

Team Udayavani, Feb 18, 2017, 6:26 PM IST
ಮೈಸೂರು: ವೋಟು ಕೇಳಲು ಬಂದಾಗ ಜನ ದುಡ್ಡು ಕೇಳ್ತಾರೆ. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ ಕೊಡೋದು ಹೇಗೆ…ಇದು ಪಿರಿಯಾಪಟ್ಟಣ ಕಾಂಗ್ರೆಸ್ ಶಾಸಕ ಕೆ.ವೆಂಕಟೇಶ್ ಅವರ ವಿವಾದಾತ್ಮಕ ಹೇಳಿಕೆ.
ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಜನ ದುಡ್ಡು ಕೇಳಿದ್ರೆ ಎಲ್ಲಿಂದ ತಂದು ಕೊಡೋದು. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ಡು ಕೊಡಲು ಹೇಗೆ ಸಾಧ್ಯ ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಬೇಕು, ನೀವು ಗ್ರಾಮಸ್ಥರೆಲ್ಲ ಹೆಚ್ಚು ಜವಾಬ್ದಾರಿಯುತವಾಗಿ ಸಹಕರಿಸಬೇಕು ಅಂತ ಮತ್ತೊಮ್ಮೆ ಹೇಳ್ತೀನಿ. ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಬೇಕೋ ಅದನ್ನು ಮಾಡೋಣ. ಅದನ್ನೆಲ್ಲಾ ನೀವು ನೆನಪಿಸಿಕೊಳ್ಳಬೇಕು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.
Ad
ಹೊಸ ಬಸ್ಗಳಲ್ಲಿ ಧ್ವನಿ ಸ್ಪಂದನ ಉಪಕರಣ ಅಳವಡಿಕೆ: ಸಚಿವ ರಾಮಲಿಂಗಾ ರೆಡ್ಡಿ
ಮೈಸೂರು ದಸರೆಗೆ ಈ ಬಾರಿ ಶ್ರೀಕಂಠದತ್ತ ಒಡೆಯರ್ ಮೆರುಗು!
Hunsur: ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ, ಕೂಂಬಿಂಗ್ ಕಾರ್ಯಾಚರಣೆ
Hunsur: ಸ್ಕೂಟರ್ ಹಳ್ಳಕ್ಕೆ ಬಿದ್ದು ಬಸ್ ಕಂಡಕ್ಟರ್ ಸಾವು
ಡಿ.ಕೆ.ಶಿವಕುಮಾರ್ ಒಬ್ಬರೇ ಅಲ್ಲ, ಎಲ್ಲರೂ ಸೇರಿ ಪಕ್ಷ ಕಟ್ಟಿದ್ದು: ಸಚಿವ ಮಹದೇವಪ್ಪ
Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ
ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್ಸ್ಟಾರ್ ಬಿ.ಸರೋಜಾ ದೇವಿ
You seem to have an Ad Blocker on.
To continue reading, please turn it off or whitelist Udayavani.