Hanuman Jayanti ಮೆರವಣಿಗೆಗೆ ಕ್ಷಣಗಣನೆ; ಕೇಸರಿಮಯವಾದ ಹುಣಸೂರು ನಗರ


Team Udayavani, Dec 25, 2023, 8:15 PM IST

hHanuman Jayanti ಮೆರವಣಿಗೆಗೆ ಕ್ಷಣಗಣನೆ; ಕೇಸರಿಮಯವಾದ ಹುಣಸೂರು ನಗರ

ಹುಣಸೂರು: ಹನುಮಜಯಂತಿ ಅಂಗವಾಗಿ ಬೃಹತ್‌ ಆಂಜನೇಯಸ್ವಾಮಿಯ ಉತ್ಸವ ಮೂರ್ತಿ ಹಾಗೂ ಹನುಮ ಗಧೆಯನ್ನು ಮುನೇಶ್ವರಕಾವಲ್‌ ಮೈದಾನದಲ್ಲಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಅಂಜನಾದ್ರಿ ಟ್ರಸ್ಟ್‌ನ ಗೌರವಾಧ್ಯಕ್ಷ ಯೋಗಾನಂದಕುಮಾರ್‌, ಅಧ್ಯಕ್ಷ ವಿ.ಎನ್‌.ದಾಸ್‌, ಹಿಂದೂ ಜಾಗರಣ ವೇದಿಕೆಯ ಚಂದ್ರಮೌಳಿ, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಅನಿಲ್‌, ತಾಲೂಕು ಅಧ್ಯಕ್ಷ ಗಿರೀಶ್‌ ಸೇರಿದಂತೆ ನೂರಾರು ಭಕ್ತರು ಇದ್ದರು.

ಡಿ.26 ಹನುಮ ಜಯಂತಿ:
ಹನುಮ ಜಯಂತಿ ಅಂಗವಾಗಿ ಡಿ.26ರ ಮಂಗಳವಾರ ಬೆಳಗ್ಗೆ 11ಕ್ಕೆ ನಗರದ ರಂಗನಾಥ ಬಡಾವಣೆಯಿಂದ ವಿವಿಧ ಕಲಾ ತಂಡಗಳ ಕಲರವಗಳ ನಡುವೆ ಭವ್ಯ ಮೆರವಣಿಗೆಗೆ ಸಾಂಬ ಸದಾಶಿವ ಸ್ವಾಮೀಜಿ, ನಟರಾಜ ಸ್ವಾಮೀಜಿ ಹಾಗೂ ಶಾಸಕ ಜಿ.ಡಿ.ಹರೀಶ್‌ಗೌಡ, ಸಂಸದ ಪ್ರತಾಪಸಿಂಹ, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ಚಾಲನೆ ನೀಡುವರು.

ಮೆರವಣಿಗೆಯಲ್ಲಿ ಮೂರು ಬೃಹತ್‌ ಆಂಜನೇಯಸ್ವಾಮಿ ವಿಗ್ರಹ, ಓಂ, ದತ್ತಾತ್ರೇಯ, ಶ್ರೀರಾಮಲಕ್ಷ್ಮಣ ವಿಗ್ರಹ, ಆಂಜನೇಯ ಗದೆ ಸೇರಿದಂತೆ ಒಟ್ಟು 12 ವಾಹನಗಳಲ್ಲಿ ವಿವಿಧ ದೇವರ ವಿಗ್ರಹಗಳು ಸಾಗಿಬರಲಿದೆ.

ನಗರದ ಕಲ್ಕುಣಿಕೆ, ಸೇತುವೆ, ಸಂವಿದಾನ ಸರ್ಕಲ್‌, ಬಸ್‌ ನಿಲ್ದಾಣದ ಮುಖ್ಯ ರಸ್ತೆ, ಕಲ್ಪತರು ವೃತ್ತ, ಅಕ್ಷಯ ಭಂಡಾರ್‌, ಬಜಾರ್‌ ರಸ್ತೆ, ಜೆ.ಎಲ್‌.ಬಿ.ರಸ್ತೆ, ಎಸ್‌.ಜೆ ರಸ್ತೆಗಳ ಮೂಲಕ ಹಾಯ್ದು ಸಂವಿಧಾನ ಸರ್ಕಲ್‌ ಹೋಗಲಿದೆ. ಸಂಜೆ ಆರರ ವೇಳೆಗೆ ಅಂತ್ಯಗೊಳ್ಳಲಿದೆ ಎಂದು ವಿ.ಎನ್‌.ದಾಸ್‌ ತಿಳಿಸಿದರು.

ಬಂಟಿಂಗ್ಸ್‌-ಫ್ಲೆಕ್ಸ್‌ ಭರಾಟೆ:
ನಗರದ ವಿವಿಧ ಪ್ರಮುಖರಸ್ತೆಗಳಲ್ಲಿ ಹನುಮಂತನ ಫ್ಲೆಕ್ಸ್‌, ಕೇಸರಿ ಬಂಟಿಂ ಗ್ಸ್‌ಗಳು ರಾರಾಜಿಸುತ್ತಿವೆ. ಇತ್ತ ಕಲ್ಪತರು ವೃತ್ತ, ಜೆಎಲ್‌ಬಿ ರಸ್ತೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲಿ ಹನುಮಂತನ ಜುಬ್ಬಾ, ಕೇಸರಿ ರುಮಾಲು, ಕೇಸರಿ ಶಾಲು ಮಾರಾಟ ಭರ್ಜರಿಯಾಗಿ ನಡೆದಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.