ತಂಬಾಕು ಹಾನಿ ವರದಿ ಆಧರಿಸಿ ಪರಿಹಾರ


Team Udayavani, Aug 29, 2019, 3:00 AM IST

tambaku

ಹುಣಸೂರು: ತಾಲೂಕಿನಲ್ಲಿ ಅತಿಯಾದ ಮಳೆ ಹಾಗೂ ನೆರೆಯಿಂದ ಹನಗೋಡು ಹೋಬಳಿಯಲ್ಲಿ ತಂಬಾಕು ಬೆಳೆ ನಷ್ಟ ಹಾಗೂ ಹದ ಮಾಡುವ ಬ್ಯಾರನ್‌ಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ತಂಬಾಕು ಮಂಡಳಿ ನಿರ್ದೇಶಕ ಟಿ.ವಿ.ರವಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ತಾಲೂಕಿನ ಹನಗೋಡು, ತಟ್ಟೆಕೆರೆ, ನಿಲುವಾಗಿಲು ಸೇರಿದಂತೆ ಅನೇಕ ಗ್ರಾಮಗಳಿಗೆ ಭೇಟಿ ನೀಡಿ, ತಂಬಾಕು ಬೆಳೆ ನಷ್ಟ ಹಾಗೂ ನೂರಾರು ಬ್ಯಾರನ್‌ಗಳು ಕುಸಿದು ಬಿದ್ದಿರುವುದನ್ನು ಪರಿಶೀಲಿಸಿದರು.

ವರದಿಗೆ ಸೂಚನೆ: ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರತಿ ಬೆಳೆಗಾರರ ಮಾಹಿತಿಯನ್ನು ತಂಬಾಕು ಮಂಡಳಿ ಅಧಿಕಾರಿಗಳು ತಮಗೆ ನೀಡಲು ಸೂಚಿಸಿದ ಅವರು, ವರದಿ ಬಂದ ನಂತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರೋಪಾಯಗಳನ್ನು ನಿರ್ಧರಿಸಲಾಗುವುದು ಎಂದ ಹೇಳಿದರು.

ಬ್ಯಾರನ್‌ಗೆ ವಿಮೆ: ರೈತರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ರೈತರ ಬ್ಯಾರನ್‌ಗಳಿಗೆ ತಂಬಾಕು ಮಂಡಳಿ ವಿಮೆ ಹಣ ಕಟ್ಟಿಸಿಕೊಂಡಿದೆ. ವಿಮಾ ಕಂಪನಿಯೊಂದಿಗೆ ಚರ್ಚಿಸಿ ಗರಿಷ್ಠ ಪರಿಹಾರ ಕಲ್ಪಿಸಲಾಗುವುದು. ಪ್ರತಿ ರೈತರು 2-3 ಬ್ಯಾರನ್‌ ಲೈಸೆನ್ಸ್‌ ಹೊಂದಿದ್ದು, ಮಳೆಯಿಂದ ಹಾನಿಗೊಳಗಾಗಿದ್ದರೆ ಅಂತಹವರಿಗೆ ಮೂರು ವರ್ಷಗಳ ಕಾಲಾವಕಾಶ ನೀಡಲಾಗುತ್ತಿದ್ದು, ಅಷ್ಟರೊಳಗೆ ಅವರು ಮೂರು ಬ್ಯಾರನ್‌ ಕಟ್ಟಿಕೊಳ್ಳಬೇಕು. ಅಲ್ಲಿಯವರೆಗೆ ಆ ರೈತರಿಗೆ ಪ್ರತಿವರ್ಷವೂ ಪರವಾನಗಿ ನವೀಕರಣ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮಾರುಕಟ್ಟೆಯಲ್ಲಿ ಅರಸು ಜಯಂತಿ: ಇದೇ ವೇಳೆ, ಹುಣಸೂರಿನ ಕಟ್ಟೆಮಳಲವಾಡಿ ಮಾರುಕಟ್ಟೆಯಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜಯಂತಿ ಆಚರಿಸಲು ಅವಕಾಶ ಮಾಡಿಕೊಡಬೇಕೆಂಬ ತಂಬಾಕು ಬೆಳೆಗಾರರ ಸಂಘದ ಕಾರ್ಯದರ್ಶಿ ನಿಲುವಾಗಿಲು ಪ್ರಭಾಕರ್‌ ಮನವಿ ಮಾಡಿದರು.

ಮುಂದಿನ ವರ್ಷದಿಂದ ಆಚರಣೆಗೆ ಅವಕಾಶ ನೀಡಲಾಗುವುದೆಂದು ತಂಬಾಕು ಮಂಡಳಿ ನಿರ್ದೇಶಕ ಟಿ.ವಿ.ರವಿ ತಿಳಿಸಿದರು. ಈ ಸಂದರ್ಭದಲ್ಲಿ ಆರ್‌ಎಂಒ ಆರ್‌.ಆರ್‌.ಪಾಟೀಲ್‌, ಹರಾಜು ಅಧೀಕ್ಷಕ ವೀರಭದ್ರನಾಯಕ್‌, ಹಾಗೂ ರೈತ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.