ನಿರಂತರ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಗುರುವಾರ ಜಲಾಶಯದ ನೀರಿನ ಮಟ್ಟ 2278 ಅಡಿಗಳಿತ್ತು.

Team Udayavani, Jul 8, 2022, 5:42 PM IST

ನಿರಂತರ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕಳೆದ ವಾರದ ಹಿಂದಿನಿಂದ ಕೇರಳ ರಾಜ್ಯದ ವೈನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿದ್ದು, ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಇನ್ನು 6 ಅಡಿಗಳ ನೀರು ಬಾಕಿ ಇದೆ.

ಕಳೆದ ವಾರದಿಂದ ವೈನಾಡಿನಲ್ಲಿ ಮಳೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಗಣನೀಯವಾಗಿ ಏರಿಕೆ ಕಂಡು ಬಂದಿತ್ತು. ಮಂಗಳವಾರದಿಂದ ಕೇರಳದಲ್ಲಿ ಮತ್ತಷ್ಟು ಮಳೆಯ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಬುಧವಾರ ಹಾಗೂ ಗುರುವಾರದಿಂದ ಜಲಾಶಯದ ಒಳಹರಿವಿನಲ್ಲಿ ಏಕೆಯಾಗಿದೆ.

18 ಸಾವಿರ ಕ್ಯೂಸೆಕ್‌ಗೆ ಏರಿಕೆ: ಕಳೆದ 3 ದಿನಗಳ ಹಿಂದಿನಿಂದ 10 ಸಾವಿರ ಕ್ಯೂಸೆಕ್‌ ನೀರಿನಿಂದ ಏರಿಕೆ ಕಂಡ ಜಲಾಶಯದಲ್ಲಿ ಗುರುವಾರ ಜಲಾಶಯದ ಒಳಹರಿವಿನ ಪ್ರಮಾಣ 18 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸಂಜೆಯಿಂದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಜಲಾಶಯದ ಹೊರ ಹರಿವಿನಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕಬಿನಿ ಜಲಾಶಯದ ಮೂಲಗಳು ತಿಳಿಸಿವೆ.

ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿಗಳಿದ್ದು, ಗುರುವಾರ ಜಲಾಶಯದ ನೀರಿನ ಮಟ್ಟ 2278 ಅಡಿಗಳಿತ್ತು. ಜಲಾಶ ಯದ ಒಳಹರಿವಿನ ಪ್ರಮಾಣ 18 ಸಾವಿರ ಕ್ಯೂಸೆಕ್‌ ಇದ್ದು 5 ಸಾವಿರ ಕ್ಯೂಸೆಕ್‌ ನೀರು ಹೊರ ಹರಿಯ ಬಿಡಲಾಗುತ್ತಿದೆ. ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡು ಬಂದರೆ ಹೆಚ್ಚಿನ ಪ್ರಮಾಣದ ನೀರು ಹೊರಹರಿ ಬಿಡಲಾಗುತ್ತದೆ. ಜಲಾಶಯದಲ್ಲಿ 4 ಕ್ರಸ್ಟ್‌ಗೇಟ್‌ ಗಳಿದ್ದು, ಸದ್ಯದ ಸ್ಥಿತಿಯಲ್ಲಿ ಕ್ರಸ್ಟ್‌ಗೇಟ್‌ನ ಯಾವುದೇ ಗೇಟ್‌ ಮೂಲಕ ನೀರು ಹೊರ ಹರಿಯ ಬಿಟ್ಟಿಲ್ಲ. ಒಳಹರಿವು ಹೆಚ್ಚಾದರೆ ಕ್ರಸ್ಟ್‌ಗೇಟ್‌ಗಳ ಮೂಲಕ ಹೆಚ್ಚಿನ ಪ್ರಮಾಣದ ನೀರು ಹೊರ ಹರಿಯ ಬಿಡಲಾಗುತ್ತದೆ.

ಸಿಎಂರಿಂದ ಶೀಘ್ರ ಬಾಗಿನ ಅರ್ಪಣೆ?
ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಕೀರ್ತಿಗೆ ಪಾತ್ರವಾಗಿರುವ ಕಬಿನಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಕೇವಲ 6 ಅಡಿ ನೀರಿನ ಶೇಖರಣೆ ಬಾಕಿ ಉಳಿದಿದ್ದು, ಜಲಾಶಯ ಭರ್ತಿಯಾಧಾರ ಆಳುವ ಸರ್ಕಾರದ ಮುಖ್ಯಮಂತ್ರಿಗಳು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ಜಲಾಶಯ ಭರ್ತಿಯಾಗುತ್ತಿದ್ದು, ಮುಖ್ಯಮಂತ್ರಿಗಳು ಯಾವಾಗ ಬಾಗಿನ ಸಮರ್ಪಣೆ ಮಾಡುವರೋ ಕಾದು ನೋಡಬೇಕಿದೆ

● ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.