ಹತೋಟಿಗೆ ಬರುತ್ತಿಲ್ಲ ಸೋಂಕು: 18 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುವ ಅನಿವಾರ್ಯತೆ
Team Udayavani, Apr 8, 2020, 7:07 PM IST
ಮೈಸೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹತೋಟಿಗೆ ಬರುತ್ತಿಲ್ಲ. ಹೀಗಾಗಿ ರಾಜ್ಯದ ಸುಮಾರು 18 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಬಿ ಶ್ರೀ ರಾಮುಲು ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸೋಂಕು ಹತೋಟಿಗೆ ಬರುತ್ತಿಲ್ಲ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತರ ಸ್ಥಿತಿ ಆತಂಕ ಉಂಟು ಮಾಡುತ್ತಿದೆ. ಲಾಕ್ ಡೌನ್ ಮುಂದುವರೆಯುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳ ಜೊತೆ ನಾಳಿನ ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸುತ್ತೇವೆ ಎಂದರು.
ಮೈಸೂರು ಜಿಲ್ಲೆಯನ್ನು ಕೋವಿಡ್-19 ರೆಡ್ ಜೋನ್ ಎಂದು ಘೋಷಿಸಲಾಗಿದೆ. ಸೋಂಕು ಹರಡಿದ ಜ್ಯುಬಿಲಿಯಂಟ್ ಕಾರ್ಖಾನೆ ಬಗ್ಗೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ನೋಟೀಸ್ ನೀಡಲಾಗಿದೆ. ವೈರಸ್ ಸಂಪೂರ್ಣ ಹತೋಟಿಗೆ ಬರುವವರೆಗೆ ಕಾರ್ಖಾನೆ ಸ್ಥಗಿತಕ್ಕೆ ಆದೇಶಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