ಮೈಸೂರು ವಿವಿಯನ್ನು ಸಂಶೋಧನಾ ವಿವಿ ಎಂದು ಪರಿಗಣಿಸಿ

ವಿವಿ ಪರಿಣಿತರು ರಚಿಸಿರುವ "ಕೋವಿಡ್‌-19'ಕೃತಿ ಬಿಡುಗಡೆ

Team Udayavani, Oct 6, 2020, 12:51 PM IST

ಮೈಸೂರು ವಿವಿಯನ್ನು ಸಂಶೋಧನಾ ವಿವಿ ಎಂದು ಪರಿಗಣಿಸಿ

ಮೈಸೂರು: ಮೈಸೂರು ವಿಶ್ವವಿದ್ಯಾಲಯ 100 ವರ್ಷದಲ್ಲಿ ಅನೇಕ ಸಂಶೋಧನೆಗಳನ್ನು ಹೊರ ತಂದಿದೆ. ಹೀಗಾಗಿ, ಮೈಸೂರು ವಿವಿಯನ್ನು ಸಂಶೋಧನಾ ವಿವಿ ಎಂದು ಪರಿಗಣಿಸಬೇಕು ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳಿದರು.

ಮೈಸೂರುವಿವಿವಿಜ್ಞಾನಭವನದಲ್ಲಿ ಸೋಮವಾರ ಹಲವು ವಿವಿಗಳ ಪರಿಣಿತರು ಸೇರಿ ಹೊರತಂದ “ಕೋವಿಡ್‌-19′ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮೈಸೂರು ವಿವಿಯು ಈಗಿರುವ ಶೇ.48 ಸಿಬ್ಬಂದಿಯಲ್ಲಿಯೇ ಸಂಶೋಧನೆಯಲ್ಲಿ 27 ಶ್ರೇಣಿ ಪಡೆದುಕೊಂಡಿದೆ. ಶೇ.100 ಸಿಬ್ಬಂದಿ ನೀಡಿದರೆ ಖಂಡಿತವಾಗಿ ಸಂಶೋಧನೆಯಲ್ಲಿ ಮತ್ತಷ್ಟು ಉತ್ತಮ ಶ್ರೇಣಿಯನ್ನು ಗಳಿಸುತ್ತದೆ ಎಂದರು.

ಸಂಶೋಧನೆಗೆ ಒತ್ತು: ಬೇರೆ ದೇಶಗಳಲ್ಲಿ ವಿಜ್ಞಾನ ಸಂಶೋಧನೆಗೆ ಒತ್ತು ನೀಡಲಾಗಿದೆ. ಆದರೆ, ನಮ್ಮ ದೇಶದಲ್ಲಿ ಸಂಶೋಧನೆಗೆ ಹೆಚ್ಚಿನ ಹಣ ನೀಡಿಲ್ಲ. ಸಂಶೋಧಕರು ಕಡಿಮೆಯಿದ್ದಾರೆ. ಹೀಗಾಗಿಯೂ, ಭಾರತವು ಸಂಶೋಧನೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸಂಶೋಧನೆ ಅಗತ್ಯವಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಶೋಧನೆಗೆ ಮತ್ತಷ್ಟು ಒತ್ತು ನೀಡುವ ಸಾಧ್ಯತೆ ಇದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು. ಮೈಸೂರು ವಿವಿ 104ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅನೇಕ ಸಂಶೋಧನೆಗಳನ್ನು ನಡೆಸಿದೆ. ಈ ಎಲ್ಲಾ ಸಂಶೋಧನೆಗಳ ನಡುವೆಯೂ ಕೊರೊನಾ ತಡೆಗಟ್ಟಲು, ಅದರಿಂದ ರಕ್ಷಿಸಿಕೊಳ್ಳುವ ಸಂಶೋಧನೆಯಲ್ಲಿ ವಿಶ್ವವೇ ಸೋತಿದೆ. ಮಾನವರು ವಿಜ್ಞಾನದ ಎಲ್ಲಾ ಅಂಶಗಳನ್ನು ಅರಿಯಬಹುದು. ಆದರೆ, ಅದನ್ನು ನಿಯಂತ್ರಿಸುವುದು ಕಷ್ಟ. ಈ ನಿಟ್ಟಿನಲ್ಲಿ ಯಾವುದೋ ದೈವಿ ಶಕ್ತಿ ನಮ್ಮನ್ನು ನಿಯಂತ್ರಿಸುತ್ತಿದೆ ಎಂಬುದು ಕೋವಿಡ್ ಸಂಕಷ್ಟದಲ್ಲಿ ‌ ಜಗತ್ತಿಗೆ ತಿಳಿದಿದೆ ಎಂದು ತಿಳಿಸಿದರು.

