ಜಿಲ್ಲೆಯಲ್ಲಿ 2,013 ಮಕ್ಕಳಿಗೆ ಕೊರೊನಾ: ಡಿಎಚ್‌ಒ


Team Udayavani, Jan 29, 2022, 1:00 PM IST

ಜಿಲ್ಲೆಯಲ್ಲಿ 2,013 ಮಕ್ಕಳಿಗೆ ಕೊರೊನಾ: ಡಿಎಚ್‌ಒ

ಮೈಸೂರು: ಜಿಲ್ಲೆಯಲ್ಲಿ 2,013 ಮಕ್ಕಳು ಸೋಂಕಿತರಿದ್ದಾರೆ. 14 ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 40 ಮಕ್ಕಳು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿದ್ದರೆ 1,959 ಮಕ್ಕಳು ಹೋಂಐಸೋಲೇಷನ್‌ನಲ್ಲಿದ್ದಾರೆ ಎಂದು ಡಿಎಚ್‌ಒ ಡಾ.ಕೆ.ಎಚ್‌ .ಪ್ರಸಾದ್‌ ವಿವರಿಸಿದರು.

ಜಿಲ್ಲೆಯಲ್ಲಿ ದಿನದಿನವೂ ಮಕ್ಕಳಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಚ್‌.ಪ್ರಸಾದ್‌ ಶುಕ್ರವಾರ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಾಲೆ ಮಕ್ಕಳಲ್ಲಿ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಕೊರೊನಾ ಸೋಂಕಿಗೆ ತುತ್ತಾದ ಮಗುವಿನ ಶಾಲೆಯನ್ನು ಐದು ದಿನಗಳ ಕಾಲ ಮುಚ್ಚಲು ಸರ್ಕಾರದ ಗೈಡ್‌ ಲೈನ್‌ ಇದೆ. ನಿಯಮಗಳ ಪಾಲನೆ ಜತೆಗೆ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿ ಮುಂಜಾಗ್ರತೆ ಬಗ್ಗೆ ತಿಳಿವಳಿಕೆ ನೀಡಿರುವುದಾಗಿ ಹೇಳಿದರು.

ಆರೋಗ್ಯಾಧಿಕಾರಿಗಳ ತಂಡದೊಂದಿಗೆ ನಗರದ ವಿಜಯನಗರ ಎನ್‌ಪಿಎಸ್‌ ಮತ್ತು ಸರಸ್ವತಿಪುರಂ ರೋಟರಿ ಪಶ್ಚಿಮ ಶಾಲೆಗಳಿಗೆ ಭೇಟಿ ನೀಡಿದ ಡಿಎಚ್‌ಒ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯ ವಿಚಾರಿಸಿದರು. ಶಾಲೆಗಳಲ್ಲಿ ಕೈಗೊಂಡಿರುವ ಕೊರೊನಾ ನಿಯಮ ಪಾಲನೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಶಾಲೆಗಳಿಗೆ ಭೇಟಿ ನೀಡಿದ ವೈದ್ಯರ ತಂಡ ಶಾಲೆ ಆಡಳಿತ ಮಂಡಳಿಗೆ ಕೊರೊನಾ ನಿಯಮ ಪಾಲನೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾಸ್ಕ್ ಯಾವ ರೀತಿ ಧರಿಸಬೇಕು. ಜ್ವರ ಪರೀಕ್ಷಿಸಬೇಕು. ದಿನಬಿಟ್ಟು ದಿನ ಸ್ಯಾನಿಟೈಸ್‌ ಮಾಡಬೇಕು. ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರಿಗೆ ಯಾವ ರೀತಿ ಮನವರಿಕೆ ಮಾಡಬೇಕು ಎಂದು ತಿಳಿಸಿದರು. ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆಯೇ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮೈಸೂರು ನಗರ ಮತ್ತು ತಾಲೂಕು ವ್ಯಾಪ್ತಿಯ ಶಾಲೆಗಳ ಭೌತಿಕ ತರಗತಿಗಳನ್ನು ರದ್ದು ಮಾಡಿದ್ದರು. ವಸತಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದರು.

 

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.