ಶಾಸಕ ದಬ್ಬಾಳಿಕೆ ನಡೆಸಿದ್ರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ !
Team Udayavani, May 26, 2018, 2:13 PM IST
ಪಿರಿಯಾರಪಟ್ಟಣ : ನೂತನ ಶಾಸಕರು ದಬ್ಬಾಳಿಕೆ ನಡೆಸಿದರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ.ನಾನು ನಿಮಗೆ ಸಹಕಾರ ನೀಡುತ್ತೇನೆ ಎಂದು ಪ್ರಚೋದನಾತ್ಮಕ ಭಾಷಣ ಮಾಡುವ ಮೂಲಕ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ವಿವಾದಕ್ಕೆ ಗುರಿಯಾಗಿದ್ದಾರೆ.
ಪಿರಿಯಾರ ಪಟ್ಟಣ ಮಾಜಿ ಶಾಸಕ ಕೆ.ವೆಂಕಟೇಶ್ ಅವರು ಚುನಾವಣಾ ಸೋಲಿನ ಕುರಿತು ಶುಕ್ರವಾರ ನಡೆಸಿದ ಆತ್ಮಾವಲೋಕನ ಸಭೆಯಲ್ಲಿ ತಮ್ಮ ವಿರುದ್ಧ ಜಯಗಳಿಸಿದ ಜೆಡಿಎಸ್ ಶಾಸಕ ಕೆ.ಮಹದೇವ ಅವರ ವಿರುದ್ಧ ಈ ಹೇಳಿಕೆ ನೀಡಿದ್ದಾರೆ.
ನನ್ನ ಸೋಲಿಗೆ ನನ್ನವರೆ ಕಾರಣ.ಜೊತೆಗಿದ್ದುಕೊಂಡೆ ವಿಶ್ವಾಸಘಾತುಕತನ ಮಾಡಿ ಬೆನ್ನಿಗೆ ಚೂರಿ ಹಾಕಿದರು. ಮಧ್ಯಂತರ ಚುನಾವಣೆ ಎದುರಾದರೆ ನನಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಅಪ್ತ ವಲಯಲ್ಲಿ ಗುರುತಿಸಿಕೊಂಡಿದ್ದ ವೆಂಕಟೇಶ್ ಅವರು ಮಹದೇವ್ ವಿರುದ್ಧ 7 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಜಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು