಾಯಿಸುವ ಸಂಸ್ಕೃತಿ ಕೊನೆಗೊಳ್ಳಬೇಕು…ಹೋರಾಟಕ್ಕೆ ಸಿಎಂ ಖಂಡು ಕರೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

10-sirsi

Yakshagana: ಸಾಲಿಗ್ರಾಮ ಮೇಳದಿಂದ ಗೇಟ್‌ ಪಾಸ್‌ ವಿವಾದ: ಭಾಗವತ ಹಿಲ್ಲೂರು ಸ್ಪಷ್ಟನೆ

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಭಿಣ: ಪ್ರಧಾನಿ ಮೋದಿ ವಾಗ್ದಾಳಿ

PM Modi: ಕಾಂಗ್ರೆಸ್‌ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

Axar patel ruled out of final odi against Australia

Team India; ಮೂರನೇ ಪಂದ್ಯದಿಂದಲೂ ಹೊರಬಿದ್ದ ಅಕ್ಷರ್; ವಿಶ್ವಕಪ್ ಗೂ ಡೌಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.