ಶಾಸಕ ತನ್ವೀರ್‌ ಸೇs… ಮಾತನಾಡಿ, ಕೋವಿಡ್‌ -19 ಕೃತಿಯು ಹಲವು ವಿವಿಗಳ ಪರಿಣಿತರು ಸೇರಿ ಹೊರ ತಂದಿರುವ ಕೃತಿಯಾಗಿದೆ. ನನ್ನ ರಕ್ಷಣೆ ನಾನೇ ಮಾಡಿಕೊಳ್ಳಬೇಕು ಎಂಬ ಸತ್ಯವನ್ನುಈಪುಸ್ತಕ ತಿಳಿಸುತ್ತದೆ ಎಂದು ತಿಳಿಸಿದರು.

ಜೀವನ ಶೈಲಿ: ಕೋವಿಡ್ ವಿಶ್ವವನ್ನು ಬೆಚ್ಚಿಬೀಳಿಸಿದೆ. ಬಿರುಗಾಳಿಯನ್ನು ತಡೆಯುವಂತಹ ತಂತ್ರಜ್ಞಾನ ವಿದ್ದರೂ, ಕೋವಿಡ್ ತಡೆಗಟ್ಟುವಲ್ಲಿ ವಿಫ‌ಲರಾಗಿದ್ದೇವೆ. ಧರ್ಮಗಳು ಮನುಷ್ಯರ ಜೀವನಶೈಲಿ ಎನ್ನುವುದಾಗಿದೆ. ವಿಜ್ಞಾನ ಬಹಳ ಮುಖ್ಯವಾಗಿದ್ದು, ಇದು ಪ್ರತಿ ಮನುಷ್ಯರ ಜೀವನ ಶೈಲಿಯಾಗಬೇಕು. ಹೀಗಾದಾಗ ಮಾತ್ರವೇಈರೀತಿಯ ವೈರಸ್‌ ಗಳನ್ನು ತಡೆಗಟ್ಟಬಹುದು ಎಂದರು.

ವಿಜ್ಞಾನವಿಭಾಗಕ್ಕೆಹೆಚ್ಚುಒತ್ತು ನೀಡುವಮೂಲಕ ವಿದ್ಯಾರ್ಥಿಗಳಿಗೆ ಕೋವಿಡ್ ದಂತಹ ಸಮಸ್ಯೆಗಳು ಎದುರಾದಾಗ ಈ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಏನು ಮಾಡಬೇಕು ಎಂಬುದಾಗಿ ಅರಿವು ಮೂಡಿಸುವುದು ಬಹಳ ಮುಖ್ಯ. ವೈಯಕ್ತಿಕವಾಗಿ ನಾವು ಸುರಕ್ಷಿತವಾಗಿದ್ದರೆ, ಮತ್ತೂಬ್ಬರ ಸುರಕ್ಷತೆ  ಬಯಸಲು ಸಾಧ್ಯ. ಈ ದೃಷ್ಟಿಯಲ್ಲಿ ಎಲ್ಲರೂ ಕೋವಿಡ್ ವಾರಿಯರ್ಸ್‌ ಗಳು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಷ್ಯಾ ಸಂಶೋಧನಾ ವಿಜ್ಞಾನಿ ಡಾ.ಸಯ್ನಾದ್‌ ಬೇಕರ್‌, ಮೈಸೂರು ವಿವಿ ಸೂಕ್ಷ ¾ ಜೀವವಿಜ್ಞಾನ ಪ್ರಾಧ್ಯಾಪಕ ಪ್ರೊ.ಡಾ.ಎಸ್‌.ಸತೀಶ್‌, ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಂ. ಎನ್‌.ನಾಗೇಂದ್ರ ಪ್ರಸಾದ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.