ಬಾಲ್ಯವಿವಾಹ ತಡೆಗೆ ಸಹಕರಿಸಿ


Team Udayavani, Sep 18, 2018, 11:28 AM IST

m4-balya.jpg

ಹುಣಸೂರು: ಹೆಣ್ಣು ಮಕ್ಕಳ ಭವಿಷ್ಯಕ್ಕೆ ಎರವಾಗಲಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಸರ್ವರೂ ವಿರೋಧಿಸಬೇಕು ಹಾಗೂ ತಡೆಗಟ್ಟಬೇಕೆಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತಾಲೊಕು ಯೋಜನಾಧಿಕಾರಿ ಯಶೋದಾ ಶೆಟ್ಟಿ ಮನವಿ ಮಾಡಿದರು.

ತಾಲೂಕಿನ ಯಶೋದರಪುರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಸೃಜನಶೀಲ ಯೋಜನೆಯಡಿ ಬಾಲ್ಯ ವಿವಾಹ ತಡೆಗಟ್ಟುವ ಕುರಿತ ಮಹಿಳಾ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವ, ಆಟವಾಡುವ ಸಮಯದಲ್ಲಿ ವಿವಾಹ ಮಾಡಿದಲ್ಲಿ ಮದುವೆ, ಗಂಡ, ಮಕ್ಕಳೇನೆಂದು ಅರಿವಿಲ್ಲದೇ, ಗರ್ಭಕೋಶದ ತೊಂದರೆ, ರಕ್ತ ಹೀನತೆಯಿಂದ ಬಳಲುತ್ತಾರೆ.

ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಇಡೀ ಜೀವನ ಹಾಳು ಮಾಡಿಕೊಂಡು ಕುಟುಂಬಗಳು ಬೀದಿಗೆ ಬೀಳಲಿವೆ. ನಿಮ್ಮ ಊರುಗಳಲ್ಲಿ ಯಾರೇ ಬಾಲ್ಯ ವಿವಾಹ ನಡೆಸುತ್ತಿದ್ದಲ್ಲಿ ಅವರಿಗೆ ತಿಳಿ ಹೇಳಿ ಮದುವೆ ನಿಲ್ಲಿಸಬೇಕೆಂದು ಮನವಿ ಮಾಡಿದರು. ಶಿಕ್ಷಣ ಇಲಾಖೆಯ ಸೋಮಶೇಖರ್‌, ಹಾಡು ಮೂಲಕ ಬಾಲ್ಯ ವಿವಾಹದಿಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಸಿದರಲ್ಲದೆ,

ಬಾಲ್ಯ ವಿವಾಹ ಮಾಡಿದ ಎರಡು ಕುಟುಂಬಗಳಷ್ಟೆ ಅಲ್ಲಾ, ಮದುವೆಯಲ್ಲಿ ಪಾಲ್ಗೊಳ್ಳುವ, ಊಟ ಮಾಡುವವರ ಮೇಲೆಯೂ ಪ್ರಕರಣ ದಾಖಲಾಗಲಿದೆ. ಒಂದು ವೇಳೆ ಬಾಲ್ಯ ವಿವಾಹ ನಡೆಯುವುದು ತಿಳಿದಲ್ಲಿ ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದಲ್ಲಿ ಮದುವೆ ನಿಲ್ಲಿಸಲು ಸಹಕಾರಿಯಾಗಲಿದೆ ಎಂದರು. 

ಇದೇ ವೆೇಳೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಸುವ ಬೀದಿ ನಾಟಕ ಪ್ರದರ್ಶಿಸಿದರು. ಗ್ರಾಮದ ಮುಖಂಡ ಪುಳ್ಳಯ್ಯ, ಜ್ಞಾನವಿಕಾಸ ತಾಲೂಕು ಸಮನ್ವಯಾಧಿಕಾರಿ ಗೀತಾ, ಮೇಲ್ವಿಚಾರಕರಾದ ರಾಧಾಕೃಷ್ಣಭಟ್‌, ಅಶ್ವಿ‌ನಿ ಮಾತನಾಡಿದರು. ಸೇವಾ ಪ್ರತಿನಿಧಿ ಮಂಜುಳಾ, ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷ್ಮೀ ಮತ್ತಿತರರಿದ್ದರು. 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.