ಭ್ರಷ್ಟಾಚಾರ ಮಾಡದೇ ದುಡ್ಡು ಕೊಡೋದ್ ಹೇಗೆ? ಶಾಸಕ ವೆಂಕಟೇಶ್
Team Udayavani, Feb 18, 2017, 6:26 PM IST
ಮೈಸೂರು: ವೋಟು ಕೇಳಲು ಬಂದಾಗ ಜನ ದುಡ್ಡು ಕೇಳ್ತಾರೆ. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ ಕೊಡೋದು ಹೇಗೆ…ಇದು ಪಿರಿಯಾಪಟ್ಟಣ ಕಾಂಗ್ರೆಸ್ ಶಾಸಕ ಕೆ.ವೆಂಕಟೇಶ್ ಅವರ ವಿವಾದಾತ್ಮಕ ಹೇಳಿಕೆ.
ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಜನ ದುಡ್ಡು ಕೇಳಿದ್ರೆ ಎಲ್ಲಿಂದ ತಂದು ಕೊಡೋದು. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ಡು ಕೊಡಲು ಹೇಗೆ ಸಾಧ್ಯ ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಬೇಕು, ನೀವು ಗ್ರಾಮಸ್ಥರೆಲ್ಲ ಹೆಚ್ಚು ಜವಾಬ್ದಾರಿಯುತವಾಗಿ ಸಹಕರಿಸಬೇಕು ಅಂತ ಮತ್ತೊಮ್ಮೆ ಹೇಳ್ತೀನಿ. ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಬೇಕೋ ಅದನ್ನು ಮಾಡೋಣ. ಅದನ್ನೆಲ್ಲಾ ನೀವು ನೆನಪಿಸಿಕೊಳ್ಳಬೇಕು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.