ವರ್ಷಾಂತ್ಯಕ್ಕೆ ಎಲ್ಲರಿಗೂ ಮೊದಲ ಲಸಿಕೆ: ಡಿಸಿಎಂ


Team Udayavani, May 21, 2021, 8:10 PM IST

covid effect

ಮೈಸೂರು: ವರ್ಷಾಂತ್ಯಕ್ಕೆ ಎಲ್ಲರಿಗೂಮೊದಲ ಹಂತದ ಲಸಿಕೆ ನೀಡಲಾಗುವುದುಮತ್ತು ರಾಜ್ಯದಲ್ಲಿ 100 ಸಂಖ್ಯೆಯಲ್ಲಿ ಬ್ಲ್ಯಾಕ್‌ಫ‌ಂಗಸ್‌ ಇದೆ ಎಂದು ಉಪಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಕೊರೊನಾ ನಿಯಂತ್ರಣಕ್ಕೆ ವ್ಯಾಕ್ಸಿನ್‌ಅಂತಿಮ ಅಸ್ತ್ರ. ಬರುವ ತಿಂಗಳಲ್ಲಿ ಸಾಕಷ್ಟುವ್ಯಾಕ್ಸಿನ್‌ ತಯಾರಾಗಲಿದೆ. ಈ ವರ್ಷಾಂತ್ಯಕ್ಕೆರಾಜ್ಯದ ಎಲ್ಲರಿಗೂ ಮೊದಲ ಲಸಿಕೆ ಕೊಡುವಗುರಿ ಹೊಂದಿದ್ದೇವೆ ಎಂದರು.

ಬ್ಲ್ಯಾಕ್‌ ಫ‌ಂಗಸ್‌ನಿಂದ ರಾಜ್ಯದಲ್ಲಿಯಾವುದೇ ಸಾವು ಸಂಭವಿಸಿರುವ ಮಾಹಿತಿಇಲ್ಲ. ಸದ್ಯ ಚಿಕಿತ್ಸೆಗೆ ಕೊರತೆ ಇದೆ ಎಂದುಕೇಂದ್ರ ಸರ್ಕಾರಕ್ಕೆ ನಾವು ಮನವಿಮಾಡಿದ್ದೇವೆ. ಕೆಲವೇ ವಾರಗಳಲ್ಲಿ ಅಗತ್ಯಔಷಧ ಪೂರೈಕೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಂಡ್ಯದಲ್ಲಿ 3 ಪ್ರಕರಣಕಂಡುಬಂದಿತ್ತು ಎಂದು ಹೇಳಲಾಗಿತ್ತು,

ಆದರೆ ಈ 3ರ ಪೈಕಿ 2 ಬ್ಲ್ಯಾಕ್‌ ಫ‌ಂಗಸ್‌ ಅಲ್ಲ.ಮೈಸೂರಿನ ಸಾವು ಪ್ರಕರಣದ ಬಗ್ಗೆಯೂ ಮಾಹಿತಿ ಇಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸುವಬಗ್ಗೆ ಮುಖ್ಯಮಂತ್ರಿಗಳು ಮೇ23ರನಂತರ ನಿರ್ಧರಿಸುತ್ತಾರೆ. ರಾಜ್ಯದ ಪರಿಸ್ಥಿತಿಅವಲೋಕಿಸಿ, ಅಂಕಿ ಸಂಖ್ಯೆಗಳನ್ನುಪರಿಶೀಲಿಸಿ, ಪ್ರತಿ ಪಕ್ಷದ ನಾಯಕರ ಅಭಿಪ್ರಾಯ ಪಡೆದು ಮತ್ತಷ್ಟು ಬಿಗಿ ಕ್ರಮವಹಿಸಬೇಕಾದ ಅಥವಾ ಸಡಿಲ ಮಾಡಬೇಕುಎಂಬುದನ್ನು ತೀರ್ಮಾನಿಸುವರು ಎಂದರು.ಉತ್ಪಾದನೆಯಾದ ಶೇ.50 ಸ್ಪುಟ್ನಿಕ್‌-ವಿಲಸಿಕೆಯನ್ನು ಸರ್ಕಾರಕ್ಕೆ ನೀಡಬೇಕು.

ಬಾಕಿಶೇ.50 ಔಷಧವನ್ನು ಮುಕ್ತ ಮಾರುಕಟ್ಟೆಯಲ್ಲಿಮಾರಲು ಅವಕಾಶ ನೀಡಲಾಗುವುದು.ಭಾರತ್‌ ಬಯೋಟೆಕ್‌ ಸಂಸ್ಥೆ ಸೇರಿದಂತೆ ಬೇರೆಕಂಪನಿಗಳಿಗೆ ವಿಧಿಸಿದ್ದ ನಿಮಯಗಳೇ ಸ್ಪುಟ್ನಿಕ್‌ಗೂ ಅನ್ವಯ ಆಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.